ಉದ್ಯಾವರದಲ್ಲಿ ನ. 19 ರಂದು ಏಳನೇ ವರ್ಷದ ಯು.ಎಫ್.ಸಿ ಮಕ್ಕಳ ಹಬ್ಬ -2016
ಉದ್ಯಾವರದಲ್ಲಿ ನ. 19 ರಂದು ಏಳನೇ ವರ್ಷದ ಯು.ಎಫ್.ಸಿ ಮಕ್ಕಳ ಹಬ್ಬ -2016
ಉಡುಪಿ: ಸೇವಾ ಮತ್ತು ಸಾಂಸ್ಕತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಪಂಡಿತ್ ಜವಾಹರ್ ಲಾಲ್ ನೆಹ್ರೂರವರ ಜನ್ಮ ದಿನ...
‘ಬೂಕರ್’ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ರಿಂದ ಮೈಸೂರು ದಸರಾ ಉದ್ಘಾಟನೆ
'ಬೂಕರ್' ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ರಿಂದ ಮೈಸೂರು ದಸರಾ ಉದ್ಘಾಟನೆ
ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮನಾಪ ಮೊದಲ ಮಹಿಳಾ ಮೇಯರ್ ಯೂನಿಸ್ ಬ್ರಿಟ್ಟೊ ನಿಧನ
ಮನಾಪ ಮೊದಲ ಮಹಿಳಾ ಮೇಯರ್ ಯೂನಿಸ್ ಬ್ರಿಟ್ಟೊ ನಿಧನ
ಮಂಗಳೂರು : ಮಹಾನಗರಪಾಲಿಕೆಯ ಮೊದಲ ಮಹಿಳಾ ಮೇಯರ್ ಯೂನಿಸ್ ಬ್ರಿಟ್ಟೊ ಅವರು ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 79 ವರ್ಷ ವಯಸ್ಸಾಗಿತ್ತು.
ಮೃತ...
ಜಿಲ್ಲೆಯಲ್ಲಿ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳ ಮಾರಾಟ-ಪ್ರದರ್ಶನ
ಜಿಲ್ಲೆಯಲ್ಲಿ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳ ಮಾರಾಟ-ಪ್ರದರ್ಶನ
ಉಡುಪಿ : ಮೈಸೂರು ಎಲ್ಲಾ ವಿಷಯಗಳಲ್ಲಿ ಬ್ರಾಂಡ್ ಆಗಿದೆ. ದೇಶದಲ್ಲಿಯೇ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳು ತುಂಬಾ ಒಳ್ಳೆಯ ಹೆಸರು ಗಳಿಸಿದ್ದು, ಭಾರತದಲ್ಲಿ ದೊರೆಯುವ ರೇಷ್ಮೆ...
13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: 13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಉಳಿಯತ್ತಡ್ಕ ನಿವಾಸಿ ಅಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ.
ಬಂಧಿತನು ಕಳೆದ 13 ವರುಷಗಳಿಂದ ತಲೆಮರೆಸಿಕೊಂಡಿದ್ದು...
ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ : ಸಿ.ಎಂ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ
ಜಿಲ್ಲೆಯಲ್ಲಿ ಕ್ಯಾನ್ಸರ್ ಮತ್ತು ಹೃದ್ರೋಗ ಸರಕಾರಿ ಆಸ್ಪತ್ರೆ : ಸಿ.ಎಂ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ...
ಉಡುಪಿ: ಜ. 14: ಕಾಫಿಟೇಬಲ್ ಬುಕ್ ಪಿಕ್ಟೋರಿಯಲ್ ಜರ್ನಿ ಟು ಉಡುಪಿ-ಮಣಿಪಾಲ ಲೋಕಾರ್ಪಣೆ
ಉಡುಪಿ: ಹಿರಿಯಛಾಯಾಚಿತ್ರ ಪತ್ರಕರ್ತಆಸ್ಟ್ರೋ ಮೋಹನ್ ಅವರು ಅಂತಾರಾಷ್ಟ್ರೀಯ ಪ್ರವಾಸಿ ತಾಣ ಉಡುಪಿ-ಮಣಿಪಾಲ ನಗರಗಳನ್ನು ಕುರಿತಾಗಿ ಕಲಾತ್ಮಕವಾಗಿ ರಚಿಸಿದ 192 ಚಿತ್ರಗಳುಳ್ಳ ಸಂಪುಟ (ಕಾಫಿಟೇಬಲ್ ಬುಕ್ ) ಪಿಕ್ಟೋರಿಯಲ್ ಜರ್ನಿ ಟು ಉಡುಪಿ-ಮಣಿಪಾಲ ಜ....
ಉಡುಪಿಯಲ್ಲಿ ವಕ್ಫ್ ಬೋರ್ಡ್ ನೊಟೀಸ್, ಪಹಣಿ ತಿದ್ದುಪಡಿ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡಿ : ಯಶ್ಪಾಲ್ ಸುವರ್ಣ
ಉಡುಪಿಯಲ್ಲಿ ವಕ್ಫ್ ಬೋರ್ಡ್ ನೊಟೀಸ್, ಪಹಣಿ ತಿದ್ದುಪಡಿ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡಿ : ಯಶ್ಪಾಲ್ ಸುವರ್ಣ
ಉಡುಪಿ: ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್ ಬೋರ್ಡ್ ನೋಟೀಸ್ ನೀಡಿ ಗೊಂದಲ...
ಜೀವಂತವಿದ್ದರೂ ಮೃತರೆಂದು ಆಧಾರ್ ಕಾರ್ಡ್ ಡಿಲೀಟ್!
ಜೀವಂತವಿದ್ದರೂ ಮೃತರೆಂದು ಆಧಾರ್ ಕಾರ್ಡ್ ಡಿಲೀಟ್!
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಹಲವು ಸಾರ್ವಜನಿಕರ ಆಧಾರ್ ಕಾರ್ಡ್ಗಳು ಡಿಲೀಟ್ ಆಗಿದ್ದು, ನಮ್ಮ ಗಮನಕ್ಕೆ ಈಗಾಗಲೇ ಬಂದಿರುವ ಮೂರು ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿ ಗಮನ ಸೆಳೆಯಲಾಗಿದೆ. ಸೂಕ್ತ ಕ್ರಮ...
ಅ.29; ಕೋಟದಲ್ಲಿ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡಾಕೂಟ ಹೊಳಪು – 2017
ಅ.29; ಕೋಟದಲ್ಲಿ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡಾಕೂಟ ಹೊಳಪು - 2017
ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮ, ಪಟ್ಟಣ, ನಗರ ಹಾಗೂ ಜಿಲ್ಲಾ ಪಂಚಾಯತ್ ಸಹಿತ ಸ್ಥಳೀಯ ಆಡಳಿತದ ಸದಸ್ಯರಿಗಾಗಿ...



























