ರೆಡ್ ಅಲರ್ಟ್ ಹಿನ್ನಲೆ: ನಾಳೆ (ಜು.8) ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ರೆಡ್ ಅಲರ್ಟ್ ಹಿನ್ನೆಲೆ: ಜು. 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ...

ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ- ಮೋಹನ್‍ಕೃಷ್ಣನ್

ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ- ಮೋಹನ್‍ಕೃಷ್ಣನ್ ವಿದ್ಯಾಗಿರಿ: ಸಿನಿಮಾ ನಿರ್ಮಾಣ ಎಂಬುದು ಒಂದು ವ್ಯವಸ್ಥಿತ ಕಾರ್ಯವಾಗಿದ್ದು, ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ ವಾಗಿರುತ್ತದೆ...

ಮಣಿಪಾಲ: ಬಡವರು ಮತ್ತು ಕೊಳಚೆ ಪ್ರದೇಶದಲ್ಲಿ ವಾಸಿಸುವವರ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಿ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯಲ್ಲಿ...

ಮಣಿಪಾಲ:   ಜಿಲ್ಲೆಯ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು ಮತ್ತು ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ವಲಸೆ ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಒತ್ತು ನೀಡಿ ಅವರಿಗೆ ಆರೋಗ್ಯ ಸೇವೆ ಒದಗಿಸುವುದು ಜಿಲ್ಲಾ ಆರೋಗ್ಯ ಮತ್ತು...

ಪೆರ್ಡೂರಿನಲ್ಲಿ ಮನರೇಗಾ ವಾಪಸಾತಿಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ

ಪೆರ್ಡೂರಿನಲ್ಲಿ ಮನರೇಗಾ ವಾಪಸಾತಿಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ ಪೆರ್ಡೂರು: ಯು.ಪಿ.ಎ ಸರಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆಯಾದ ಮನರೇಗಾ ಯೋಜನೆಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ, ಯೋಜನೆಯನ್ನು ದುರ್ಬಲಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ...

ಮಂಗಳೂರು:  ನಾಗುರಿ ಪಂಪ್‍ಹೌಸ್ ಬಳಿ ರಸ್ತೆ ಅಭಿವೃದ್ಧಿ: ಜೆ. ಆರ್. ಲೋಬೊ

ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ವಿಶೇಷ ಶಿಫಾರಸಿನ ಮೇರೆಗೆ ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಬಿಡುಗಡೆಯಾದ 29 ಲಕ್ಷ ರೂಪಾಯಿ ಅನುದಾನದಲ್ಲಿ 48ನೇ ವಾರ್ಡಿನ ನಾಗುರಿ ಪಂಪ್ ಹೌಸ್ ಬಳಿಯಿಂದ ಪ್ರೇಮಗುಡ್ಡೆಯವರೆಗೆ ಅಗಲೀಕರಣ...

ಉಚ್ಚಿಲ ದಸರಾ 2024 – ವಿಜೃಂಭಿಸಿದ ಸಾಮೂಹಿಕ ಕುಣಿತ ಭಜನೆ

ಉಚ್ಚಿಲ ದಸರಾ 2024 – ವಿಜೃಂಭಿಸಿದ ಸಾಮೂಹಿಕ ಕುಣಿತ ಭಜನೆ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ 3 ನೇ ವರ್ಷದ ಉಡುಪಿ...

ಸೋಲಿನ ಭೀತಿಯಿಂದ ಮುನಿಯಾಲು ವಿರುದ್ದ ಬಿಜೆಪಿ ದೂರು – ದೀಪಕ್ ಕೋಟ್ಯಾನ್

ಸೋಲಿನ ಭೀತಿಯಿಂದ ಮುನಿಯಾಲು ವಿರುದ್ದ ಬಿಜೆಪಿ ದೂರು – ದೀಪಕ್ ಕೋಟ್ಯಾನ್ ಉಡುಪಿ: ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿಯವರ ವಿರುದ್ದ ಬಿಜೆಪಿಗರು ಚುನಾವಣಾ ಆಯೋಗಕ್ಕೆ ದೂರು ದಾಖಲು ಮಾಡಿರುವುದು ಹತಾಶೆಯ ಪ್ರತೀಕ...

ನಾಗರಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ -ಬೆಂಗಳೂರು ನಗರ ಪೊಲೀಸ್ ಆಯುಕ್ತ

ನಾಗರಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ -ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೆಂಗಳೂರು: ನಾಗರಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ, ನೆನ್ನೆ ಹಿಡಿದಿರುವ ವಾಹನಗಳನ್ನು ಬಿಟ್ಟು ಕಳುಹಿಸಿ, ನಾಳೆಯಿಂದ ಜಪ್ತಿ ಮಾಡುವ ವಾಹನಗಳನ್ನು ಲಾಕ್ ಡೌನ್ ಮುಗಿಯುವವರೆಗೂ ಬಿಡಬೇಡಿ ಎನ್ನುವುದು...

ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಲು ತಹಶೀಲ್ದಾರ್ ಸೂಚನೆ 

ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಲು ತಹಶೀಲ್ದಾರ್ ಸೂಚನೆ  ಮಂಗಳೂರು : ತಾಲೂಕು ವ್ಯಾಪ್ತಿಯಲ್ಲಿ ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಿ ಕೂಡಲೇ ಮಾಹಿತಿ ನೀಡಿದರೆ, ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು. ಶುಕ್ರವಾರ ಮಹಿಳಾ...

ಮಾ. 23 ರಂದು ಮೈಸೂರಿನಲ್ಲಿ 2024 ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ- ಪುಸ್ತಕ ಪುರಸ್ಕಾರ 

ಮಾ. 23 ರಂದು ಮೈಸೂರಿನಲ್ಲಿ 2024 ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ- ಪುಸ್ತಕ ಪುರಸ್ಕಾರ  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ವರ್ಷವಾರು ಕೊಂಕಣಿ ಸಾಹಿತ್ಯ. ಕಲೆ, ಜಾನಪದ ಈ ಮೂರು...

Members Login

Obituary

Congratulations