26.1 C
Mangalore
Sunday, June 28, 2026

ಕಾರವಾರ: ಹೇರಳವಾಗಿ ಬಲೆಗೆ ಬಿದ್ದ ‘ಕಾರ್ಗಿಲ್’ ಮೀನು

ಕಾರವಾರ: ಹೇರಳವಾಗಿ ಬಲೆಗೆ ಬಿದ್ದ ‘ಕಾರ್ಗಿಲ್’ ಮೀನು ಕಾರವಾರ (ಪ್ರಜಾವಾಣಿ ವಾರ್ತೆ): ಮೀನುಗಾರಿಕೆಗೆ ಇಲ್ಲಿನ ಬೈತಖೋಲ್‌ ಬಂದರಿನಿಂದ ತೆರಳಿದ್ದ ಸುಮಾರು 15 ದೋಣಿಗಳಿಗೆ, ತಿನ್ನಲು ಯೋಗ್ಯವಲ್ಲದ ‘ಕಾರ್ಗಿಲ್’ (ಕಡಬು) ಮೀನು ಹೇರಳವಾಗಿ ಬಲೆಗೆ ಬಿದ್ದಿದೆ. ಪ್ರತಿ...

ದ್ವಿತೀಯ ಪಿಯುಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ : ಯಶ್ಪಾಲ್ ಸುವರ್ಣ ಅಭಿನಂದನೆ

ದ್ವಿತೀಯ ಪಿಯುಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ : ಯಶ್ಪಾಲ್ ಸುವರ್ಣ ಅಭಿನಂದನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 93.90 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆಯುವ...

ಮೈಸೂರಿಗೆ ಆಗಮಿಸಿದ ಮೋದಿ; ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದ ಸಿದ್ದರಾಮಯ್ಯ

ಮೈಸೂರಿಗೆ ಆಗಮಿಸಿದ ಮೋದಿ; ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದ ಸಿದ್ದರಾಮಯ್ಯ ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ರವಿವಾರ ರಾತ್ರಿ ಮೈಸೂರಿಗೆ ಆಗಮಸಿದ್ದು, ರಾತ್ರಿ 11.02 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ವಾಯುಪಡೆಯ ವಿಶೇಷ ವಿಮಾನದಲ್ಲಿ ಬಂದಿಳಿದ...

ಮಂಗಳೂರು: ರಾಷ್ಟ್ರೀಯ ಬಂಟ ಮಹಾ ಸಮ್ಮೇಳನ – 2016       

ಮಂಗಳೂರು: 2015 ಫೆಬ್ರವರಿ 7ರಂದು “ಬಂಟಸಿರಿ ಕಲಾವೈಭವ” ದೊಂದಿಗೆ ಅದ್ಧೂರಿಯಾಗಿ ಆರಂಭಗೊಂಡ  ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೇರ್ ಟ್ರಸ್ಟ್ (ರಿ.) ಬಂಟ ಹಾಗೂ ಇತರ ಸಮಾಜದ ಉನ್ನತೀಕರಣಕ್ಕಾಗಿ ನಿರಂತರ ಅರ್ಪಣಾ ಮನೋಭಾವದಿಂದ ಸೇವಾ ನಿರತವಾಗಿದೆ....

ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್ ಆಕಾಶ ಭವನ ಶರಣ್ ಬಂಧನ

ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್ ಆಕಾಶ ಭವನ ಶರಣ್ ಬಂಧನ ಮಂಗಳೂರು: ಕುಖ್ಯಾತ ಕ್ರಿಮಿನಲ್, ರೌಡಿ ಶೀಟರ್ ಚರಣ್ ಯಾನೆ ಶರಣ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರದ ಬಗ್ಗೆ ಜನವರಿ 7ರಂದು ಶರಣ್ ವಿರುದ್ಧ...

ಕೊರೋನಾ: ಭ್ರಷ್ಟಾಚಾರ ನಡೆದ ಬಗ್ಗೆ ದಾಖಲೆ ಇದ್ದರೆ ನೀಡಿ; ಸುಳ್ಳು ಆರೋಪ ಮಾಡಿದ್ರೆ ಸುಮ್ಮನಿರಲ್ಲ – ಡಿಸಿ ಜಗದೀಶ್

ಕೊರೋನಾ: ಭ್ರಷ್ಟಾಚಾರ ನಡೆದ ಬಗ್ಗೆ ದಾಖಲೆ ಇದ್ದರೆ ನೀಡಿ; ಸುಳ್ಳು ಆರೋಪ ಮಾಡಿದ್ರೆ ಸುಮ್ಮನಿರಲ್ಲ – ಡಿಸಿ ಜಗದೀಶ್ ಉಡುಪಿ: ಕೊರೊನಾ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಗ್ಗೆ ದಾಖಲೆ ಇದ್ದರೆ ನೀಡಿ,...

ದೇವತಾ ಸೇವೆಯ ಮೂಲಕ ಸಮಾಜ – ದೇಶದ ಸೇವೆ – ಪೇಜಾವರ ಸ್ವಾಮೀಜಿ

ದೇವತಾ ಸೇವೆಯ ಮೂಲಕ ಸಮಾಜ - ದೇಶದ ಸೇವೆ - ಪೇಜಾವರ ಸ್ವಾಮೀಜಿ ಉಡುಪಿ: ಊರವರೆಲ್ಲರೂ ಸೇರಿ ನಡೆಸುವ ದೇವತಾ ಸೇವೆಯಿಂದ ಊರು ಸುಭಿಕ್ಷವಾಗುತ್ತದೆ, ಈ ಮೂಲಕ ದೇಶ ಸುಭಿಕ್ಷವಾಗುತ್ತದೆ ಎಂದು ಪೇಜಾವರ ಮಠದ ಶ್ರೀ...

ಪಠ್ಯಶಿಕ್ಷಣದಲ್ಲಿ ಕಾನೂನು ಅಭ್ಯಾಸವನ್ನು ಅಳವಡಿಸುವಂತಾಗಲಿ: ದಯಾನಾಯಾಕ್

ಪಠ್ಯಶಿಕ್ಷಣದಲ್ಲಿ ಕಾನೂನು ಅಭ್ಯಾಸವನ್ನು ಅಳವಡಿಸುವಂತಾಗಲಿ: ಎನ್‍ಕೌಂಟರ್ ಸ್ಪೆಶಲಿಸ್ಟ್ ದಯಾನಾಯಾಕ್ ಮಿಜಾರು: `ಅತಿ ಹೆಚ್ಚಿನ ಶ್ರಮವಹಿಸಿ ಮುತುವರ್ಜಿಯಿಂದ ಕೆಲಸ ಮಾಡುವ ಏಕೈಕ ಇಲಾಖೆಯೆಂದರೆ ಅದು ಭಾರತೀಯ  ಪೊಲೀಸ್ ಇಲಾಖೆ. ಆದರೆ ನಮ್ಮ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ...

ಅನುಭವಿತ ಮನಸ್ಸುಗಳ ಸಾಹಿತ್ಯ ಪಕ್ವವಾಗಿರುತ್ತದೆ–ಡಾ. ಹೊಸಮನಿ

ಅನುಭವಿತ ಮನಸ್ಸುಗಳ ಸಾಹಿತ್ಯ ಪಕ್ವವಾಗಿರುತ್ತದೆ--ಡಾ. ಹೊಸಮನಿ ಉಡುಪಿ: ಮಂಜುನಾಥ್ ಎಜುಕೇಷನ್ ಟ್ರಸ್ಟ್ (ರಿ.) ಕಥಾಬಿಂದು ಸಾಹಿತ್ಯ-ಸಾಂಸ್ಕøತಿಕ ವೇದಿಕೆ ಹಾಗೂ ಪರ್ಯಾಯ ಪಲಿಮಾರು ಮಠ ಉಡುಪಿ ಇವರ ಆಶ್ರಯದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ...

ಬೋಟ್ ಅಗ್ನಿ ಅವಘಡ: ನೊಂದ ಮೀನುಗಾರರಿಗೆ ಗರಿಷ್ಠ ಪರಿಹಾರಕ್ಕೆ ಪ್ರಯತ್ನ – ಸಚಿವ ಮಂಕಾಳ ವೈದ್ಯ

ಬೋಟ್ ಅಗ್ನಿ ಅವಘಡ: ನೊಂದ ಮೀನುಗಾರರಿಗೆ ಗರಿಷ್ಠ ಪರಿಹಾರಕ್ಕೆ ಪ್ರಯತ್ನ - ಸಚಿವ ಮಂಕಾಳ ವೈದ್ಯ ಕುಂದಾಪುರ : ಗಂಗೊಳ್ಳಿ ಗ್ರಾಮದ ಮ್ಯಾಂಗನೀಸ್ ವಾರ್ಫ್ನಲ್ಲಿ ನಡೆದ ಅಗ್ನಿ ಅವಘಡ ಪ್ರದೇಶಕ್ಕೆ ರಾಜ್ಯದ ಬಂದರು ಮತ್ತು...

Members Login

Obituary

Congratulations