31.5 C
Mangalore
Monday, April 6, 2026

ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ, ಬೊಮ್ಮಾಯಿ

ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ, ಬೊಮ್ಮಾಯಿ ಬೆಂಗಳೂರು: ಅನಾರೋಗ್ಯದ ನಿಮಿತ್ತ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.12 ರಂದು ಭೇಟಿ ಮಾಡಿ...

ಮಂಗಳೂರು | ಖಾಸಗಿ ವಿವಿ ಕುಲಪತಿಯ ವಾಟ್ಸ್ ಆ್ಯಪ್ ಹ್ಯಾಕ್: ಹಣಕ್ಕಾಗಿ ಸಂದೇಶ ರವಾನೆ

ಮಂಗಳೂರು | ಖಾಸಗಿ ವಿವಿ ಕುಲಪತಿಯ ವಾಟ್ಸ್ ಆ್ಯಪ್ ಹ್ಯಾಕ್: ಹಣಕ್ಕಾಗಿ ಸಂದೇಶ ರವಾನೆ  ಮಂಗಳೂರು: ನಗರದ ಖಾಸಗಿ ಡೀಮ್ಡ್ ಟು ಬಿ ವಿಶ್ವವಿದ್ಯಾನಿಲಯದ ಕುಲಪತಿಯೊಬ್ಬರಿಗೆ ಸೇರಿರುವ ವಾಟ್ಸ್ ಆ್ಯಪ್ ಅಕೌಂಟ್ ಅನ್ನು ಹ್ಯಾಕ್...

ಕಲ್ಮಾಡಿ ಚರ್ಚಿನ ವಾರ್ಷಿಕ ಮಹೋತ್ಸವ ಪ್ರಯುಕ್ತ ವೆಲಂಕಣಿ ಮಾತೆಯ ತೇರಿನ ಮೆರವಣಿಗೆ

ಕಲ್ಮಾಡಿ ಚರ್ಚಿನ ವಾರ್ಷಿಕ ಮಹೋತ್ಸವ ಪ್ರಯುಕ್ತ ವೆಲಂಕಣಿ ಮಾತೆಯ ತೇರಿನ ಮೆರವಣಿಗೆ ಉಡುಪಿ: ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ವೆಲಂಕಣಿ ಮಾತೆಯ ವಾರ್ಷಿಕ ಪ್ರತಿಷ್ಠಾಪನೋತ್ಸವ ಹಬ್ಬದ ಪ್ರಯಕ್ತ ವೆಲಂಕಣಿ ಮಾತೆಯ ತೇರಿನ ಮೆರವಣಿಗೆ ಅಗಸ್ಟ್...

ತೈಲ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ

ತೈಲ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ ಉಡುಪಿ: ಸತತವಾಗಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೂಡಲೆ ತೈಲ ಬೆಲೆಯನ್ನು...

ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ರೋಸಿ ಹೋದ ಜನತೆ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ :  ರಾಘವೇಂದ್ರ ಕಿಣಿ

ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ರೋಸಿ ಹೋದ ಜನತೆ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ :  ರಾಘವೇಂದ್ರ ಕಿಣಿ ಉಡುಪಿ: ಪಂಚ ಗ್ಯಾರoಟಿಗಳ ಆಮಿಷವೊಡ್ಡಿ ಅಧಿಕಾರಕ್ಕೇರಿದ ಕಾಂಗ್ರೆಸ್ ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ಜನತೆಯ ಆಕ್ರೋಶಕ್ಕೆ...

ಟಿಪ್ಪು ಜಯಂತಿ ಆಚರಿಸಿಯೇ ಸಿದ್ದ, ಬರುವುದು ಬಿಡುವುದು ಅವರವರಿಗೆ ಬಿಟ್ಟ ವಿಷಯ; ಸಿದ್ದರಾಮಯ್ಯ

ಟಿಪ್ಪು ಜಯಂತಿ ಆಚರಿಸಿಯೇ ಸಿದ್ದ, ಬರುವುದು ಬಿಡುವುದು ಅವರವರಿಗೆ ಬಿಟ್ಟ ವಿಷಯ; ಸಿದ್ದರಾಮಯ್ಯ  ಮಂಗಳೂರು: ಕಳೆದ ಬಾರಿಯಂತೆ ಈ ಬಾರಿಯೂ ಟಿಪ್ಪು ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆಯೇ ಕಾರ್ಯಕ್ರಮಗಳನ್ನು ನಡೆಯಲಿವೆ. ಬಿಜೆಪಿಯವರು ಬರುವುದು ಬಿಡುವುದು ಅವರಿಗೆ ಬಿಟ್ಟ...

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಮಹೋತ್ಸವಕ್ಕೆ ಸಿದ್ದರಾಮಯ್ಯರಿಗೆ ಆಹ್ವಾನ

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಮಹೋತ್ಸವಕ್ಕೆ ಸಿದ್ದರಾಮಯ್ಯರಿಗೆ ಆಹ್ವಾನ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ನಿರ್ದೇಶಕರಾದ ವಂ| ಆಲ್ಬನ್ ಡಿ’ಸೋಜಾ ಮತ್ತು ಉಪಾಧ್ಯಕ್ಷರಾದ ಸಂತೋಷ್ ಡಿಸಿಲ್ವಾ...

ಮಂಗಳೂರು: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಆರೋಪದಲ್ಲಿ ಐದು ಮಂದಿ ಸೆರೆ

ಮಂಗಳೂರು: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಆರೋಪದಲ್ಲಿ ಐದು ಮಂದಿ ಸೆರೆ   ಮಂಗಳೂರು: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಆರೋಪದ ಮೇರೆಗೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಯಲ್ಲಿ ಐದು ಮಂದಿಯನ್ನು...

ಮಂಗಳೂರು| ಉದ್ಯೊಗದ ವೀಸಾ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು| ಉದ್ಯೊಗದ ವೀಸಾ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಮಾಡಿಕೊಡುವುದಾಗಿ ಹೇಳಿ ಹಣ ಪಡೆದ ಬಳಿಕ ವೀಸಾ ನೀಡದೆ ವಂಚಿಸಿದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ...

ಪೇಜಾವರ ಶ್ರೀಗಳಿಗೆ ಅನಾರೋಗ್ಯ; ಶನಿವಾರ ಉಡುಪಿಗೆ ಮುಖ್ಯಮಂತ್ರಿ ಯಡ್ಯೂರಪ್ಪ

ಪೇಜಾವರ ಶ್ರೀಗಳಿಗೆ ಅನಾರೋಗ್ಯ; ಶನಿವಾರ ಉಡುಪಿಗೆ ಮುಖ್ಯಮಂತ್ರಿ ಯಡ್ಯೂರಪ್ಪ ಉಡುಪಿ : ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ಸೇರಿರುವ ಉಡುಪಿ ಪೇಜಾವರ ಮಠದ ಮಠಾಧೀಶ ವಿಶ್ವೇಶತೀರ್ಥ ಶ್ರೀ ಆರೋಗ್ಯದ ಸ್ಥಿತಿ ಗಂಭೀರಗೊಂಡಿದ್ದು, ಅವರ ಶೀಘ್ರಗುಣಮುಖರಾಗಲಿ ಎಂದು...

Members Login

Obituary

Congratulations