29.5 C
Mangalore
Monday, December 8, 2025

ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

ನವೆಂಬರ್ 8 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ಯಾಂಕಿನ ಸದಸ್ಯ ಹಾಗೂ...

ಹುಣಸೂರು ಬಳಿ ಟೆಂಪೋ-ಲಾರಿ ಅಪಘಾತ : ಉಳ್ಳಾಲದ ಮೂವರು ಮೃತ್ಯು

ಹುಣಸೂರು ಬಳಿ ಟೆಂಪೋ-ಲಾರಿ ಅಪಘಾತ : ಉಳ್ಳಾಲದ ಮೂವರು ಮೃತ್ಯು ಉಳ್ಳಾಲ : ಮೈಸೂರಿಗೆ ಹೊರಟಿದ್ದ ಟೆಂಪೋ ಟ್ರಾವಲರ್‍ಗೆ ಲಾರಿಯೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಮೂವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉಳ್ಳಾಲ ಮಾಸ್ತಿಕಟ್ಟೆಯ...

ಕೊಂಕಣಿ ಪ್ರಚಾರ ಸಂಚಾಲನದ ನೂತನ ಅಧ್ಯಕ್ಷರಾಗಿ ಲಾರೆನ್ಸ್ ಡಿಸೋಜ ಆಯ್ಕೆ

ಕೊಂಕಣಿಯ ಯುವ ಕಾರ್ಯಕರ್ತ ಲಾರೆನ್ಸ್ ಡಿಸೋಜ ಶಾಲೆಗಳಲ್ಲಿ ಕೊಂಕಣಿ ಕಲಿಕೆ ಬಗ್ಗೆ ಕೆಲಸ ಮಾಡುವ ಕೊಂಕಣಿ ಪ್ರಚಾರ ಸಂಚಾಲನದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಒಂಬತ್ತನೇ ವಾರ್ಷಿಕ ಮಹಾಸಭೆಯು 26-09-15ರಂದು ಶಕ್ತಿನಗರದ...

ಬನ್ನಂಜೆ ವೃತ್ತ ತೆರವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಾಡಿದ ಅವಮಾನ: ಬಿಲ್ಲವ ಯುವ ವೇದಿಕೆ ಖಂಡನೆ

ಬನ್ನಂಜೆ ವೃತ್ತ ತೆರವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಾಡಿದ ಅವಮಾನ: ಬಿಲ್ಲವ ಯುವ ವೇದಿಕೆ ಖಂಡನೆ ಉಡುಪಿ: ಉಡುಪಿ ನಗರಸಭೆಯಿಂದ ಅಧಿಕೃತವಾಗಿ ಸ್ಥಾಪನೆಗೊಂಡಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಬನ್ನಂಜೆ...

ಫೆ.9ರಿಂದ 18ರವರೆಗೆ ಧರ್ಮಸ್ಥಳದ ಬಾಹುಬಲಿಗೆ ವೈಭವದ ಮಹಾಮಸ್ತಕಾಭಿಷೇಕ

ಫೆ.9ರಿಂದ 18ರವರೆಗೆ ಧರ್ಮಸ್ಥಳದ ಬಾಹುಬಲಿಗೆ ವೈಭವದ ಮಹಾಮಸ್ತಕಾಭಿಷೇಕ ಧರ್ಮಸ್ಥಳ:ತ್ಯಾಗತಪಸ್ಸು ಮತ್ತು ಮೋಕ್ಷದ ಪ್ರತೀಕವಾದ ಬಾಹುಬಲಿ ಜೈನಧರ್ಮದ ಸಮಸ್ಥ ಮೌಲ್ಯಗಳ ಪ್ರತಿರೂಪ. ರಾಜಭೋಗಜೀವನ ತ್ಯಜಿಸಿ ಮೋಕ್ಷದಋಜು ಮಾರ್ಗವನ್ನು ಆರಿಸಿಕೊಂಡು ಆಧ್ಯಾತ್ಮಿಕಉತ್ತುಂಗಕ್ಕೇರಿದ ಬಾಹುಬಲಿಯಜೀವನ ಇಂದಿಗೂ ಎಲ್ಲಾಜೈನಧರ್ಮೀಯರಿಗೆಆದರ್ಶಪ್ರಾಯವಾದದ್ದು. ರಾಜ್ಯದೊಂದಿಗೆಉಟ್ಟಬಟ್ಟೆಯನ್ನೂ...

ಕರಾವಳಿ ಕರ್ನಾಟಕದಲ್ಲಿ ಪ್ರಥಮ ಕಾರ್ಪೋರೇಟ್ ಕ್ರಿಕೆಟ್ ಲೀಗ್ ಪಂದ್ಯಾಟ

ಕರಾವಳಿ ಕರ್ನಾಟಕದಲ್ಲಿ ಪ್ರಥಮ ಕಾರ್ಪೋರೇಟ್ ಕ್ರಿಕೆಟ್ ಲೀಗ್ ಪಂದ್ಯಾಟ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಿವಿಧ ಕಂಪನಿ, ಬ್ಯಾಂಕ್, ವಿಶ್ವವಿದ್ಯಾಲಯಗಳನ್ನೊಳಗೊಂಡ ಕಾರ್ಪೋರೇಟ್ ಕ್ರಿಕೆಟ್ ಬ್ಯಾಶ್ ಲೀಗ್ ಕಮ್ ನಾಕೌಟ್ ಆಧಾರದ ಪಂದ್ಯಾಟವು ದಿನಾಂಕ...

ಟಿಪ್ಪರ್ ಲಾರಿ ಡಿಕ್ಕಿಯಲ್ಲಿ ಮೈಸೂರು ಲೋಕಾಯುಕ್ತ ಎಸ್‌ಪಿ ಸಾವು

ಟಿಪ್ಪರ್ ಲಾರಿ ಡಿಕ್ಕಿಯಲ್ಲಿ ಮೈಸೂರು ಲೋಕಾಯುಕ್ತ ಎಸ್‌ಪಿ ಸಾವು ರಾಮನಗರ: ಕೆಂಗೇರಿ ಸಮೀಪ ಸಂಭವಿಸಿರುವ ಭೀಕರ ಅಪಘಾತದಲ್ಲಿ ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್‌ಪಿ ರವಿಕುಮಾರ್ ಸಾವಿಗೀಡಾಗಿದ್ದಾರೆ. ಸ್ವಿಫ್ಟ್ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ...

ಗಾಂಜಾ ಹೊಂದಿದ 8 ವಿದ್ಯಾರ್ಥಿಗಳ ಸೆರೆ

ಗಾಂಜಾ ಹೊಂದಿದ 8 ವಿದ್ಯಾರ್ಥಿಗಳ ಸೆರೆ ಮಂಗಳೂರು: ನಗರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ನೀಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ನಡೆಸಿದ...

ಬ್ರಹ್ಮಶ್ರೀ ನಾರಾಯಣ ಗುರುಗಳು ಜಗತ್ತಿಗೆ ಐಕ್ಯತೆ ಸಾರಿದ ಶ್ರೇಷ್ಠ ಸಂತ – ಶಾಸಕ ಕಾಮತ್

ಬ್ರಹ್ಮಶ್ರೀ ನಾರಾಯಣ ಗುರುಗಳು ಜಗತ್ತಿಗೆ ಐಕ್ಯತೆ ಸಾರಿದ ಶ್ರೇಷ್ಠ ಸಂತ - ಶಾಸಕ ಕಾಮತ್ ಬಿಲ್ಲವ ಸಂಘ ಉರ್ವ ಅಶೋಕನಗರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ಗುರುವರ್ಯರ ಶೋಭಾಯಾತ್ರೆಯೊಂದಿಗೆ ಜರಗಿತು.ಸಭಾ...

ಕನಸುಗಳು ಆಲೋಚನೆಗಳಾಗುತ್ತವೆ – -ರೆ| ಡಾ| ಪ್ರವೀಣ್ ಮಾರ್ಟಿಸ್  

ಕನಸುಗಳು ಆಲೋಚನೆಗಳಾಗುತ್ತವೆ - -ರೆ| ಡಾ| ಪ್ರವೀಣ್ ಮಾರ್ಟಿಸ್   ಮಂಗಳೂರು: ಎ.ಪಿ.ಜೆ ಅಬ್ದುಲ್ ಕಲಾಂ ಹೇಳಿದಂತೆ “ಕನಸುಗಳು ಆಲೋಚನೆಗಳಾಗುತ್ತವೆ , ಆಲೋಚನೆಗಳು ಮುಂದಿನ ಬದುಕಿನ ಯೋಜನೆಗಳಾಗಿ ರೂಪುಗೊಳ್ಳುತ್ತವೆ. ಕನಸುಗಳ ಸೃಷ್ಟಿಯ ಮೂಲ ನೆನಪು. ನಮ್ಮ...

Members Login

Obituary

Congratulations