26.5 C
Mangalore
Tuesday, December 23, 2025

ಎಂಪಿಇಡಿಎ ವತಿಯಿಂದ ಮೇ 14- 16ರವರೆಗೆ ಅಕ್ವಾ ಅಕ್ವೇರಿಯಾ ಇಂಡಿಯಾ 2017

ಎಂಪಿಇಡಿಎ ವತಿಯಿಂದ ಮೇ 14- 16ರವರೆಗೆ ಅಕ್ವಾ ಅಕ್ವೇರಿಯಾ ಇಂಡಿಯಾ 2017 ಮಂಗಳೂರು: ಏಷ್ಯಾದ ಅತಿ ದೊಡ್ಡ ಪ್ರದರ್ಶನ ಎನಿಸಿಕೊಂಡಿರುವ ಅಕ್ವಾ ಅಕ್ವೇರಿಯಾ ಇಂಡಿಯಾ (ಎಎಐ)ದ 4ನೇ ಆವೃತ್ತಿ ಮೇ 14ರಿಂದ 16ರವರೆಗೆ ನಗರದಲ್ಲಿ...

ಮಂಗಳೂರಿಗೆ ಕಾಶೀ ಮಠಾಧೀಶರ ಆಗಮನ – ಭವ್ಯ ಸ್ವಾಗತ

ಮಂಗಳೂರಿಗೆ ಕಾಶೀ ಮಠಾಧೀಶರ ಆಗಮನ - ಭವ್ಯ ಸ್ವಾಗತ ಮಂಗಳೂರು : ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶಾರ್ವರಿ ನಾಮ ಸಂವತ್ಸರದ ಚಾತುರ್ಮಾಸ ವ್ರತವು ಈ...

ಬಿಲ್ಲಾಡಿ ಐಟಿಐ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಕ್ರಿಕೇಟ್ ಪಂದ್ಯಾವಳಿ- ಡಿಮೋನ್ ನೈಟ್ಸ್‌ ಗೆ ಟ್ರೋಫಿ

ಬಿಲ್ಲಾಡಿ ಐಟಿಐ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಕ್ರಿಕೇಟ್ ಪಂದ್ಯಾವಳಿ- ಡಿಮೋನ್ ನೈಟ್ಸ್‌ ಗೆ ಟ್ರೋಫಿ  ಬಿಲ್ಲಾಡಿ ಆತ್ಮಾನಂದ ಸರಸ್ವತಿ ಐಟಿಐ ಕಾಲೇಜು ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಕ್ರಿಕೇಟ್...

ಮಂಗಳೂರು: ಕದ್ರಿ ಪಾರ್ಕ್‍ನಲ್ಲಿ ಬೃಹತ್ ಫಲಪುಷ್ಪ ಪ್ರದರ್ಶನ- ಸಾರ್ವಜನಿಕರಿಗೆ ಕೈತೋಟ ಸ್ಪರ್ಧೆ

ಮಂಗಳೂರು: ತೋಟಗಾರಿಕೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಹಾಗೂ ಸಿರಿ ತೋಟಗಾರಿಕೆ ಸಂಘ (ರಿ) ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು  ಜನವರಿ 23ರಿಂದ 26ರವರೆಗೆ ನಡೆಯಲಿದೆ ಎಂದು...

ಉಡುಪಿ: ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರೆಯಲಿ- ಮುಖ್ಯಮಂತ್ರಿ ಸಿದ್ಧರಾಮಯ್ಯ

ಉಡುಪಿ:- ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಸಿಗುವಂತಾಗಬೇಕು ಎಂದು ಎಂದು ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಅವರು ಸೋಮವಾರ ಉಡುಪಿ ಜಿಲ್ಲೆಯ ಬೆಳಪು ನಲ್ಲಿ ರೂ.141.38 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಮಂಗಳೂರು ವಿಶ್ವವಿದ್ಯಾಲಯದ ಅತ್ಯಾಧುನಿಕ...

ಉಡುಪಿಯ ಒಂಟಿ ಮಹಿಳೆ ಕೊಲೆ ಪ್ರಕರಣ- ಇಬ್ಬರ ಬಂಧನ

ಉಡುಪಿಯ ಒಂಟಿ ಮಹಿಳೆ ಕೊಲೆ ಪ್ರಕರಣ- ಇಬ್ಬರ ಬಂಧನ ಉಡುಪಿ: ಒಂಟಿಯಾಗಿ ವಾಸವಾಗಿದ್ದ ಮಹಿಳೆಯ ಮನೆಗೆ ನುಗಿದ್ದ ದುಷ್ಕರ್ಮಿಗಳು ಮಹಿಳೆಯನ್ನು ಆಯುಧದಿಂದ ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...

ಉಡುಪಿ ನಗರಸಭೆ: ನೀರಿನ ಬಳಕೆಯ ಪರಿಷ್ಕೃತ ದರ ಜಾರಿ

ಉಡುಪಿ ನಗರಸಭೆ: ನೀರಿನ ಬಳಕೆಯ ಪರಿಷ್ಕೃತ ದರ ಜಾರಿ ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆಯ ನಿರ್ಣಯದಂತೆ, ಡಿಸೆಂಬರ್ 1 ರಿಂದ ಅನ್ವಯವಾಗುವಂತೆ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಬಳಕೆ ಶುಲ್ಕವನ್ನು ಈ ಕೆಳಕಂಡಂತೆ...

ಶಿರ್ವ ಕಳತ್ತೂರಿನಲ್ಲಿ ಅಕ್ರಮ ಕಸಾಯಿ ಖಾನೆಗೆ ದಾಳಿ – ಮೂವರ ಬಂಧನ

ಶಿರ್ವ ಕಳತ್ತೂರಿನಲ್ಲಿ ಅಕ್ರಮ ಕಸಾಯಿ ಖಾನೆಗೆ ದಾಳಿ – ಮೂವರ ಬಂಧನ ಉಡುಪಿ: ಲಾಕ್ ಡೌನ್ ಸಂಕಟದಲ್ಲೂ ಕರಾವಳಿ ಭಾಗದಲ್ಲಿ ಅಕ್ರಮ ಗೋಮಾಂಸ ವಹಿವಾಟು ಅವ್ಯಾಹತವಾಗಿ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಶಿರ್ವ ಠಾಣಾ...

ಕೇಂದ್ರದ್ದು ತಾರತಮ್ಯ ಬಜೆಟ್, ರಾಜ್ಯದ ಪಾಲಿಗೆ ನಿರಾಸೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  

ಕೇಂದ್ರದ್ದು ತಾರತಮ್ಯ ಬಜೆಟ್, ರಾಜ್ಯದ ಪಾಲಿಗೆ ನಿರಾಸೆ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   ಬೆಂಗಳೂರು: ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಜ್ಯದ ನಿರೀಕ್ಷೆಯನ್ನು ಹುಸಿಗೊಳಿಸಿದ್ದು,...

ಲಂಚ ಸ್ವೀಕಾರದ ವೇಳೆ ಎಸಿಬಿ ಬಲೆಗೆ ಬಿದ್ದ ಕಡಬ ಗ್ರಾಮ ಲೆಕ್ಕಾಧಿಕಾರಿ

ಲಂಚ ಸ್ವೀಕಾರದ ವೇಳೆ ಎಸಿಬಿ ಬಲೆಗೆ ಬಿದ್ದ ಕಡಬ ಗ್ರಾಮ ಲೆಕ್ಕಾಧಿಕಾರಿ ಮಂಗಳೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿಯೋರ್ವರು ಎಸಿಬಿ ಬಲೆಗೆ ಬಿದ್ದ ಘಟನೆ ಮಂಗಳೂರಿನ ಕಡಬದಲ್ಲಿ ನಡೆದಿದೆ. ಕಡಬ ಗ್ರಾಮ...

Members Login

Obituary

Congratulations