ವೇಶ್ಯಾವಾಟಿಕೆ ಕೇಂದ್ರಕ್ಕೆ ಪೊಲೀಸರ ದಾಳಿ – ಇಬ್ಬರ ಬಂಧನ

ವೇಶ್ಯಾವಾಟಿಕೆ ಕೇಂದ್ರಕ್ಕೆ ಪೊಲೀಸರ ದಾಳಿ – ಇಬ್ಬರ ಬಂಧನ ಮಂಗಳೂರು: ಬಿಜೈ ಬಳಿಯ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ಉರ್ವಾ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ...

ಮಂಗಳೂರು: ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು

ಮಂಗಳೂರು: ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ...

ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ : ಸಚಿವ ದಿನೇಶ್ ಗುಂಡೂರಾವ್

ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ : ಸಚಿವ ದಿನೇಶ್ ಗುಂಡೂರಾವ್ ಮಂಗಳೂರು:  ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಿದರೆ ಡೆಂಗ್ಯೂ ನಿಯಂತ್ರಣ ಸಾಧ್ಯ ಎಂದು ಆರೋಗ್ಯ ಹಾಗೂ ದ.ಕ ಜಿಲ್ಲಾ...

ಬೋರಸೆ ವರ್ಗಾವಣೆ; ಸುಧೀರ್ ಕುಮಾರ್ ರೆಡ್ಡಿ ದಕ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕ

ಬೋರಸೆ ವರ್ಗಾವಣೆ; ಸುಧೀರ್ ಕುಮಾರ್ ರೆಡ್ಡಿ ದಕ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕ ಮಂಗಳೂರು: ಕಲ್ಲಡ್ಕದಲ್ಲಿ ನಡೆಯುತ್ತಿರುವ ಕೋಮು ಘರ್ಷಣೆಗಳು ನಡೆಯುತ್ತಿರುವ ನಡುವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಮತ್ತು ಜಿಲ್ಲಾ...

ಕುಂದಾಪುರ ನೆಹರೂ ಮೈದಾನದಲ್ಲಿ ಪಟಾಕಿ ಅಂಗಡಿ ತ್ಯಾಜ್ಯ ವಿಲೇವಾರಿ ವಿಳಂಬ: ಸ್ಥಳೀಯರ ಆಕ್ರೋಶ

ಕುಂದಾಪುರ ನೆಹರೂ ಮೈದಾನದಲ್ಲಿ ಪಟಾಕಿ ಅಂಗಡಿ ತ್ಯಾಜ್ಯ ವಿಲೇವಾರಿ ವಿಳಂಬ: ಸ್ಥಳೀಯರ ಆಕ್ರೋಶ ಕುಂದಾಪುರ: ದೀಪಾವಳಿ ಹಾಗೂ ತುಳಸಿ ಹಬ್ಬದ ಸಂಭ್ರಮಕ್ಕಾಗಿ ನೆಹರೂ ಮೈದಾನದಲ್ಲಿ ಹಾಕಿರುವ ಪಟಾಕಿ ಅಂಗಡಿಗಳಿಂದ ರಾಶಿ ಬಿದ್ದಿರುವ ತ್ಯಾಜ್ಯಗಳು ವಿಲೇವಾರಿ...

ಅಕ್ರಮ ಮರಳು ಅಡ್ಡೆಗೆ ಪೊಲೀಸರಿಂದ ದಾಳಿ : ವಾಹನ ಮತ್ತು ದೋಣಿ ವಶಕ್ಕೆ

ಅಕ್ರಮ ಮರಳು ಅಡ್ಡೆಗೆ ಪೊಲೀಸರಿಂದ ದಾಳಿ : ವಾಹನ ಮತ್ತು ದೋಣಿ ವಶಕ್ಕೆ ಕುಂದಾಪುರ: ಕುಂದಾಪುರ ತಾಲೂಕು ವ್ಯಾಪ್ತಿಯ ಬೇಳೂರು ಹಿರೆಹೊಳೆಯಲ್ಲಿ ನಡೆಯುತ್ತಿದ್ದಅಕ್ರಮ ಮರಳು ಅಡ್ಡೆಗೆ ಕೋಟ ಪೊಲೀಸರು ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಾಪುರ...

ಮರಳುಗಾರಿಕೆ ವಿಚಾರದಲ್ಲಿ ತನ್ನ ಮೇಲೆ ಮಾಡುವ ಆಧಾರರಹಿತ ಆರೋಪಗಳನ್ನು ಸಹಿಸಲ್ಲ; ಪ್ರಮೋದ್ ಮಧ್ವರಾಜ್

ಮರಳುಗಾರಿಕೆ ವಿಚಾರದಲ್ಲಿ ತನ್ನ ಮೇಲೆ ಮಾಡುವ ಆಧಾರರಹಿತ ಆರೋಪಗಳನ್ನು ಸಹಿಸಲ್ಲ; ಪ್ರಮೋದ್ ಮಧ್ವರಾಜ್ ಉಡುಪಿ: ತಾನು ಯಾವುದೇ ಎಮ್ ಸ್ಯಾಂಡ್ ಪರವಾಗಿಲ್ಲ ನನ್ನ ಉದ್ದೇಶ ಕೇವಲ ಬಡವರಿಗೆ ಕಡಿಮೆ ದರದಲ್ಲಿ ಕಾನೂನು ರೀತಿಯಲ್ಲಿ ಪರವಾನಿಗೆ...

ಬಿಬಿಎಂಪಿ ಚುಕ್ಕಾಣಿ ವಿಚಾರ: ಆರ್ ಅಶೋಕ್ ಗೆ ಆರ್ ಎಸ್ ಎಸ್ ತರಾಟೆ

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಗರಿಷ್ಟ ಸ್ಥಾನಗಳನ್ನು ಹೊಂದಿದ್ದರೂ ಆಡಳಿತ ಹಿಡಿಯಲು ಒದ್ದಾಡುತ್ತಿರುವ ಬಿಜೆಪಿ ಪರಿಸ್ಥಿತಿ ಕುರಿತಂತೆ ಆರ್ ಎಸ್ ಎಸ್ ತೀವ್ರ ಕಿಡಿಕಾರಿದೆ. ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಯ ಮುಂದಾಳತ್ವ ವಹಿಸಿದ್ದ ಮುಖಂಡ ಆರ್ ಅಶೋಕ್...

ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ- ಮೋಹನ್‍ಕೃಷ್ಣನ್

ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ- ಮೋಹನ್‍ಕೃಷ್ಣನ್ ವಿದ್ಯಾಗಿರಿ: ಸಿನಿಮಾ ನಿರ್ಮಾಣ ಎಂಬುದು ಒಂದು ವ್ಯವಸ್ಥಿತ ಕಾರ್ಯವಾಗಿದ್ದು, ನಿರ್ದೇಶಕನಿಂದ ಹಿಡಿದು ತಾಂತ್ರಿಕ ವರ್ಗದ ಕಟ್ಟಕಡೆಯ ವ್ಯಕ್ತಿಯ ಪಾತ್ರವೂ ಮುಖ್ಯ ವಾಗಿರುತ್ತದೆ...

ಅನಧಿಕೃತ ಹುಕ್ಕಾ ಬಾರಿಗೆ ಪೊಲೀಸರ ದಾಳಿ; ಪ್ರಕರಣ ದಾಖಲು

ಅನಧಿಕೃತ ಹುಕ್ಕಾ ಬಾರಿಗೆ ಪೊಲೀಸರ ದಾಳಿ; ಪ್ರಕರಣ ದಾಖಲು ಮಂಗಳೂರು: ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ ಹುಕ್ಕಾ ಬಾರ್ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ. ಭಾನುವಾರದಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು...

Members Login

Obituary

Congratulations