ಜೂ. 25| ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಸೂಚನೆಗಳು

ಜೂ. 25| ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಸೂಚನೆಗಳು ಮಂಗಳೂರು: ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಸಂಸ್ಥೆಯು ಅಡ್ಯಾರ್ ಗಾರ್ಡನ್ನಲ್ಲಿ ಆಯೋಜಿಸಿರುವ ಆನ್ ಈವಿನಿಂಗ್ ವಿದ್...

ಅನಿವಾಸಿ ಭಾರತೀಯ ಕನ್ನಡಿಗರಿಗೆ ಕೇರಳ ಮಾದರಿಯ ಸಮಿತಿ ಹಾಗೂ ಭವನ ನಿರ್ಮಿಸುವಂತೆ ಸರಕಾರಕ್ಕೆ ವರದಿ ಮಂಡನೆ: ಲೋಬೊ

ಅನಿವಾಸಿ ಭಾರತೀಯ ಕನ್ನಡಿಗರಿಗೆ ಕೇರಳ ಮಾದರಿಯ ಸಮಿತಿ ಹಾಗೂ ಭವನ ನಿರ್ಮಿಸುವಂತೆ ಸರಕಾರಕ್ಕೆ ವರದಿ ಮಂಡನೆ: ಲೋಬೊ ಮಂಗಳೂರು: ರಾಜ್ಯದ ಅನಿವಾಸಿ ಭಾರತೀಯ ಕನ್ನಡಿಗರ ಕಲ್ಯಾಣಕ್ಕಾಗಿ ಕೇರಳ ಮಾದರಿಯ ಸಮಿತಿ ರಚಿಸುವಂತೆ ರಾಜ್ಯ ವಿಧಾನಸಭೆಯಲ್ಲಿ...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್...

ಲೋಕ ಸಭಾ ಚುನಾವಣೆ: ವಿಶೇಷ ಚೇತನ ಮತದಾರರ ಸಹಾಯವಾಣಿ ಆರಂಭ

ಲೋಕ ಸಭಾ ಚುನಾವಣೆ: ವಿಶೇಷ ಚೇತನ ಮತದಾರರ ಸಹಾಯವಾಣಿ ಆರಂಭ ಉಡುಪಿ : ಈ ಬಾರಿಯ ಲೋಕ ಸಭಾ ಚುನಾವಣೆ ಅಂಗವಾಗಿ ವಿಕಲ ಚೇತನರು ಮತ್ತು ಹಿರಿಯ ನಾಗರೀಕರು, ಅಶಕ್ತರಿಗೆ ಸಾಮಾನ್ಯರಂತೆ ಬಂದು ಮತದಾನ...

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋವಿಡ್-19 ವರದಿ ನೆಗೆಟಿವ್

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋವಿಡ್-19 ವರದಿ ನೆಗೆಟಿವ್ ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢವಾದ ಬೆನ್ನಲ್ಲೆ ಅವರ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಯಂ ಕ್ವಾರಂಟೈನ್ ಆಗಿದ್ದ ದಕ...

ಶ್ರೀರಾಮಪುರ ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಬೆಳ್ಳಿಯ ಗಟ್ಟಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ಶ್ರೀರಾಮಪುರ ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಬೆಳ್ಳಿಯ ಗಟ್ಟಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ ಬೆಂಗಳೂರು:  ನಗರ ಉತ್ತರ ವಿಭಾಗದ ಶ್ರೀರಾಮಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಬೆಳ್ಳಿಯ ಗಟ್ಟಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ...

“ವಿಶೇಷ ಮಕ್ಕಳದು ನಿಷ್ಕಳಂಕ ನಗು” – ಡಾ ಎಮ್. ಆರ್. ರವಿ

“ವಿಶೇಷ ಮಕ್ಕಳದು ನಿಷ್ಕಳಂಕ ನಗು” - ಡಾ ಎಮ್. ಆರ್. ರವಿ ವಿಶೇಷ ಮಕ್ಕಳು ಮನಸ್ಸಿನಲ್ಲಿ ಯಾವುದೇ ಅಯ ಭಾವನೆಯನ್ನು ಇರಿಸಿಕೊಳ್ಳದೆ ಮನ ತುಂಬಿ ನಗುತ್ತಾರೆ. ಅವರ ನಗುವಿನಲ್ಲಿ ನೈಜ ನಗುವಿದೆ. “ಸುಂದರ ನಗು”...

ಸಿಗದ ಮೂಲಗೇಣಿ ನ್ಯಾಯ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯ್ದೆ ಕುರಿತು ಪರಿಷತ್ ನಲ್ಲಿ ಐವಾನ್ ಡಿಸೋಜಾ ಪ್ರಶ್ನೆ

ಸಿಗದ ಮೂಲಗೇಣಿ ನ್ಯಾಯ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯ್ದೆ ಕುರಿತು ಪರಿಷತ್ ನಲ್ಲಿ ಐವಾನ್ ಡಿಸೋಜಾ ಪ್ರಶ್ನೆ ಮೂಲಗೇಣಿ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯ್ದೆ ಜಾರಿಯಾಗಿ 12 ವರ್ಷಕಳೆದರೂ ಒಕ್ಕಲುಗಳಿಗೆ ಇನ್ನೂ ನ್ಯಾಯ ಸಿಕ್ಕಿಲ....

ಯಂತ್ರದ ಸಹಾಯದಿಂದ ತೆಂಗಿನ ಮರ ಹತ್ತುವ ಪ್ರಾತ್ಯಕ್ಷಿತೆ

ಯಂತ್ರದ ಸಹಾಯದಿಂದ ತೆಂಗಿನ ಮರ ಹತ್ತುವ ಪ್ರಾತ್ಯಕ್ಷಿತೆ ಉಡುಪಿ: ಯಾವುದೇ ಸಂದರ್ಭಗಳಲ್ಲಿ ತೆಂಗಿನ ಮರವನ್ನು ಲೀಲಾಜಾಲವಾಗಿ ಗ್ರಾಮ ಪಂಚಾಯತು ಸದಸ್ಯ ಪ್ರಾಣೇಶ್ ಹೆಜಮಾಡಿ ಯಂತ್ರದ ಸಹಾಯದಿಂದ ಹತ್ತಬಹುದು ಎಂದು ಪ್ರಾತ್ಯಕ್ಷತೆಯಲ್ಲಿ ತೋರಿಸಿ ಕೊಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ...

ಮಾಧ್ಯಮದ ಮೇಲೆ ದಬ್ಬಾಳಿಕೆ ಮಾಡುತ್ತಿರುವ ರಾಜ್ಯ ಸರಕಾರ; ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡನೆ

ಮಾಧ್ಯಮದ ಮೇಲೆ ದಬ್ಬಾಳಿಕೆ ಮಾಡುತ್ತಿರುವ ರಾಜ್ಯ ಸರಕಾರ; ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡನೆ ಬೆಂಗಳೂರು: ಮಾಧ್ಯಮದ ಮೇಲೆ ದಬ್ಬಾಳಿಕೆ ಮಾಡುತ್ತಿರುವ ರಾಜ್ಯ ಸರಕಾರದ ಕ್ರಮವನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಕಟುವಾಗಿ ಖಂಡಿಸಿದೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್...

Members Login

Obituary

Congratulations