ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
ಮಂಗಳೂರು: ಶೌಚಾಲಯ ನಿರ್ಮಾಣ ಕಾಮಗಾರಿಯ ಫೈನಾನ್ಸಿಯಲ್ ಬಿಡ್ ತೆರೆಯಲು ಟೆಂಡರ್ ಮೊತ್ತದಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸೂಪರಿಂಟೆಂಡಿಂಗ್...
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು.
ಬಳಿಕ ಮಾತನಾಡಿದ ಅವರು,...
ನಕಲಿ ದಾಖಲೆಗಳ ಮೂಲಕ ಲಕ್ಷಾಂತರ ರೂ. ವಂಚನೆ ಮಣಿಪಾಲ:
ನಕಲಿ ದಾಖಲೆಗಳ ಮೂಲಕ ಲಕ್ಷಾಂತರ ರೂ. ವಂಚನೆ
ಮಣಿಪಾಲ: ಮುಂಬಯಿಯಲ್ಲಿ ಈಗಾಗಲೇ ಬ್ಯಾಂಕೊಂದರಲ್ಲಿ ಅಡವಿಟ್ಟು ಸಾಲ ಮರುಪಾವತಿ ಮಾಡದೆ ಬಹಿರಂಗ ಏಲಂಗೆ ಆದೇಶವಾಗಿರುವ ಜಾಗವೊಂದನ್ನು ಮುಂಬಯಿಯ ಮೂವರು ವ್ಯಕ್ತಿಗಳು ನಕಲಿ ದಸ್ತಾವೇಜು ತಯಾರಿಸಿ ಅದರ...
ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ
ಜೀವನಹಳ್ಳಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಪಾದಯಾತ್ರೆ
-ಕುಡಿಯುವ ನೀರು, ವಸತಿ ಯೋಜನೆಗಳ ಪರಿಶೀಲನೆ
-ರಂಜಾನ್ ಶುಭಾಶಯದ ಜತೆಗೆ ಆಹಾರ ಕಿಟ್ ವಿತರಣೆ
ಬೆಂಗಳೂರು: “ಜನತೆಗೆ ಗೌರವಯುತವಾಗಿ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ” ಎಂದು ಸಚಿವ ಕೆ.ಜೆ.ಜಾರ್ಜ್...
ಗೂಂಡಾ ಕಾಯ್ದೆಯಡಿ ಡ್ರಗ್ ಅಫೇಂಡರ್ ಬಂಧನ
ಗೂಂಡಾ ಕಾಯ್ದೆಯಡಿ ಡ್ರಗ್ ಅಫೇಂಡರ್ ಬಂಧನ
ಮಂಗಳೂರು: ಗೂಂಡಾ ಕಾಯ್ದೆಯಡಿ ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವರನನ್ನು ನಗರದ ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ಬಂದರು ನಿವಾಸಿ ಅಬ್ದುಲ್ ರಹೀಮ್ (41) ಎಂದು ಗುರುತಿಸಲಾಗಿದೆ.
ಈ ಕುರಿತು...
ಸ್ವಾಮಿ ವಿವೇಕಾನಂದ 154 ನೇ ಜನ್ಮ ದಿನಾಚರಣೆ ಹಾಗೂ ಬೃಹತ್ ಜಾಥಾ
ಸ್ವಾಮಿ ವಿವೇಕಾನಂದ 154 ನೇ ಜನ್ಮ ದಿನಾಚರಣೆ ಹಾಗೂ ಬೃಹತ್ ಜಾಥಾ
ಮಂಗಳೂರು: ಸ್ವಾಮಿ ವಿವೇಕನಂದರವರ 154 ನೇ ಜನ್ಮ ದಿನಾಚರಣೆ ಹಾಗೂ ರಾಷ್ಟೀಯ ಯುವ ಸಪ್ತಾಹ ಸಮಾರಂಭದ ಪ್ರಯುಕ್ತ ಜಿಲ್ಲಾಡಳಿತ ದಕ್ಷಿಣ ಕನ್ನಡ, ಭಾರತೀಯ...
ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನ: ಆರೋಪಿ ಬಂಧನ
ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನ: ಆರೋಪಿ ಬಂಧನ
ಕುಂದಾಪುರ: ಮರವಂತೆ ಅಂಚೆ ಕಚೇರಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಮರವಂತೆ...
ಸ್ವಾಮಿ ವಿವೇಕಾನಂದರ 154ನೇ ಜನ್ಮಾಚರಣೆಗೆ ಗೃಹ ಸಚಿವ ಪರಮೇಶ್ವರ್
ಸ್ವಾಮಿ ವಿವೇಕಾನಂದರ 154ನೇ ಜನ್ಮಾಚರಣೆಗೆ ಗೃಹ ಸಚಿವ ಪರಮೇಶ್ವರ್
ಮಂಗಳೂರಿನ ರಾಮಕೃಷ್ಣ ಮಠದಲ್ಲಿ ದಿನಾಂಕ 12 ಹಾಗೂ 13 ಜನವರಿ 2017 ರಂದು ಸ್ವಾಮಿ ವಿವೇಕಾನಂದರ 154 ನೇ ಜನ್ಮೋತ್ಸವ - ಸೋದರಿ ನಿವೇದಿತಾರ...
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಿಂದ ಜುಲೈ 3ರಂದು ದೇಶವ್ಯಾಪಿ ಪ್ರತಿಭಟನೆ
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಿಂದ ಜುಲೈ 3ರಂದು ದೇಶವ್ಯಾಪಿ ಪ್ರತಿಭಟನೆ
ಮಂಗಳೂರು: ಸರಕಾರದ ಈ ಧೋರಣೆಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಜುಲೈ 3ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಿವೆ
ಕೋವಿಡ್ 19 ಮಹಾಮಾರಿಯಿಂದಾಗಿ ಜಗತ್ತೆಲ್ಲಾ ತಲ್ಲಣಗೊಂಡಿದೆ....
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು, ಕೋಮು ಪ್ರಚೋದಕ ಸಂದೇಶ ಹಂಚಿದ ಇಬ್ಬರು ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು, ಕೋಮು ಪ್ರಚೋದಕ ಸಂದೇಶ ಹಂಚಿದ ಇಬ್ಬರು ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ಮೂಲಕ ಬ್ಯಾರಿ ಭಾಷೆಯಲ್ಲಿ ಸಮಾಜದಲ್ಲಿ ಕೋಮು ಗಲಭೆಗೆ ಕಾರಣವಾಗುವಂತಹ ಸುಳ್ಳು ಮತ್ತು ಆತಂಕಕಾರಿ ಸಂದೇಶ...




























