24.5 C
Mangalore
Wednesday, December 3, 2025

ಮೋಟಾರು ವಾಹನ ತಿದ್ದುಪಡಿ ಕಾಯಿದೆಯ ವಿರುದ್ದ ಚಾಲಕರಿಂದ ಸಂಯುಕ್ತ ಪ್ರತಿಭಟನಾ ಪ್ರದರ್ಶನ

ಮೋಟಾರು ವಾಹನ ತಿದ್ದುಪಡಿ ಕಾಯಿದೆಯ ವಿರುದ್ದ ಚಾಲಕರಿಂದ ಸಂಯುಕ್ತ ಪ್ರತಿಭಟನಾ ಪ್ರದರ್ಶನ ಚಾಲಕ ವರ್ಗಕ್ಕೆ ಮಾರಕವಾದ, ಜನಸಾಮಾನ್ಯರನ್ನು ಸುಲಿಗೆ ಮಾಡುವ ಮೋಟಾರು ವಾಹನ ಕಾಯಿದೆ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ಹಾಗೂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ...

ರಾಜ್ಯದ ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ: ಧರ್ಮಸ್ಥಳದಿಂದ ನೂತನ ಯೋಜನೆ ಪ್ರಕಟ

ರಾಜ್ಯದ ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ: ಧರ್ಮಸ್ಥಳದಿಂದ ನೂತನ ಯೋಜನೆ ಪ್ರಕಟ ಉಜಿರೆ: ಸ್ವಚ್ಛತೆ ಎಂಬುದು ಸಂಸ್ಕøತಿಯ ಪ್ರತೀಕವಾಗಿದೆ. ರಾಜ್ಯದ ಎಲ್ಲಾ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಅಂತರಂಗ (ಕೇಂದ್ರ ಒಳಗೆ) ಮತ್ತು ಬಹಿರಂಗ (ಕೇಂದ್ರ...

ಶೋಭಾ ಕರಂದ್ಲಾಜೆಯವರೇ, ಪರ ಪುರುಷನ ಹೆಸರಿನಲ್ಲಿ ಮತ ಕೇಳಬೇಕೇ?- ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್

ಶೋಭಾ ಕರಂದ್ಲಾಜೆಯವರೇ, ಪರ ಪುರುಷನ ಹೆಸರಿನಲ್ಲಿ ಮತ ಕೇಳಬೇಕೇ?- ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಡುಪಿ: ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ದಿ.ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರು ತಮ್ಮ ಅಗಲಿದ...

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಎನ್ಐಎ ತನಿಖೆಯ ಬೇಡಿಕೆಗೆ ನನ್ನ ಅಭ್ಯಂತರವಿಲ್ಲ- ಯುಟಿ ಖಾದರ್

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಎನ್ಐಎ ತನಿಖೆಯ ಬೇಡಿಕೆಗೆ ನನ್ನ ಅಭ್ಯಂತರವಿಲ್ಲ- ಯುಟಿ ಖಾದರ್ ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐ ಎ ತನಿಖೆಗೆ ಒಪ್ಪಿಸಲು ನನ್ನದೇನು ಅಭ್ಯಂತರವಿಲ್ಲ ಎಂದು ವಿಧಾನಸಭಾಧ್ಯಕ್ಷ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಓಲಾ ಕ್ಯಾಬ್ – ಸ್ಥಳೀಯ ಕಾರು ಚಾಲಕರ ನಡುವೆ ಘರ್ಷಣೆ – ಆರು ಮಂದಿಗೆ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಓಲಾ ಕ್ಯಾಬ್ – ಸ್ಥಳೀಯ ಕಾರು ಚಾಲಕರ ನಡುವೆ ಘರ್ಷಣೆ – ಆರು ಮಂದಿಗೆ ಗಾಯ ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಡಿಗೆಗಾಗಿ ಪ್ರಯಾಣಿಕರನ್ನು ಕರೆದೊಯ್ದಿದ್ದ ಓಲಾ ಕಾರು...

ಬ್ಯಾರಿ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಬ್ಯಾರಿ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪಂಚಾಯತ್ರಾಜ್ ಸಂಸ್ಥೆಗಳಲ್ಲಿ ಮಹಿಳಾ ಮೀಸಲು ಕಾಯಿದೆ ಜಾರಿಗೆ ಬಂದಿರುವುದರಿಂದ ಸ್ತ್ರೀಯರಿಗೆ ಆಡಳಿತ ನಡೆಸಲು ಹೆಚ್ಚಿನ ಅವಕಾಶ ಲಭಿಸಿದೆ. ಸಂಸತ್ತು ಮತ್ತು ವಿಧಾನ ಮಂಡಲದಲ್ಲೂ ಶೇ.50...

ಮಾರ್ನಮಿಕಟ್ಟೆ ನಿವಾಸಿ ಸಂದೀಪ್ ಶೆಟ್ಟಿ ಕೊಲೆ ಯತ್ನ ಪ್ರಕರಣ ಮೂವರ ಬಂಧನ

ಮಾರ್ನಮಿಕಟ್ಟೆ ನಿವಾಸಿ ಸಂದೀಪ್ ಶೆಟ್ಟಿ ಕೊಲೆ ಯತ್ನ ಪ್ರಕರಣ ಮೂವರ ಬಂಧನ ಮಂಗಳೂರು: ಮಾರ್ನಮಿಕಟ್ಟೆ ನಿವಾಸಿ ಸಂದೀಪ್ ಶೆಟ್ಟಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ಮಂಕಿ ಸ್ಟ್ಯಾಂಡ್ ವಿಜಯ್ ಹಾಗೂ ಆತನ ಸಹಚರರನ್ನು...

ಮಹಿಳಾ ಸಬಲೀಕರಣಕ್ಕೆ ಮಹಿಳಾ ಒಗ್ಗಟ್ಟು ಅಗತ್ಯ; ವಿದ್ಯಾ ದಿನಕರ್

ಮಹಿಳಾ ಸಬಲೀಕರಣಕ್ಕೆ ಮಹಿಳಾ ಒಗ್ಗಟ್ಟು ಅಗತ್ಯ; ವಿದ್ಯಾ ದಿನಕರ್ ಮೂಡುಬಿದ್ರೆ: ದೌರ್ಜನ್ಯಮುಕ್ತ ಸ್ವಾಸ್ಥ್ಯ ಸಮಾಜ ಕಟ್ಟುವಲ್ಲಿ ಸರಕಾರ ಮಹಿಳೆಯರ ಪರವಾಗಿ ನಿಂತು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಬೇಕು. ಮಾತ್ರವಲ್ಲ ಮಹಿಳೆಯರಿಗೆ ನೀಡಿದ ಮತ್ತು ನೀಡುವ...

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ ಮಂಗಳೂರು : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ...

ಅನುಭವದ ಮೂಲಕ ಬರುವ ಬುದ್ಧಿವಂತಿಕೆ ಮಾದರಿ ಶಿಕ್ಷಣದ ಲಕ್ಷಣ–ಧರ್ಮಾಧ್ಯಕ್ಷ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ

ಅನುಭವದ ಮೂಲಕ ಬರುವ ಬುದ್ಧಿವಂತಿಕೆ ಮಾದರಿ ಶಿಕ್ಷಣದ ಲಕ್ಷಣ–ಧರ್ಮಾಧ್ಯಕ್ಷ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಮಂಗಳೂರು : “ಅಲೋಶಿಯಸ್ ಶಿಕ್ಷಣ ಸಂಸ್ಥೆ ಸಮಾಜಕ್ಕೆಕೊಟ್ಟಕೊಡುಗೆ ,ಉನ್ನತ ಶಿಕ್ಷಣದೊಂದಿಗೆ ಮಾದರಿ ಶಿಕ್ಷಣವನ್ನು ಮೌಲ್ಯಾತ್ಮಕವಾಗಿ ನೀಡಿದ ಸಂಸ್ಥೆ ಇದು....

Members Login

Obituary

Congratulations