ಲೇಡಿಗೋಷನ್ ಆಸ್ಪತ್ರೆ ಬಳಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಪ್ರತಿಭಟನೆ ಎಚ್ಚರಿಕೆ – ದ.ಕ ಬೀದಿ ಬದಿ ವ್ಯಾಪಾರಸ್ಥರ ಸಂಘ
ಲೇಡಿಗೋಷನ್ ಆಸ್ಪತ್ರೆ ಬಳಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಾಣ ಪ್ರತಿಭಟನೆ ಎಚ್ಚರಿಕೆ - ದ.ಕ ಬೀದಿ ಬದಿ ವ್ಯಾಪಾರಸ್ಥರ ಸಂಘ
ಮಂಗಳೂರು : ಲೇಡಿಗೋಷನ್ ಆಸ್ಪತ್ರೆ ಮತ್ತು ಬೀದಿಬದಿ ವ್ಯಾಪಾರ ವಲಯದಲ್ಲಿ ತಾತ್ಕಾಲಿಕ ಮಾರುಕಟ್ಟೆ...
ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ ಹುರುಪು ತುಂಬಲಿರುವ ಪ್ರವಾಸೋದ್ಯಮ ಸಮ್ಮೇಳನ – ಮಂಜುನಾಥ ಭಂಡಾರಿ
ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ ಹುರುಪು ತುಂಬಲಿರುವ ಪ್ರವಾಸೋದ್ಯಮ ಸಮ್ಮೇಳನ - ಮಂಜುನಾಥ ಭಂಡಾರಿ
ಮಂಗಳೂರು: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಪ್ರವಾಸೋದ್ಯಮ ಸಮಾವೇಶ ಮತ್ತು ಪಿಲಿಕುಳದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಅಭಿವೃದ್ಧಿಪಡಿಸಲಾದ...
ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರ ಸೆರೆ
ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರ ಸೆರೆ
ಮಂಗಳೂರು: ಕೇರಳದಲ್ಲಿ ಖೋಟಾ ನೋಟು ಮುದ್ರಿಸಿ ಮಂಗಳೂರಿನಲ್ಲಿ ಚಲಾವಣೆ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರ ತಂಡವೊಂದನ್ನು ಬಂಧಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು ಅವರಿಂದ ಖೋಟಾ ನೋಟುಗಳನ್ನು...
ಹತ್ಯೆಗಾರರನ್ನು ದೇಶಭಕ್ತರೆನ್ನುವ ಬಿಜೆಪಿ ಹೇಳಿಕೆ ಖಂಡನೀಯ – ಉಡುಪಿ ಜಿಲ್ಲಾ ಕಾಂಗ್ರೆಸ್
ಹತ್ಯೆಗಾರರನ್ನು ದೇಶಭಕ್ತರೆನ್ನುವ ಬಿಜೆಪಿ ಹೇಳಿಕೆ ಖಂಡನೀಯ - ಉಡುಪಿ ಜಿಲ್ಲಾ ಕಾಂಗ್ರೆಸ್
ಉಡುಪಿ: ರಾಜೀವ ಗಾಂಧಿಯವರು ದೇಶದ ಐಕ್ಯತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದರೆ, ಗಾಂಧೀಜಿಯವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ಅಂತಹವರನ್ನು ಕೊಂದ ಗೋಡ್ಸೆಯನ್ನು...
ಉಡುಪಿ, : ಬಿಪಿಎಲ್ ಕಾರ್ಡ್ ಸಮಸ್ಯೆ ಬಗೆಹರಿಸಿ- ವಿನಯ ಕುಮಾರ್ ಸೊರಕೆ
ಉಡುಪಿ: ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ವಿತರಣೆಯಲ್ಲಿ ಆಗುತ್ತಿರುವ ಲೋಪದೋಷಗಳನ್ನು ಸರಿಪಡಿಸಿ ಆದಷ್ಟು ಶೀಘ್ರದಲ್ಲಿ ಕಾರ್ಡ್ ಗಳನ್ನು ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರ ವಿನಯ ಕುಮಾರ್ ಸೊರಕೆ ಸೂಚಿಸಿದ್ದಾರೆ.
ಅವರು ಮಂಗಳವಾರ ಉಡುಪಿ ತಾ.ಪಂ ಸಭಾಂಗಣದಲ್ಲಿ...
ಉಪ್ಪಿನಂಗಡಿ: ಎಂಡಿಎಂಎ ಸಹಿತ ಆರೋಪಿ ಬಂಧನ
ಉಪ್ಪಿನಂಗಡಿ: ಎಂಡಿಎಂಎ ಸಹಿತ ಆರೋಪಿ ಬಂಧನ
ಉಪ್ಪಿನಂಗಡಿ: ಪಂಜಳ ಪ್ರದೇಶದಲ್ಲಿ ಹಗಲು ಗಸ್ತು ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯಿಂದ ಎಂ.ಡಿ.ಎಂ.ಎ. ಮಾದಕ ವಸ್ತು ಪತ್ತೆಯಾಗಿ, ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ (ಫೆ.10) ಸಂಜೆ 6 ಗಂಟೆ ಸುಮಾರಿಗೆ...
ಪ್ರವಾಹ ಪೀಡಿತ ಗ್ರಾಮದಿಂದ ತಾಯಿ- ಮಗುವನ್ನು ಸುರಕ್ಷಿತ ಸ್ಥಳಕ್ಕೆ ಸೇರಿಸಿದ ಪಿ.ಎಸ್.ಐ
ಪ್ರವಾಹ ಪೀಡಿತ ಗ್ರಾಮದಿಂದ ತಾಯಿ- ಮಗುವನ್ನು ಸುರಕ್ಷಿತ ಸ್ಥಳಕ್ಕೆ ಸೇರಿಸಿದ ಪಿ.ಎಸ್.ಐ
ಕಲಬುರಗಿ: ಭೀಮಾ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದಲ್ಲಿರುವ ಗ್ರಾಮಗಳು ಮುಳುಗಡೆಯಾಗಿದ್ದು, ಗ್ರಾಮದ ತಾಯಿ- ಮಗುವನ್ನು ಸುರಕ್ಷಿತ ಸ್ಥಳಕ್ಕೆ ಸೇರಿಸಲು...
ಮಂಗಳೂರು ಡಿಸಿಪಿ ಸಿದ್ಧಾರ್ಥ್ ಗೊಯೆಲ್ ವರ್ಗಾವಣೆ, ಜಿತೇಂದ್ರ ಕುಮಾರ್ ನೂತನ ಡಿಸಿಪಿ
ಮಂಗಳೂರು ಡಿಸಿಪಿ ಸಿದ್ಧಾರ್ಥ್ ಗೊಯೆಲ್ ವರ್ಗಾವಣೆ, ಜಿತೇಂದ್ರ ಕುಮಾರ್ ನೂತನ ಡಿಸಿಪಿ
ಮಂಗಳೂರು: ಕರ್ನಾಟಕ ಪೊಲೀಸ್ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮಂಗಳೂರು ನಗರ ಪೊಲೀಸ್...
ಪಂಚಾಯತ್ರಾಜ್, ನಗರ ಸ್ಥಳೀಯಾಡಳಿತ ಸಂಸ್ಥೆಗಳ ಕ್ರೀಡಾಕೂಟ : ಆಹ್ವಾನ ಪತ್ರಿಕೆ ಬಿಡುಗಡೆ
ಪಂಚಾಯತ್ರಾಜ್, ನಗರ ಸ್ಥಳೀಯಾಡಳಿತ ಸಂಸ್ಥೆಗಳ ಕ್ರೀಡಾಕೂಟ : ಆಹ್ವಾನ ಪತ್ರಿಕೆ ಬಿಡುಗಡೆ
ಕೋಟ: ಕರಾವಳಿಯ ಉಡುಪಿ ಮತ್ತು ದಕ್ಷಿಣಕನ್ನಡ ಅವಳಿ ಜಿಲ್ಲೆಗಳ 8 ತಾಲೂಕಿನ 13 ವಿಧಾನ ಸಭಾ ಕ್ಷೇತ್ರದ 400 ಕ್ಕೂ ಮಿಕ್ಕಿ...
ಎತ್ತಿನಹೊಳೆ ವಿರೋಧಿಸಿ ಜಿಲ್ಲೆಯಲ್ಲಿ ಡಿ.10ರಿಂದ ಸಂಸದ ನಳೀನ್ ನೇತ್ರತ್ವದಲ್ಲಿ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ
ಎತ್ತಿನಹೊಳೆ ವಿರೋಧಿಸಿ ಜಿಲ್ಲೆಯಲ್ಲಿ ಡಿ.10ರಿಂದ ಸಂಸದ ನಳೀನ್ ನೇತ್ರತ್ವದಲ್ಲಿ ಪಂಚತೀರ್ಥ ಸಪ್ತ ಕ್ಷೇತ್ರ ರಥಯಾತ್ರೆ
ಮಂಗಳೂರು: ದಕ ಜಿಲ್ಲೆಯ ನೇತ್ರಾವತಿ ನದಿಯನ್ನು ಉಳಿಸಲು ಮತ್ತು ಎತ್ತಿನಹೊಳೆ ಯೋಜನೆ ವಿರೋಧಿಸಿ ಸಂಸದ ನಳೀನ್ ಕುಮಾರ್ ಕಟೀಲ್...



























