ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ತೆಗ್ಗರ್ಸೆ ಬಾಬು ಶೆಟ್ಟಿ ಆಯ್ಕೆ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ತೆಗ್ಗರ್ಸೆ ಬಾಬು ಶೆಟ್ಟಿ ಆಯ್ಕೆ
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ತೆಗ್ಗರ್ಸೆ ಬಾಬು ಶೆಟ್ಟಿ ಶುಕ್ರವಾರ...
ನಕಲಿ ಚಿನ್ನ ಅಡಮಾನ ಇರಿಸಿ ಬ್ಯಾಂಕ್ಗೆ ವಂಚನೆ ಆರೋಪ ; ಪೊಲೀಸರಿಗೆ ದೂರು
ನಕಲಿ ಚಿನ್ನ ಅಡಮಾನ ಇರಿಸಿ ಬ್ಯಾಂಕ್ಗೆ ವಂಚನೆ ಆರೋಪ ; ಪೊಲೀಸರಿಗೆ ದೂರು
ಮಂಗಳೂರು : ಶ್ರೀ ಗೋಕರ್ಣನಾಥ ಕೋ-ಓಪರೇಟಿವ್ ಬ್ಯಾಂಕ್ ಲಿಮಿಟೆಡ್ ಸುರತ್ಕಲ್ ಶಾಖೆಗೆ ಗುರುಪುರದ ಅಡ್ಡೂರು ನಿವಾಸಿ ಮುಹಮ್ಮದ್ ಆಸೀಫ್ ಎಂಬವರು...
ರಾಜ್ಯ ಸರಕಾರದ ತೈಲ, ವಿದ್ಯುತ್ ಬೆಲೆ ಎರಿಕೆ ಖಂಡಿಸಿ, ಉಡುಪಿಯಲ್ಲಿ ನಾಗರಿಕ ಸಮಿತಿ ವತಿಯಿಂದ ಪ್ರತಿಭಟನೆ
ರಾಜ್ಯ ಸರಕಾರದ ತೈಲ, ವಿದ್ಯುತ್ ಬೆಲೆ ಎರಿಕೆ ಖಂಡಿಸಿ, ಉಡುಪಿಯಲ್ಲಿ ನಾಗರಿಕ ಸಮಿತಿ ವತಿಯಿಂದ ಪ್ರತಿಭಟನೆ
ಉಡುಪಿ: ರಾಜ್ಯ ಸರ್ಕಾರವು ಪೆಟ್ರೋಲ್, ಡೀಸಲ್, ವಿದ್ಯುತ್ ದರ ಏರಿಸಿದನ್ನು ಖಂಡಿಸಿ ಹಾಗೂ ಬಜೆಟಿನಲ್ಲಿ ಕರಾವಳಿ ಕರ್ನಾಟಕವನ್ನು...
ಮಂಗಳೂರು: ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಆತ್ಮಹತ್ಯೆ | ಆರ್ಥಿಕ ಸಂಕಷ್ಟವೇ ಕಾರಣ?
ಮಂಗಳೂರು: ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಆತ್ಮಹತ್ಯೆ | ಆರ್ಥಿಕ ಸಂಕಷ್ಟವೇ ಕಾರಣ?
ಮಂಗಳೂರು: ನಗರದಲ್ಲಿ ಆಘಾತಕಾರಿ ಸುದ್ದಿ – ಯುವ ಉದ್ಯಮಿ ಹಾಗೂ ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಅವರು...
ಪುತ್ತೂರು | ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಪುತ್ತೂರು | ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಪುತ್ತೂರು: ರಸ್ತೆ ಅಂಚಿನಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರವಿವಾರ ತಡರಾತ್ರಿ ಮಾಣಿ-ಮೈಸೂರು...
ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಮೈಸೂರಿನ ಮೇಘನಾಗೆ 465 ನೇ ಸ್ಥಾನ
ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ಮೈಸೂರಿನ ಮೇಘನಾಗೆ 465 ನೇ ಸ್ಥಾನ
ಮೈಸೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರೀಕ ಸೇವೆಗಳ ನೇಮಕಕ್ಕೆ 2019ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಮೈಸೂರು ಮೂಲದ ಕೆ.ಟಿ. ಮೇಘನಾ...
ಅನಿಶ್ಚಿತ ಪರೀಕ್ಷಾ ಗೊಂದಲವನ್ನು ಕೊನೆ ಗೊಳಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ: ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ
ಅನಿಶ್ಚಿತ ಪರೀಕ್ಷಾ ಗೊಂದಲವನ್ನು ಕೊನೆ ಗೊಳಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ: ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಆಗ್ರಹ
ಉಡುಪಿ: ಮಹಾಮಾರಿ ಕೊರೋನಾದ ಸಂದರ್ಭದಲ್ಲಿ ಅನಿಶ್ಚಿತ ಪರೀಕ್ಷಾ ಗೊಂದಲವನ್ನು ಕೊನೆ ಗೊಳಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತೆ ಉಡುಪಿ ಜಿಲ್ಲಾ ಎನ್.ಎಸ್.ಯು.ಐ....
ವೀರೇಂದ್ರ ಹೆಗ್ಗಡೆಯವರ 53 ನೇ ಪಟ್ಟಾಭಿಷೇಕ ವರ್ಧಂತಿ ಪೇಜಾವರಶ್ರೀ ಶುಭಾನುಗ್ರಹ
ವೀರೇಂದ್ರ ಹೆಗ್ಗಡೆಯವರ 53 ನೇ ಪಟ್ಟಾಭಿಷೇಕ ವರ್ಧಂತಿ ಪೇಜಾವರಶ್ರೀ ಶುಭಾನುಗ್ರಹ
ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ . ಡಿ ವೀರೇಂದ್ರ ಹೆಗ್ಗಡೆ ಅವರ 53 ನೇ ಪಟ್ಟಾಭಿಷೇಕ ವರ್ಧಂತಿ ಪ್ರಯುಕ್ತ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ...
ದಕ ಜಿಲ್ಲೆಯಲ್ಲಿ ನರ್ಮ್ ಬಸ್ಸುಗಳು ಕಾರ್ಯಾಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ
ದಕ ಜಿಲ್ಲೆಯಲ್ಲಿ ನರ್ಮ್ ಬಸ್ಸುಗಳು ಕಾರ್ಯಾಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ
ಮಂಗಳೂರು : ಕೆ.ಎಸ್.ಆರ್.ಟಿ.ಸಿ ನರ್ಮ್ ಬಸ್ಸ್ಗಳ ಸಂಚಾರವನ್ನು ಮಂಗಳೂರು ನಗರದಲ್ಲಿ ಆರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ...
ಬೆಂಗಳೂರಿನಲ್ಲಿ ಅಫಘಾತ; ಕಾರ್ಕಳದ ಯುವಕನ ದುರ್ಮರಣ
ಬೆಂಗಳೂರಿನಲ್ಲಿ ಅಫಘಾತ; ಕಾರ್ಕಳದ ಯುವಕನ ದುರ್ಮರಣ
ಕಾರ್ಕಳ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ಮೃತ ಯುವಕನ್ನನ್ನು ಕಾರ್ಕಳ ಮೂಲದ...




























