ಟ್ರೇಡಿಂಗ್ ಗೇಮಿಂಗ್ ಸೋಗಿನಲ್ಲಿ ಯುವಕನಿಗೆ 5.31 ಲಕ್ಷ ರೂ. ವಂಚನೆ; ಪ್ರಕರಣ ದಾಖಲು
ಟ್ರೇಡಿಂಗ್ ಗೇಮಿಂಗ್ ಸೋಗಿನಲ್ಲಿ ಯುವಕನಿಗೆ 5.31 ಲಕ್ಷ ರೂ. ವಂಚನೆ; ಪ್ರಕರಣ ದಾಖಲು
ಮಂಗಳೂರು: ಟ್ರೇಡಿಂಗ್ ಗೇಮಿಂಗ್ ಮೂಲಕ ಹಣವನ್ನು ಡಬಲ್ ಮಾಡಿಕೊಡುವುದಾಗಿ ನಂಬಿಸಿ ಯುವಕನೋರ್ವನಿಂದ 5.31 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ...
ಕ್ರೀಡಾ ಸಾಧಕರಿಗೆ ಸಂಬಂಧಪಟ್ಟ ವಿವಿಧ ಪ್ರಶಸ್ತಿ: ಅರ್ಜಿ ಆಹ್ವಾನ
ಕ್ರೀಡಾ ಸಾಧಕರಿಗೆ ಸಂಬಂಧಪಟ್ಟ ವಿವಿಧ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು: ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯು ಕ್ರೀಡಾ ಸಾಧನೆಗೆ ಸಂಬಂಧಪಟ್ಟಂತೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ...
ವೀರ ರಾಣಿ ಅಬ್ಬಕ್ಕ ಉತ್ಸವ ಜನಪದ ದಿಬ್ಬಣಕ್ಕೆ ಚಾಲನೆ
ವೀರ ರಾಣಿ ಅಬ್ಬಕ್ಕ ಉತ್ಸವ ಜನಪದ ದಿಬ್ಬಣಕ್ಕೆ ಚಾಲನೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಡೊಳ್ಳು ಭಾರಿಸುವುದರ ಮೂಲಕ 2019ನೇ ಸಾಲಿನ ವೀರರಾಣಿ ಅಬ್ಬಕ್ಕ ಉತ್ಸವದ...
ಎಮ್ಮೆಕೆರೆ ಈಜು ಕೊಳದಲ್ಲಿ ಸಾಧನೆ ಮಾಡಿದ ಈಜುಪಟುಗಳಿಗೆ ಅವಕಾಶ ಕಲ್ಪಿಸಲು ಜಿಲ್ಲಾಧಿಕಾರಿಗಳೊಂದಿಗೆ ಐವನ್ ಡಿಸೋಜಾ ಚರ್ಚೆ
ಎಮ್ಮೆಕೆರೆ ಈಜು ಕೊಳದಲ್ಲಿ ಸಾಧನೆ ಮಾಡಿದ ಈಜುಪಟುಗಳಿಗೆ ಅವಕಾಶ ಕಲ್ಪಿಸಲು ಜಿಲ್ಲಾಧಿಕಾರಿಗಳೊಂದಿಗೆ ಐವನ್ ಡಿಸೋಜಾ ಚರ್ಚೆ
ಮಂಗಳೂರು: ಎಮ್ಮೆಕೆರೆ ಸಿಮ್ಮಿಂಗ್ ಪೂಲ್ನಲ್ಲಿ ರಾಜ್ಯ ಮತ್ತು ದೇಶ ಅಂತರಾಷ್ಟೀಯ ಮಟ್ಟದಲ್ಲಿ ಸ್ಪರ್ಧೆ ಮಾಡಿದ ಸ್ಪರ್ದಾಳುಗಳಿಗೆ ಉಚಿತ...
ಭ್ರೂಣಲಿಂಗ ಪತ್ತೆ ಕಂಡು ಬಂದರೆ ತಕ್ಷಣ ಮಾಹಿತಿ ನೀಡಿ: ಡಾ.ರಾಮಕೃಷ್ಣರಾವ್
ಭ್ರೂಣಲಿಂಗ ಪತ್ತೆ ಕಂಡು ಬಂದರೆ ತಕ್ಷಣ ಮಾಹಿತಿ ನೀಡಿ: ಡಾ.ರಾಮಕೃಷ್ಣ ರಾವ್
ಮಂಗಳೂರು: ಭ್ರೂಣಲಿಂಗ ಪತ್ತೆ ಕಾನೂನು ಪ್ರಕಾರ ಮಹಾಪರಾಧ. ಯಾವುದೇ ಆಸ್ಪತ್ರೆಯಲ್ಲಿ ವೈದ್ಯರಾಗಲೀ ಅಥವಾ ಹೆತ್ತವರಾಗಲಿ ಭ್ರೂಣಲಿಂಗ ಪತ್ತೆಗೆ ಮುಂದಾಗಬಾರದು. ಒಂದುವೇಳೆ ಇಂತಹ...
ಮಡಿಕೇರಿ : 15 ವರ್ಷದ ಬಾಲಕಿ ಕೊಲೆ; ಬಾಲಕಿಯ ರುಂಡದೊಂದಿಗೆ ಆರೋಪಿ ಪರಾರಿ
ಮಡಿಕೇರಿ : 15 ವರ್ಷದ ಬಾಲಕಿ ಕೊಲೆ; ಬಾಲಕಿಯ ರುಂಡದೊಂದಿಗೆ ಆರೋಪಿ ಪರಾರಿ
ಮಡಿಕೇರಿ: ಇಲ್ಲಿನ ಸೋಮವಾರಪೇಟೆ ತಾಲ್ಲೂಕಿನ ಮುಟ್ಲು ಗ್ರಾಮದಲ್ಲಿ 15 ವರ್ಷದ ಬಾಲಕಿಯೊಬ್ಬಳ ರುಂಡ ಕಡಿದ ಪ್ರಕಾಶ್ (32) ಎಂಬಾತ ಗುರುವಾರ...
ಬಿಳಿಮಲೆಯಿಂದ ಕನ್ನಡದ ಶ್ರೀಮಂತ ಕಲಾಪ್ರಕಾರ ಯಕ್ಷಗಾನಕ್ಕೆ ಅಪಮಾನ – ವಿ. ಸುನೀಲ್ ಕುಮಾರ್
ಬಿಳಿಮಲೆಯಿಂದ ಕನ್ನಡದ ಶ್ರೀಮಂತ ಕಲಾಪ್ರಕಾರ ಯಕ್ಷಗಾನಕ್ಕೆ ಅಪಮಾನ – ವಿ. ಸುನೀಲ್ ಕುಮಾರ್
ಕಾರ್ಕಳ: ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ...
ದೇಶದಲ್ಲಿ ಗಾಂಧಿ ವಿಚಾರಧಾರೆಯಿಂದ ಮಾತ್ರ ಕಾಂಗ್ರೆಸ್ ಪಕ್ಷ ಕಟ್ಟಲು ಸಾಧ್ಯ : ಕಿಮ್ಮನೆ ರತ್ನಾಕರ್
ದೇಶದಲ್ಲಿ ಗಾಂಧಿ ವಿಚಾರಧಾರೆಯಿಂದ ಮಾತ್ರ ಕಾಂಗ್ರೆಸ್ ಪಕ್ಷ ಕಟ್ಟಲು ಸಾಧ್ಯ : ಕಿಮ್ಮನೆ ರತ್ನಾಕರ್
ಉಡುಪಿ: ಆರಂಭದ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ವಿಚಾರಧಾರೆ ಹಾಗೂ ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟ, ಜನರಿಗೆ ತಲುಪಿತ್ತು. ಈಗ ಗಾಂಧಿ...
ನೇಜಾರು ಹತ್ಯಾಕಾಂಡ ಭೇದಿಸಿದ ಪೊಲೀಸರ ಕಾರ್ಯ ಶ್ಲಾಘನೀಯ – ಅಜಿತ್ ಕುಮಾರ್ ಶೆಟ್ಟಿ
ನೇಜಾರು ಹತ್ಯಾಕಾಂಡ ಭೇದಿಸಿದ ಪೊಲೀಸರ ಕಾರ್ಯ ಶ್ಲಾಘನೀಯ - ಅಜಿತ್ ಕುಮಾರ್ ಶೆಟ್ಟಿ
ಜಿಲ್ಲೆಯಲ್ಲಿ ನಾಲ್ಕು ಕೊಲೆಯಾದರು ಸಂಸದೆ ಶೋಭಕ್ಕ ಮಾತ್ರ ನಾಪತ್ತೆ
ಉಡುಪಿ: ಕರಾವಳಿಯನ್ನು ಬೆಚ್ಚಿಬೀಳಿಸಿದ ಪ್ರಕರಣದಿಂದಾಗಿ ರಾಜ್ಯದ ಜನತೆ ಭಯದಲ್ಲಿ ಬದುಕುವ...
ಶಿರಾಡಿ ರಸ್ತೆ: ಜುಲೈಮೊದಲು ಸಂಚಾರಕ್ಕೆ ಮುಕ್ತ; ಸಂಸದ ನಳಿನ್ ಕುಮಾರ್ ಕಟೀಲ್
ಶಿರಾಡಿ ರಸ್ತೆ: ಜುಲೈಮೊದಲು ಸಂಚಾರಕ್ಕೆ ಮುಕ್ತ; ಸಂಸದ ನಳಿನ್ ಕುಮಾರ್ ಕಟೀಲ್
ಉಪ್ಪಿನಂಗಡಿ : ‘ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಂಕ್ರಿಟ್ ರಸ್ತೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಜುಲೈ ಮೊದಲ...



























