ಉಪ್ಪಿನಂಗಡಿ : ನದಿ ನೀರಿನ ಮಟ್ಟದಲ್ಲಿ ಸಂಪೂರ್ಣ ಕುಸಿತ, ಜನರಲ್ಲಿ ಆತಂಕ
ಉಪ್ಪಿನಂಗಡಿ : ನದಿ ನೀರಿನ ಮಟ್ಟದಲ್ಲಿ ಸಂಪೂರ್ಣ ಕುಸಿತ, ಜನರಲ್ಲಿ ಆತಂಕ
ಸಂಗಮ ತಾಣವೆಂದು ಪ್ರಸಿದ್ದಿ ಪಡೆದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹರಿಯುತ್ತಿರುವ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿತ ಕಂಡಿದ್ದು, ಮರಳು...
ಭಾರತದ ಮುಂದಿನ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ – ಶಾಸಕ ಕಾಮತ್
ಭಾರತದ ಮುಂದಿನ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ - ಶಾಸಕ ಕಾಮತ್
ಮಂಗಳೂರು : 2018-19ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಸಂಯೋಜನೆಯಲ್ಲಿ ಅತ್ಯಧಿಕ ಅಂಕ ಗಳಿಸಿದ...
ಗುರುವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ : ಮೂರು ಸುತ್ತಿನ ಭದ್ರತೆ
ಗುರುವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ : ಮೂರು ಸುತ್ತಿನ ಭದ್ರತೆ
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳು ಅಂತಿಮಘಟ್ಟ ತಲುಪಿದ್ದು, ಗುರುವಾರ ಬೆಳಿಗ್ಗೆ 8...
ಪಡುಬಿದ್ರೆ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಅಂತರ ರಾಜ್ಯ ಕಳ್ಳರ ಬಂಧನ
ಪಡುಬಿದ್ರೆ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಅಂತರ ರಾಜ್ಯ ಕಳ್ಳರ ಬಂಧನ
ಉಡುಪಿ: ಇತ್ತೀಚೆಗೆ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆ, ಕೋಟ ಪೊಲೀಸ್ ಠಾಣೆ ಮತ್ತು ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ...
ಕುಡಿಯುವ ನೀರಿಗೆ ಆಹಾಕಾರ – ಕೈಗಾರಿಕೆ, ಉದ್ದಿಮೆಗಳಿಗೆ ನೀರು ಸ್ಥಗಿತಗೊಳಿಸಲು ಡಿವೈಎಫ್ಐ ಆಗ್ರಹ
ಮಂಗಳೂರು: ಮಂಗಳೂರಿನಲ್ಲಿ ಕುಡಿಯುವ ನೀರಿಗೆ ತೀವ್ರ ಆಹಾಕಾರ ಉಂಟಾಗಿದ್ದು, ತುರ್ತು ಸ್ಥಿತಿ ಘೋಷಿಸುವ ಸಂದರ್ಭ ಬಂದಿದೆ. ಎಂಆರ್ಪಿಎಲ್, ಸೆಝ್ ಸೇರಿದಂತೆ ಬೃಹತ್ ಉದ್ದಿಮೆಗಳಿಗೆ ನೇತ್ರಾವತಿ ನೀರಿನ ಪೂರೈಕೆ ಸ್ಥಗಿತಗೊಳಿಸಬೇಕು. ಆ ಉದ್ದಿಮೆಗಳ ನೀರನ್ನು...
ನ. 23-26 ಅಖಿಲ ಭಾರತ ಅಂತರ್ ವಿವಿ ಕಬಡ್ಡಿ ಪಂದ್ಯಾವಳಿ
ನ. 23-26 ಅಖಿಲ ಭಾರತ ಅಂತರ್ ವಿವಿ ಕಬಡ್ಡಿ ಪಂದ್ಯಾವಳಿ
ಉಡುಪಿ: ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ನವೆಂಬರ್ 23 ರಿಂದ 26 ರ...
ಶಿಬರೂರು ನದಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ
ಶಿಬರೂರು ನದಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ
ಮಂಗಳೂರು: ಸೂರಿಂಜೆ ಶಿಬರೂರು ದೇವಸ್ಥಾನದ ಬಳಿಯ ನದಿಯಲ್ಲಿ 22 ವರ್ಷ ವಯಸ್ಸಿನ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ.
ಮೃತ ಯುವಕನ್ನು ಕೃಷ್ಣಾಪುರದ ನಿವಾಸಿ ಫಯಾಝ್ ಎಂಬವರ ಪುತ್ರ...
ಬಂದರು ಜಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ- ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್
ಬಂದರು ಜಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ- ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್
ಉಡುಪಿ: ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಅವಕಾಶ ಇರುವ ಬಂದರು ಇಲಾಖೆಗೆ ಸೇರಿದ ಖಾಲಿ ಜಾಗಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಪ್ರವಾಸಿ ತಾಣಗಳನ್ನಾಗಿ ಪರಿವರ್ತಿಸಲು ಜಿಲ್ಲಾಡಳಿತ ನಿರ್ಧರಿಸಿದೆ...
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. 2018-19 ನೇ ಸಾಲಿನಲ್ಲಿ 3.69 ಕೋಟಿ ಲಾಭ : ಯಶ್ಪಾಲ್ ಎ....
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. 2018-19 ನೇ ಸಾಲಿನಲ್ಲಿ 3.69 ಕೋಟಿ ಲಾಭ : ಯಶ್ಪಾಲ್ ಎ. ಸುವರ್ಣ
ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಬ್ಯಾಂಕ್ಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್...
ಜೂನ್ 10 ರಿಂದ ಪಿಲಿಕುಳ ಜೈವಿಕ ಉದ್ಯಾನ ಸಾರ್ವಜನಿಕರ ವೀಕ್ಷಣೆಗೆ ತೆರವು
ಜೂನ್ 10 ರಿಂದ ಪಿಲಿಕುಳ ಜೈವಿಕ ಉದ್ಯಾನ ಸಾರ್ವಜನಿಕರ ವೀಕ್ಷಣೆಗೆ ತೆರವು
ಮಂಗಳೂರು: ಕೋವಿಡ್ 2019ರ ನಿಯಂತ್ರಣದ ಹಿನ್ನೆಲೆಯಲ್ಲಿ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಎಲ್ಲಾ ಆಕರ್ಷಣೆಗಳನ್ನು ಕಳೆದ ಮೂರು ತಿಂಗಳಿಂದ ಮುಚ್ಚಲಾಗಿದ್ದು ಈಗ...



























