ಬ್ರಹ್ಮಾವರ: ಕಾಜ್ರಹಳ್ಳಿಯಲ್ಲಿ ಪ್ರೇಮಿಗಳ ಆತ್ಮಹತ್ಯೆ

ಬ್ರಹ್ಮಾವರ: ಸಾಬರ್‍ಕಟ್ಟೆ ಸಮೀಪದ ಕಾಜ್ರಹಳ್ಳಿ ನಿವಾಸಿಗಳಾದ ಇರ್ವರು ಪ್ರೇಮಿಗಳು ಶುಕ್ರವಾರದಂದು ನೇಣಿಗೆ ಶರಣಾದ ರೀತಿಯಲ್ಲಿ, ಕಾಜ್ರಹಳ್ಳಿ ಹಾಡಿಯಲ್ಲಿ ಪತ್ತೆಯಾಗಿದ್ದಾರೆ. ನೇಣಿಗೆ ಶರಣಾದವರನ್ನು ರಿಕ್ಷಾ ಚಾಲಕ ದಿವಾಕರ (26) ಮತ್ತು ಮಂದರ್ತಿ ಹೈಸ್ಕೂಲ್ ವಿದ್ಯಾರ್ಥಿನಿ...

ಮಲ್ಪೆ: ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮಗುಚಿಬಿದ್ದು ಮೀನುಗಾರ ಮೃತಪಟ್ಟ ಘಟನೆ ಪಡುಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉದ್ಯಾವರ ಪಿತ್ರೋಡಿ ನಿವಾಸಿ ನೀಲಾಧರ (48)...

ಚಂದ್ರಶೇಖರ್ ಪಾಲೆತ್ತಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

ಚಂದ್ರಶೇಖರ್ ಪಾಲೆತ್ತಾಡಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ   ಬ್ರಹ್ಮಾವರ : ಮಾಧ್ಯಮ ಕ್ಷೇತ್ರದ ಮೂಲಕ ಜನಶಕ್ತಿ ಬೆಳೆಸುವ ಚಿಂತನೆ ಆಗಬೇಕು. ಅನ್ಯಾಯದ ವಿರುದ್ಧ ಮತ್ತು ಸತ್ಯದ ಪರ ಮಾಧ್ಯಮ ಸೆಟೆದು...

ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್  

 ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್   ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್‌ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ...

ಆಳ್ವಾಸ್‍ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಆಳ್ವಾಸ್‍ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮೂಡಬಿದಿರೆ: ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ  ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು...

ಕಾಂಗ್ರೆಸ್ ಉಡುಪಿ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಆಚಾರ್ಯ ನೇಮಕ

ಕಾಂಗ್ರೆಸ್ ಉಡುಪಿ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಆಚಾರ್ಯ ನೇಮಕ ಉಡುಪಿ: ಉಡುಪಿಯ ಸಮಾಜ ಸೇವಕ ಮತ್ತು ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಉಡುಪಿ ಕಿನ್ನಿಮುಲ್ಕಿಯ ಕೃಷ್ಣಮೂರ್ತಿ ಆಚಾರ್ಯ ಇವರನ್ನು ಉಡುಪಿ ಬ್ಲಾಕ್...

ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು: ಸಚಿವ ರಮಾನಾಥ ರೈ

ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು: ಸಚಿವ ರಮಾನಾಥ ರೈ ಮ0ಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು ದೊರಕಿದೆ...

ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್

ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕುಂದಾಪುರ: ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ್ ಸಿಂಘೆ ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ದೇವಸ್ಥಾ‌ನದ ವಠಾರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್...

ಸಾಗರ್ ಕವಚ್ ಅಣುಕು ಕಾರ್ಯಾಚರಣೆ

ಸಾಗರ್ ಕವಚ್ ಅಣುಕು ಕಾರ್ಯಾಚರಣೆ ಮಂಗಳೂರು : ಸರ್ಕಾರದ ನಿರ್ದೇಶನದಂತೆ ಭಯೋತ್ಪಾದಕ ದಾಳಿಗಳನ್ನು ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಯಾವ ರೀತಿ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು ಮತ್ತು ಭದ್ರತಾ ದೃಷ್ಠಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು...

ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆ ಮೇಲೆ ಎಸಿಬಿ ದಾಳಿ

ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆ ಮೇಲೆ ಎಸಿಬಿ ದಾಳಿ ಮಂಗಳೂರು : ಕರ್ನಾಟಕ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆಗಳ ಮತ್ತು ಆಸ್ತಿಯ ಮೇಲೆ ಇಂದು ಮುಂಜಾನೆ ಎಸಿಬಿ ದಾಳಿ ನಡೆಸಿದ್ದು ಕೋಟ್ಯಂತರ...

Members Login

Obituary

Congratulations