25.5 C
Mangalore
Thursday, November 6, 2025

ಪಾಸಿಟಿವ್ ಬಂದ ಉಡುಪಿ ಜಿಪಂ ಸಿಬಂದಿಯ ವರದಿ ಈಗ ನೆಗೆಟಿವ್ !

ಪಾಸಿಟಿವ್ ಬಂದ ಉಡುಪಿ ಜಿಪಂ ಸಿಬಂದಿಯ ವರದಿ ಈಗ ನೆಗೆಟಿವ್ ! ಉಡುಪಿ: ಗೊಂದಲಕ್ಕೆ ಕಾರಣವಾಗಿದ್ದ ಉಡುಪಿ ಜಿಪಂ ಸಿಬ್ಬಂದಿ, ಕಟಪಾಡಿ ಸರಕಾರಿಗುಡ್ಡೆಯ 30ರ ಹರೆಯದ ಯುವಕನ 3ನೇ ಬಾರಿ ನಡೆಸಿದ ಗಂಟಲದ್ರವದ ಪರೀಕ್ಷಾ...

ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ

ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ ಮಂಜೇಶ್ವರ: ಸಿಪಿಎಂ ಕಾರ್ಯಕರ್ತನೋರ್ವನನ್ನು ಮಾರಕಾಯುಧಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಉಪ್ಪಳದ ಮಂಗಲ್ಪಾಡಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಸೋಂಕಾಲು ನಿವಾಸಿ ಅಝೀಮ್ ಎಂಬವರ ಪುತ್ರ...

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ  ಮಂಗಳೂರು: ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮ ಸಡಗರದಿಂದ ಜರುಗಿದ ಕ್ರಿಸ್ಮಸ್ ಆಚರಣೆ

ಉಡುಪಿ ಜಿಲ್ಲೆಯಲ್ಲಿ ಸಂಭ್ರಮ ಸಡಗರದಿಂದ ಜರುಗಿದ ಕ್ರಿಸ್ಮಸ್ ಆಚರಣೆ ಉಡುಪಿ: ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ ಭಕ್ತಿ, ಶೃದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು. ...

ಅಹ್ಮದಾಬಾದ್ ವಿಮಾನ ದುರಂತಕ್ಕೆ ಮಂಗಳೂರು ಬಿಷಪ್ ದಿಗ್ಭ್ರಮೆ, ಸಂತಾಪ

ಅಹ್ಮದಾಬಾದ್ ವಿಮಾನ ದುರಂತಕ್ಕೆ ಮಂಗಳೂರು ಬಿಷಪ್ ದಿಗ್ಭ್ರಮೆ, ಸಂತಾಪ ಮಂಗಳೂರು: ಗುಜರಾತಿನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ದಿಗ್ಭ್ರಮೆ...

ಪುತ್ತೂರು ಪೋಲಿಸರಿಂದ ಅಂತರ್‌‌‌ರಾಜ್ಯ ಕಳ್ಳನ ಬಂಧನ: ಸುಮಾರು 7 ಲಕ್ಷ ಮೌಲ್ಯದ ಸೊತ್ತು ವಶ

ಪುತ್ತೂರು ಪೋಲಿಸರಿಂದ ಅಂತರ್‌‌‌ರಾಜ್ಯ ಕಳ್ಳನ ಬಂಧನ: ಸುಮಾರು 7 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು: ವಿವಿಧ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೋಲಿಸರು ಅಂತರಾಜ್ಯ ಕಳ್ಳನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ...

ಹಫ್ತಾ ಹಣ ನೀಡುವಂತೆ ಬೇಡಿಕೆ : ಭೂಗತ ಪಾತಕಿ ಬನ್ನಂಜೆ ರಾಜನ 5 ಜನ ಸಹಚರರ ಬಂಧನ

ಹಫ್ತಾ ಹಣ ನೀಡುವಂತೆ ಬೇಡಿಕೆ : ಭೂಗತ ಪಾತಕಿ ಬನ್ನಂಜೆ ರಾಜನ 5 ಜನ ಸಹಚರರ ಬಂಧನ ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜ ಹೆಸರಲ್ಲಿ ಉಡುಪಿಯ ಉದ್ಯಮಿಗೆ ಹಪ್ತಾಕ್ಕಾಗಿ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ...

ಕಾರ್ನಾಡ್ ನಿಧನ: ಮೂರು ದಿನ ಶೋಕ, 1 ದಿನ ರಜೆ

ಕಾರ್ನಾಡ್ ನಿಧನ: ಮೂರು ದಿನ ಶೋಕ, 1 ದಿನ ರಜೆ ಬೆಂಗಳೂರು: ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು...

ಶಾಸಕ ಬಾವಾರವರ ನಾಯಕತ್ವದಲ್ಲಿ ಸೌಹಾರ್ದ ನಡಿಗೆ

ಶಾಸಕ ಬಾವಾರವರ ನಾಯಕತ್ವದಲ್ಲಿ ಸೌಹಾರ್ದ ನಡಿಗೆ ಮಂಗಳೂರು: ಸುರತ್ಕಲ್ ಹಾಗೂ ಗುರುಪುರ ಕಾಂಗ್ರೆಸ್ ವತಿಯಿಂದ ಮಂಗಳೂರು- ಉತ್ತರ ವಿಧಾನಸಭಾ ಕ್ಷೇತ್ರದಾದ್ಯಂತ ಶಾಸಕ ಬಿ.ಎ. ಮೊಹಿಯುದ್ದೀನ್ ಬಾವಾರವರ ನಾಯಕತ್ವದಲ್ಲಿ ಕಾಂಗ್ರೆಸಿಗರು ಪಾದಯಾತ್ರೆ ನಡೆಸಲಿದ್ದು, ಜನತೆಯ ಮನೆ-...

ದುರ್ಬಲ ವರ್ಗದ ಹಿತಕ್ಕಾಗಿ ಜಾತಿ ಜನಗಣತಿ : ರಮಾನಾಥ ರೈ

ದುರ್ಬಲ ವರ್ಗದ ಹಿತಕ್ಕಾಗಿ ಜಾತಿ ಜನಗಣತಿ : ರಮಾನಾಥ ರೈ ಮಂಗಳೂರು: ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವುದು ಕಾಂಗ್ರೆಸ್ ಪಕ್ಷದ ನಿಲುವು. ಅದರಂತೆ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಜಾತಿ ಜನಗಣತಿ ಜಾರಿಗೆ ಮುಂದಾಗಿದೆ....

Members Login

Obituary

Congratulations