27.4 C
Mangalore
Saturday, March 14, 2026

ಮಂಗಳೂರು: ತೋಟಗಾರಿಕೆ ಪಿತಾಮಹ ಡಾ. ಎಂ.ಎಚ್. ಮರೀಗೌಡ ಜಯಂತಿ

ಮಂಗಳೂರು: ತೋಟಗಾರಿಕೆ ಪಿತಾಮಹ ಡಾ. ಎಂ.ಎಚ್. ಮರೀಗೌಡ ಜಯಂತಿ ಮಂಗಳೂರು: ತೋಟಗಾರಿಕೆ ಪಿತಾಮಹಾರಾದ ದಿವಂಗತ ಡಾ. ಎಂ.ಎಚ್. ಮರೀಗೌಡ ನಿವೃತ್ತ ತೋಟಗಾರಿಕೆ ನಿರ್ದೇಶಕರ ಜನ್ಮ ದಿನೋತ್ಸವವನ್ನು ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆ ಆಗಿ ಆಗಸ್ಟ್ 8...

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಜನೆಗೆ ಪೂರಕ-ಪ್ರಕಾಶ್ ಪಿ.ಎಸ್

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಜನೆಗೆ ಪೂರಕ-ಪ್ರಕಾಶ್ ಪಿ.ಎಸ್ ಮಂಗಳೂರು: ಕ್ರೀಡೆಯು ವಿದಾರ್ಥಿಗಳ ಜೀವನದಲ್ಲಿ ಮಹತ್ವವಾದ ಅಂಗ. ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರೀಡೆಯಲ್ಲೂ ತಮ್ಮನ್ನುತಾವು ತೊಡಗಿಸಿಕೊಳ್ಳಬೇಕು ಎಂದು ಹೊಸ ದಿಗಂತದ ಸಿಇಓ ಶ್ರೀ ಪ್ರಕಾಶ್ ಪಿ.ಎಸ್‍ಅವರು...

ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ಮಾಧ್ಯಮ ಪ್ರತಿನಿಧಿಯಾಗಿ ಆಶಿಕ್ ಕುಕ್ಕಾಜೆ

ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ಮಾಧ್ಯಮ ಪ್ರತಿನಿಧಿಯಾಗಿ ಆಶಿಕ್ ಕುಕ್ಕಾಜೆ ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ಮಾಧ್ಯಮ ಪ್ರತಿನಿಧಿಯಾಗಿಆಶಿಕ್ ಕುಕ್ಕಾಜೆ ಯವರನ್ನು ನೇಮಿಸಲಾಗಿದೆ. ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ಅಧ್ಯಕ್ಷ ಕೆ.ಎ.ಅಬ್ದುಲ್...

ಇಂದು ದೇವಶಿಲ್ಪಿ ವಿಶ್ವಕರ್ಮ ಜಯಂತಿ

ಇಂದು ದೇವಶಿಲ್ಪಿ ವಿಶ್ವಕರ್ಮ ಜಯಂತಿ ಕರ್ನಾಟಕ ಸರಕಾರವು ವಿಶ್ವಕರ್ಮ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸಲು ನಿರ್ಧರಿಸಿ, ರಾಜ್ಯದ 30 ಜಿಲ್ಲಾ ಕೇಂದ್ರಗಳಲ್ಲಿ ಹಾಗೂ 176 ತಾಲೂಕು ಕೇಂದ್ರಗಳಲ್ಲಿ ಸದ್ರಿ ಆಚರಣೆಗೆ ಸುತ್ತೋಲೆ ಹೊರಡಿಸಿದೆ. ಇದಕ್ಕಾಗಿ...

ಗೋ ರಕ್ಷಣೆಯ ಹೆಸರಿನಲ್ಲಿ ಬಲಿ ಪಡೆಯುತ್ತಿರುವ ನರಭಕ್ಷಕ ಸಂಘಟನೆಗಳ ವಿರುದ್ಧ ಕ್ರಮ

ಗೋ ರಕ್ಷಣೆಯ ಹೆಸರಿನಲ್ಲಿ ಬಲಿ ಪಡೆಯುತ್ತಿರುವ ನರಭಕ್ಷಕ ಸಂಘಟನೆಗಳ ವಿರುದ್ಧ ಕ್ರಮ ಗೋ ರಕ್ಷಣೆಯ ಹೆಸರಿನಲ್ಲಿ ಅಮಾಯಕರ ಜೀವಗಳನ್ನು ಬಲಿ ಪಡೆಯುತ್ತಿರುವ ನರಭಕ್ಷಕ ಸಂಘಟನೆಗಳನ್ನು ನಿಷೇಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸುಹೈಲ್ ಕಂದಕ್ ಆಗ್ರಹ. ಮಂಗಳೂರು: ಕಳೆದ...

ಭಾರೀ ಮಳೆ ಹಿನ್ನಲೆ: ಇಂದು (ಅಗೋಸ್ತ್ 18)  ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನಲೆ: ಇಂದು (ಅಗೋಸ್ತ್ 18) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಇಂದು ದಿನಾಂಕ: 18/08/2025 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ...

ಕುಂತಲನಗರ: ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

ಕುಂತಲನಗರ: ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ಉಡುಪಿ: ಸಮಾಜದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ಸಮಸ್ಯೆಗಳು ಪರಿಹಾರವಾದರೆ ಹೆಚ್ಚಿನ ಸಮಸ್ಯೆಗಳು ಪರಿಹಾರವಾದಂತೆ ಎಂದು ಕಾಪು ವಿಧಾನಸಭಾ ಕ್ಷೇತ್ರದ...

ಉಡುಪಿ: ಕೊರೊನಾ ಭೀತಿ ನಡುವೆ ಮುಂದೂಡಲ್ಪಟ್ಟ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಆರಂಭ

ಉಡುಪಿ: ಕೊರೊನಾ ಭೀತಿ ನಡುವೆ ಮುಂದೂಡಲ್ಪಟ್ಟ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಆರಂಭ ಉಡುಪಿ: ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಉಡುಪಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಜಿಲ್ಲೆಯ 27...

ಕಾಪು ನಗರ ಯೋಜನ ಪ್ರಾಧಿಕಾರಕ್ಕೆ ಪೂರ್ಣಕಾಲಿಕ ಆಧಿಕಾರಿಗಳನ್ನು ನೇಮಿಸಿ – ಮೆಲ್ವಿನ್ ಡಿಸೋಜ

ಕಾಪು ನಗರ ಯೋಜನ ಪ್ರಾಧಿಕಾರಕ್ಕೆ ಪೂರ್ಣಕಾಲಿಕ ಆಧಿಕಾರಿಗಳನ್ನು ನೇಮಿಸಿ – ಮೆಲ್ವಿನ್ ಡಿಸೋಜ ಉಡುಪಿ: ಕಾಪು ನಗರ ಯೋಜನ ಪ್ರಾಧಿಕಾರಕ್ಕೆ ಪೂರ್ಣಕಾಲಿಕ ಆಧಿಕಾರಿಗಳನ್ನು ನೇಮಿಸಲು ಕಾಂಗ್ರೆಸ್ ಮುಖಂಡ, ನ್ಯಾಯವಾದಿ ಮೆಲ್ವಿನ್ ಡಿಸೋಜ ಆಗ್ರಹಿಸಿದ್ದಾರೆ. ಕಾಪು ತಾಲೂಕು...

ಮ0ಗಳೂರು :ಪಿಲಿಕುಳ ಮಕ್ಕಳ ಹಬ್ಬದಲ್ಲಿ ಮಕ್ಕಳಿಂದ ರಾಷ್ಟ್ರ ನಾಯಕರ ವೇಷ ವೈಭವ

ಮ0ಗಳೂರು : ನವೆಂಬರ್ 14ರಂದು ಪಿಲಿಕುಳ ಮಕ್ಕಳ ಹಬ್ಬದಲ್ಲಿ ರಾಷ್ಟ್ರ ನಾಯಕರ ವೇಷ ವೈಭವ ಕಾರ್ಯಕ್ರಮ ಆಯೋಜಿಸಲಾಗಿದ್ದು ಮಕ್ಕಳು ರಾಷ್ಟ್ರ ನಾಯಕರ ವೇಷಧರಿಸಿ ಈ ಸಂಬ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರು...

Members Login

Obituary

Congratulations