30.5 C
Mangalore
Friday, February 13, 2026

ಉಡುಪಿಯಲ್ಲಿ ಮುಂದುವರೆದ ಕೊರೋನಾ ; ಮಂಗಳವಾರ 28 ಮಂದಿಗೆ ಪಾಸಿಟಿವ್

ಉಡುಪಿಯಲ್ಲಿ ಮುಂದುವರೆದ ಕೊರೋನಾ ; ಮಂಗಳವಾರ 28 ಮಂದಿಗೆ ಪಾಸಿಟಿವ್ ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಕೂಡ ಕೊರೋನಾ ಹಾವಳಿ ಮುಂದುವರೆದಿದ್ದು 28 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...

ಕುಂದಾಪುರ: ಡಾ. ಜಿ. ರಾಮಕೃಷ್ಣ ಆಚಾರ್ ಚಾರಿಟೇಬಲ್ ಟ್ರಸ್ಟ್ (ರಿ)  ಶಾಖಾ ಕಚೇರಿ ಉದ್ಘಾಟನೆ

ಕುಂದಾಪುರ: ಡಾ. ಜಿ. ರಾಮಕೃಷ್ಣ ಆಚಾರ್ ಚಾರಿಟೇಬಲ್ ಟ್ರಸ್ಟ್ (ರಿ)  ಶಾಖಾ ಕಚೇರಿ ಉದ್ಘಾಟನೆ ಕುಂದಾಪುರ: ಕನಸು ನನಸುಗೊಳಿಸುವ ಉದ್ದೇಶದಿಂದ ಊರು ಬಿಟ್ಟು ಹೋದ ಬಳಿಕ ಹುಟ್ಟೂರ ಸಂಪರ್ಕ ಇರಲಿಲ್ಲ. ಹುಟ್ಟೂರಿಗೆ ಇನ್ನಷ್ಟು ಹತ್ತಿರವಾಗಬೇಕು,...

ಮಸ್ಕುಲರ್ ಡಿಸ್ಟ್ರೊಫಿಯಿಂದ ಬಾಧಿತ ರೋಗಿಗಳಿಗೆ ಸ್ಟೆಮ್ ಸೆಲ್ ಥೆರಪಿ ಹೊಸ ಭರವಸೆ

ಮಸ್ಕುಲರ್ ಡಿಸ್ಟ್ರೊಫಿಯಿಂದ ಬಾಧಿತ ರೋಗಿಗಳಿಗೆ ಸ್ಟೆಮ್ ಸೆಲ್ ಥೆರಪಿ ಹೊಸ ಭರವಸೆ ಕರ್ನಾಟಕದ 14 ವರ್ಷದ ಕುಶಾಲ್ ಸ್ಟೆಮ್ ಸೆಲ್ ಥೆರಪಿಯಿಂದ ಮರಣವನ್ನು ದೂರ ತಳ್ಳಿದ ಶೂರ ಕರ್ನಾಟಕದ ಮಸ್ಕುಲರ್ ಡಿಸ್ಟೊಫಿ ರೋಗಿ ಕುಶಾಲ್‍ಎ ಸ್ವತಂತ್ರವಾಗಿ...

ಭೂಗತಪಾತಕಿ ರವಿ ಪೂಜಾರಿ ಪೊಲೀಸ್ ವಶಕ್ಕೆ?

ಭೂಗತಪಾತಕಿ ರವಿ ಪೂಜಾರಿ ಪೊಲೀಸ್ ವಶಕ್ಕೆ? ನವದೆಹಲಿ: ಭಾರತದ ಕುಖ್ಯಾತ ಭೂಗತಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಬರೋಬ್ಬರಿ 15 ವರ್ಷಗಳಿಂದ ಬೇರೆ...

ಗಾಂಜಾ ಮಾರಾಟ ಯತ್ನ – ನಾಲ್ವರ ಬಂಧನ

ಗಾಂಜಾ ಮಾರಾಟ ಯತ್ನ – ನಾಲ್ವರ ಬಂಧನ ಮಂಗಳೂರು: ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀನಿವಾಸ ಆರ್ ಗೌಡ ನೇತೃತ್ವದ ವಿಶೇಷ ಅಪರಾಧ ಪತ್ತೆ ದಳ ಸುರತ್ಕಲ್ ರೈಲ್ವೇ ನಿಲ್ದಾಣ ರಸ್ತೆಯಲ್ಲಿ ನಿಂತುಕೊಂಡಿದ್ದ ಯುವಕ...

ಸುರತ್ಕಲ್ : ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ

ಸುರತ್ಕಲ್ : ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ ಸುರತ್ಕಲ್ : ಎಂ,ಆರ್, ಪಿ,ಎಲ್ ಪರಿಸರದಲ್ಲಿ ಭೀತಿ ಹುಟ್ಟಿಸಿದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕುತ್ತೆತ್ತೂರು ಬಾಜಾವಿನಲ್ಲಿ...

ಬಡ ಹಿಂದೂ ಹೆಣ್ಣು ಮಗಳ ಮದುವೆಗೆ ಮುಸ್ಲಿಂ ಯುವಕರ ನೇತೃತ್ವ!

ಬಡ ಹಿಂದೂ ಹೆಣ್ಣು ಮಗಳ ಮದುವೆಗೆ ಮುಸ್ಲಿಂ ಯುವಕರ ನೇತೃತ್ವ! ಉಪ್ಪಿನಂಗಡಿ(ಪ್ರಜಾವಾಣಿ): ಪರಸ್ಪರ ಪ್ರೀತಿಸಿ, ಮದುವೆ ಹಂತಕ್ಕೆ ತಲುಪಿ, ಅಸಹಾಯಕ ಸ್ಥಿತಿಯಲ್ಲಿದ್ದ ಬಡ ಕುಟುಂಬದ ಹೆಣ್ಣು ಮಗಳೊಬ್ಬಳ ಮದುವೆಯನ್ನು ಆಕೆಯ ನೆರೆಮನೆಯ ಮುಸ್ಲಿಂ ಕುಟುಂಬದ...

ರಾಜ್ಯದ ದೇವಾಲಯಗಳಲ್ಲಿ ಇ-ಹುಂಡಿ ವ್ಯವಸ್ಥೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ರಾಜ್ಯದ ದೇವಾಲಯಗಳಲ್ಲಿ ಇ-ಹುಂಡಿ ವ್ಯವಸ್ಥೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ರಾಜ್ಯದ ಎಲ್ಲ ದೇವಾಲಯಗಳ ಹುಂಡಿಯಲ್ಲಿ ಸಂಗ್ರಹವಾಗುವ ಮೊತ್ತವನ್ನು ಅತ್ಯಂತ ನಿಖರವಾಗಿ ಎಣಿಕೆ ಮಾಡುವ ಇ- ಹುಂಡಿ ವ್ಯವಸ್ಥೆಯನ್ನು ಇ -...

ಕದ್ರಿ ಪಾರ್ಕ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

ಕದ್ರಿ ಪಾರ್ಕ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು ಮಂಗಳೂರು : ನಗರದ ಕದ್ರಿ ಪಾರ್ಕ್‌ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಕಾಸರಗೋಡಿನ ಹರ್ಷಿತ್ ಕುಮಾರ್ ಮತ್ತು ಯುವತಿ ಆತ್ಮಹತ್ಯೆಗೆತ್ನಿಸಿದವರು. ಸೋಮವಾರ ಸಂಜೆ ವೇಳೆ...

ಪೇಜಾವರ ಸ್ವಾಮೀಜಿಯ ಆರೋಗ್ಯ ವಿಚಾರಿಸಿದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ

ಪೇಜಾವರ ಸ್ವಾಮೀಜಿಯ ಆರೋಗ್ಯ ವಿಚಾರಿಸಿದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಉಡುಪಿ: ಶ್ವಾಸಕೋಶ ತೊಂದರೆ, ನ್ಯುಮೋನಿಯಾ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಅವರ ಶಿಷ್ಯೆ,...

Members Login

Obituary

Congratulations