ಪಿಲಿಕುಳದಲ್ಲಿ ಹಸುರೀಕರಣ ಯೋಜನೆಗಳ ಉದ್ಘಾಟನೆ ಮತ್ತು ವನ್ಯಜೀವಿ ಸಪ್ತಾಹದ ಆಚರಣೆ
ಪಿಲಿಕುಳದಲ್ಲಿ ಹಸುರೀಕರಣ ಯೋಜನೆಗಳ ಉದ್ಘಾಟನೆ ಮತ್ತು ವನ್ಯಜೀವಿ ಸಪ್ತಾಹದ ಆಚರಣೆ
ಮಂಗಳೂರು: ಪಿಲಿಕುಳದಲ್ಲಿ ಭಾನುವಾರ ಎಮ್.ಆರ್.ಪಿ.ಎಲ್.ರವರ ಪ್ರಯೋಜಕತ್ವದಲ್ಲಿ ಸಂಪೂರ್ಣ ಗೊಂಡ ಪ್ರಥಮ ಹಂತದ ಹಸುರೀಕರಣ ಯೋಜನೆಯ ಉದ್ಘಾಟನೆ ಮತ್ತು ಎರಡನೇ ಹಂತದ ಯೋಜನೆಯ...
ಮಂಗಳೂರು: ಪೋಕ್ಸೊ ಪ್ರಕರಣದ ಆರೋಪಿಗೆ ಐದು ವರ್ಷ ಕಾರಾಗೃಹ ಶಿಕ್ಷೆ
ಮಂಗಳೂರು: ಪೋಕ್ಸೊ ಪ್ರಕರಣದ ಆರೋಪಿಗೆ ಐದು ವರ್ಷ ಕಾರಾಗೃಹ ಶಿಕ್ಷೆ
ಮಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟ ಬೆಂಗ್ರೆ ನಿವಾಸಿ ರಂಶೀದ್ ಎಂಬಾತನ ಆರೋಪವು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ಸಿ...
ಲಾಕ್ ಡೌನ್ ಸಂಧರ್ಭದಲ್ಲಿ ಜನತೆಗೆ ಆಹಾರ ಸಾಮಾಗ್ರಿಗಳನ್ನು ಒದಗಿಸಲು ಒತ್ತಾಯಿಸಿ ಪ್ರತಿಭಟನೆ
ಲಾಕ್ ಡೌನ್ ಸಂಧರ್ಭದಲ್ಲಿ ಜನತೆಗೆ ಆಹಾರ ಸಾಮಾಗ್ರಿಗಳನ್ನು ಒದಗಿಸಲು ಒತ್ತಾಯಿಸಿ ಪ್ರತಿಭಟನೆ
ಮಂಗಳೂರು: ಲಾಕ್ ಡೌನ್ ಸಂಧರ್ಭದಲ್ಲಿ ಜನತೆಗೆ ಆಹಾರ ಸಾಮಾಗ್ರಿಗಳನ್ನು,ಕೋರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆಯನ್ನು ಒದಗಿಸಬೇಕು ಹಾಗೂ ಸೀಲ್ ಡೌನ್ ಪ್ರದೇಶಗಳ...
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್; ‘ಸಮುದಾಯೋತ್ಸವ್-2020’ ಆಮಂತ್ರಣ ಪತ್ರಿಕೆ ಬಿಡುಗಡೆ
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್; ‘ಸಮುದಾಯೋತ್ಸವ್-2020’ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ 2020 ಜನವರಿ 19 ರಂದು ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಆವರಣದಲ್ಲಿ ಆಯೋಜಿಸಿರುವ...
ಕುಂದಾಪುರದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮಾನಸಿಕ ಅಸ್ವಸ್ಥ
ಕುಂದಾಪುರದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮಾನಸಿಕ ಅಸ್ವಸ್ಥ
ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಘಟನೆ ಸೋಮವಾರ ಬೆಳಿಗ್ಗೆ ಜರುಗಿದೆ.
ಪಾಕಿಸ್ತಾನ ಪರ ಘೋಷಣೆ ಕೂಗಿತಾಗ ಮಾನಸಿಕ...
ಲೇಡಿಗೋಷನ್ ನಲ್ಲಿ ತೀವ್ರ ನಿಗಾ ಘಟಕ ಆರಂಭ; ತಾಯಿ-ಮಗು ಮರಣ ಪ್ರಮಾಣ ಇಳಿಕೆಗೆ ಚಿಂತನೆ!
ಲೇಡಿಗೋಷನ್ ನಲ್ಲಿ ತೀವ್ರ ನಿಗಾ ಘಟಕ ಆರಂಭ; ತಾಯಿ-ಮಗು ಮರಣ ಪ್ರಮಾಣ ಇಳಿಕೆಗೆ ಚಿಂತನೆ!
ಮಂಗಳೂರು: ತಾಯಿ ಮತ್ತು ಮಗು ನಿಧನ ಹೊಂದುವ ಪ್ರಮಾಣವನ್ನು ಇಳಿಕೆ ಮಾಡಲು, ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ 1.5 ಕೋಟಿ...
ಕಾಪು: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ – ಇಬ್ಬರ ಬಂಧನ
ಕಾಪು: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ – ಇಬ್ಬರ ಬಂಧನ
ಕಾಪು: ಅಕ್ರಮವಾಗಿ ದನದ ಮಾಂಸವನ್ನು ರಿಕ್ಷಾದಲ್ಲಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಾಪು ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ.
ಬಂಧಿತರನ್ನು ಮಲ್ಲಾರು ನಿವಾಸಿ...
ರೆಡ್ಕ್ರಾಸ್ನಿಂದ ಆರೋಗ್ಯ ಇಲಾಖೆಗೆ ಸಾಮಾಗ್ರಿ ಹಸ್ತಾಂತರ
ರೆಡ್ಕ್ರಾಸ್ನಿಂದ ಆರೋಗ್ಯ ಇಲಾಖೆಗೆ ಸಾಮಾಗ್ರಿ ಹಸ್ತಾಂತರ
ಮಂಗಳೂರು: ರೆಡ್ಕ್ರಾಸ್ ಸಂಸ್ಥಾಪಕ ಸರ್ ಹೆನ್ರಿ ಡೊನಾಂಟ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರೆಡ್ಕ್ರಾಸ್ ಘಟಕದ ವತಿಯಿಂದ ಆರೋಗ್ಯ ಇಲಾಖೆಗೆ ಮಾಸ್ಕ್, ಸ್ಯಾನಿಟೈಸರ್, ಸಾಬೂನುಗಳ...
ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ
ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ
ಮಂಗಳೂರು: ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳನ್ನು ಪ್ರಕಟಿಸಲಾಗಿದ್ದು ಉಪಾಧ್ಯಕ್ಷರಾಗಿ ಜ್ಯೋತಿ ಅಶೋಕ್, ಸುನಿತ ಸಾಲ್ಯಾನ್, ಕವಿತಾ ಶೆಟ್ಟಿ ಹಾಗೂ ಝೋಹರ ಅವರು ಆಯ್ಕೆಯಾಗಿದ್ದಾರೆ.
ಈ ನೇಮಕಾತಿಯನ್ನು...
ಕೊಲ್ಲೂರು ಇಬ್ಬರು ದರೋಡೆಕೋರರ ಬಂಧನ
ಕೊಲ್ಲೂರು ಇಬ್ಬರು ದರೋಡೆಕೋರರ ಬಂಧನ
ಕುಂದಾಪುರ: ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕೊಲ್ಲೂರು ಪೋಲಿಸರು ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರನ್ನು ಭಧ್ರಾವತಿಯ ಮೋಹನ ಕುಮಾರ್ (27) ಹಾಗೂ ನರೇಂದ್ರ ಬಾಬು ಬೆಂಗಳೂರು ಎಂದು ಗುರುತಿಸಲಾಗಿದೆ.
ಕೊಲ್ಲೂರು ಪೊಲೀಸ್...




























