ಉಡುಪಿ: ಮಂಗಳೂರು ಪ್ರೀಮಿಯರ್ ಲೀಗ್ಗೆ ಉಡುಪಿ ಟೈಗರ್ಸ್ ತಂಡದ ಲಾಂಛನ ಅನಾವರಣ
ಉಡುಪಿ: ಮಂಗಳೂರು ಪ್ರೀಮಿಯರ್ ಲೀಗ್ಗೆ ಉಡುಪಿ ಜಿಲ್ಲೆಯ ಏಕೈಕ ತಂಡ ಉಡುಪಿ ಟೈಗರ್ಸ್ ತಂಡದ ಲಾಂಛನ ಅನಾವರಣ ಕಾರ್ಯಕ್ರಮ ಶನಿವಾರ ರಾತ್ರಿ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ನಡೆಯಿತು.
ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಲಾಂಛನ...
ಮಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡಿಕೆ
ಮಂಗಳೂರು :_ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಎಪ್ರಿಲ್ 29,30 ಮತ್ತು ಮೇ 1 ರಂದು ನಡೆಯಬೇಕಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯು ಮುಂದೂಡಲಾಗಿದ್ದು,ಮೇ 12 ಮತ್ತು 13 ರಂದು ಪರೀಕ್ಷೆಯು ನಡೆಯಲಿದೆಯೆಂದು ಕರ್ನಾಟಕ ಪರೀಕ್ಷಾ...
ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ; ಆರೋಪಿಯ ಬಂಧನ
ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ; ಆರೋಪಿಯ ಬಂಧನ
ಮೂಡುಬಿದಿರೆ: ಸ್ನೇಹಿತರಿಬ್ಬರ ಮಧ್ಯೆ ನಡೆದ ಮಾತಿನ ಚಕಾಮಕಿಯಲ್ಲಿ ವ್ಯಕ್ತಿಯೋರ್ವ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಶಿರ್ತಾಡಿಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ.
ಮೃತರನ್ನು...
ಬಹುಸಂಸ್ಕತಿಯನ್ನು ಒಪ್ಪದವರಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಷಡ್ಯಂತ್ರ: ಸಬೀಹಾ ಫಾತಿಮಾ
ಬಹುಸಂಸ್ಕತಿಯನ್ನು ಒಪ್ಪದವರಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಷಡ್ಯಂತ್ರ: ಸಬೀಹಾ ಫಾತಿಮಾ
ಮಂಗಳೂರು: ನಮ್ಮ ದೇಶವು ವಿವಿಧ ಧರ್ಮ, ಭಾಷೆ, ಆಚಾರಗಳನ್ನು ಆಚರಿಸುತ್ತಾ ಒಂದೇ ಸಂವಿಧಾನದಡಿಯಲ್ಲಿ ಬುದುಕುತ್ತಿದ್ದೇವೆ. ಆದರೆ ದೇಶದ ಬಹುಸಂಸ್ಕತಿಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದ...
‘ನದಿಗಳಿಗಾಗಿ ಜಾಥಾ’ ಅಭಿಯಾನಕ್ಕೆ ಮಾರ್ಪಳ್ಳಿ ಚಂಡೆ ಬಳಗದ ಸಾಥ್
'ನದಿಗಳಿಗಾಗಿ ಜಾಥಾ' ಅಭಿಯಾನಕ್ಕೆ ಮಾರ್ಪಳ್ಳಿ ಚಂಡೆ ಬಳಗದ ಸಾಥ್
ಉಡುಪಿ: ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ದೇಶದ ನದಿಗಳನ್ನು ಉಳಿಸಲು ಆರಂಭವಾಗಿರುವ ಆಂದೋಲನಕ್ಕೆ ಉಡುಪಿ ಮಾರ್ಪಳ್ಳಿ ಚೆಂಡೆ ಬಳಗವು ಹುಲಿವೇಷದ ಮೂಲಕ ಬೆಂಬಲ...
ಕಲ್ಲಡ್ಕ ಗಲಭೆ ಮತ್ತು ಎಸ್.ಡಿ.ಪಿ.ಐ ಕಾರ್ಯಕರ್ತನ ಅಶ್ರಫ್ ಕೊಲೆ ಡಿವೈಎಫ್ ಖಂಡನೆ
ಕಲ್ಲಡ್ಕ ಗಲಭೆ ಮತ್ತು ಎಸ್.ಡಿ.ಪಿ.ಐ ಕಾರ್ಯಕರ್ತನ ಅಶ್ರಫ್ ಕೊಲೆ ಡಿವೈಎಫ್ ಖಂಡನೆ
ಮಂಗಳೂರು: ಕಲ್ಲಡ್ಕ ಗಲಭೆಯ ಉದ್ವಿಗ್ನತೆ ಮುಂದುವರಿದಿರುವ ಸಂದರ್ಭದಲ್ಲಿಯೇ ಬೆಂಜನಪದವು ಬಳಿ ನಡೆದಿರುವ ಎಸ್.ಡಿ.ಪಿ.ಐ ಕಾರ್ಯಕರ್ತ ಅಶ್ರಫ್ ಕೊಲೆ ಆತಂಕಕಾರಿ. ಈ ಬರ್ಬರ...
ಬೆಳ್ತಂಗಡಿ: ಬೈಕ್, ಕಾರು ಕಳ್ಳತನ ಪ್ರಕರಣ; ಮೂರು ಮಂದಿ ಆರೋಪಿಗಳ ಬಂಧನ
ಬೆಳ್ತಂಗಡಿ: ಬೈಕ್, ಕಾರು ಕಳ್ಳತನ ಪ್ರಕರಣ; ಮೂರು ಮಂದಿ ಆರೋಪಿಗಳ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ ಪ್ರಕರಣದ ಆರೊಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ...
ಕೊರೋನಾ ಸಮಯದಲ್ಲಿ ತೈಲ ದರ ಏರಿಕೆ – ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತೆ – ಮಾಜಿ ಶಾಸಕ...
ಕೊರೋನಾ ಸಮಯದಲ್ಲಿ ತೈಲ ದರ ಏರಿಕೆ – ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತೆ – ಮಾಜಿ ಶಾಸಕ ಗೋಪಾಲ ಪೂಜಾರಿ
ಕುಂದಾಪುರ: ಒಂದೆಡೆ ಉದ್ಯೋಗವಿಲ್ಲ, ಇನ್ನೊಂದೆಡೆ ಅಗತ್ಯ ವಸ್ತುಗಳ ದರ ಗಗನಕ್ಕೇರುತ್ತಿದೆ. ಇಂತಹ...
ಕಣಚೂರು ಆಸ್ಪತ್ರೆ ಬಳಿ ಅಕ್ರಮ ಇಬ್ಬರ ಬಂಧನ
ಕಣಚೂರು ಆಸ್ಪತ್ರೆ ಬಳಿ ಅಕ್ರಮ ಇಬ್ಬರ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಣಚೂರು ಆಸ್ಪತ್ರೆಯ ಬಳಿ ನಡೆದ ಘಟನೆಯ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕೋಟೆಕಾರ್ ನಿವಾಸಿ ತೌಸೀಫ್ ಅಹಮ್ಮದ್ (24),...
ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ – ಕಾಮುಕರಿಗೆ ಲಾಠಿ ರುಚಿ
ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ – ಕಾಮುಕರಿಗೆ ಲಾಠಿ ರುಚಿ
ಮಡಿಕೇರಿ: ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಕೇರಳ ಮೂಲದ ಇಬ್ಬರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಘಟನೆ...


























