ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ – ವರದಿಗಾರಿಕೆ ತೆರಳಿದ ಮಾಧ್ಯಮದವರ ಮೇಲೆ ದಬ್ಬಾಳಿಕೆ ತೋರಿದ ಪೊಲೀಸರು!
ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ – ವರದಿಗಾರಿಕೆ ತೆರಳಿದ ಮಾಧ್ಯಮದವರ ಮೇಲೆ ದಬ್ಬಾಳಿಕೆ ತೋರಿದ ಪೊಲೀಸರು!
ಉಡುಪಿ: ಪ್ರಕೃತಿ ಚಿಕಿತ್ಸೆ ಪಡೆಯುವ ಸಲುವಾಗಿ ಉಡುಪಿ ಸಮೀಪದ ಕಾಪುವಿನ ಸಾಯಿ ರಾಧಾ ರೆಸಾರ್ಟ್ ಗೆ ರಾಜ್ಯ ಮುಖ್ಯಮಂತ್ರಿ...
ಮಂಗಳೂರು: ಬಜಿಲಕೇರಿ ಮಸೀದಿ ಮೇಲೆ ಕಲ್ಲು ತೂರಾಟ ನಾಲ್ವರ ಬಂಧನ
ಮಂಗಳೂರು: ಬಜಿಲಕೇರಿ ಮಸೀದಿಯ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂದರು ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರನ್ನು ಭವಂತಿ ನಗರ ನಿವಾಸಿಗಳಾದ ನಿತಿನ್ ಶೆಟ್ಟಿ (21), ಸುಶಾಂತ್ (19), ಗುರುಕಿರಣ್ (18) ಹಾಗೂ...
ಕುಂದಾಪುರ : ಮರವಂತೆ ಹೊರಬಂದರಿಗೆ ಸಂಸದ ಯಡಿಯೂರಪ್ಪ ಭೇಟಿ
ಕುಂದಾಪುರ : ಮರವಂತೆಯಲ್ಲಿ ನಿರ್ಮಾಣ ಹಂತದಲ್ಲಿ ಕಳೆಪಯಾಗುತ್ತಿರುವ ಹೊರಬಂದರು ಪ್ರದೇಶಕ್ಕೆ ಮಾಜೀ ಮುಖ್ಯಮಂತ್ರಿ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸ್ಥಳೀಯ ಮುಖಂಡರಾದ ರಾಮಮಂದಿರ ಮೀನುಗಾರರ ಸಂಘದ ಅಧ್ಯಕ್ಷ...
ಸರಕಾರ ಹಿಂದೂ ನಾಯಕರ ಹತ್ಯೆ ಸಂಚನ್ನು ಗಂಭೀರವಾಗಿ ಪರಿಗಣಿಸಲಿ ; ಸಂಸದ ನಳಿನ್
ಸರಕಾರ ಹಿಂದೂ ನಾಯಕರ ಹತ್ಯೆ ಸಂಚನ್ನು ಗಂಭೀರವಾಗಿ ಪರಿಗಣಿಸಲಿ ; ಸಂಸದ ನಳಿನ್
ಮಂಗಳೂರು: ಕರಾವಳಿಯ ಹಿಂದೂ ನಾಯಕರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ ಬಗ್ಗೆ ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯನ್ನು ರಾಜ್ಯ ಸರ್ಕಾರ...
ಧ್ವನಿಯಿಲ್ಲದವರ ಧ್ವನಿಯಾಗುವ ಸಂಕಲ್ಪ ನನ್ನದು ; ಪ್ರಮೋದ್ ಮಧ್ವರಾಜ್
ಧ್ವನಿಯಿಲ್ಲದವರ ಧ್ವನಿಯಾಗುವ ಸಂಕಲ್ಪ ನನ್ನದು ; ಪ್ರಮೋದ್ ಮಧ್ವರಾಜ್
ಉಡುಪಿ: ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದು ಜನಸೇವೆ ಮಾಡುವುದಕ್ಕಾಗಿ ಹೊರತು, ಅಧಿಕಾರ ಬಲ ಪ್ರದರ್ಶನಕ್ಕೆ ಅಲ್ಲ. ನನಗೆ ನಮ್ಮ ಮುಖ್ಯಮಂತ್ರಿಗಳು ನೀಡಿದ ಅವಕಾಶದಲ್ಲಿ ಪ್ರತಿ...
ಹಿಂದಿ ಹೇರಿಕೆ ಒಕ್ಕೂಟ ವ್ಯವಸ್ಥೆ ಮೇಲಿನ ಹಲ್ಲೆ: ಯು.ಟಿ ಫರ್ಝಾನ
ಹಿಂದಿ ಹೇರಿಕೆ ಒಕ್ಕೂಟ ವ್ಯವಸ್ಥೆ ಮೇಲಿನ ಹಲ್ಲೆ: ಯು.ಟಿ ಫರ್ಝಾನ
ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾರವರು ತಂಡಗಳನ್ನು ರಚಿಸಿ 2047ರೊಳಗೆ ಹಿಂದಿಯನ್ನು ರಾಷ್ಟ್ರ ಭಾಷೆ ಮಾಡುವ ಪರಿಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ...
ಮದುವೆ, ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಅವಶ್ಯಕತೆ ಇಲ್ಲ: ಮಮತಾ ದೇವಿ ಜಿ.ಎಸ್
ಮದುವೆ, ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಅವಶ್ಯಕತೆ ಇಲ್ಲ: ಮಮತಾ ದೇವಿ ಜಿ.ಎಸ್
ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ನೀತಿ ಸಂಹಿತೆಯ ಪ್ರಯುಕ್ತ ಸಾರ್ವಜನಿಕರು ಮದುವೆ ಮತ್ತು ಇನ್ನಿತರ...
ಅಕ್ಟೋಬರ್ 5ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ: ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ!
ಅಕ್ಟೋಬರ್ 5ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ: ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ!
ಬೆಂಗಳೂರು: ಅಕ್ಟೋಬರ್ ತಿಂಗಳಿನಲ್ಲಿ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿದ್ದು, ತಾವು ನೀಡಿದ್ದ ಭರವಸೆಯಂತೆ ಎಂಎಲ್ ಸಿ ಗಳಾದ ಆರ್.ಶಂಕರ್, ಎಂಟಿಬಿ...
ಗುರುವಾಯನಕೆರೆ: ಡಿವೈಡರ್ಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು
ಗುರುವಾಯನಕೆರೆ: ಡಿವೈಡರ್ಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು...
ಬ್ರಹ್ಮಾವರ: ಬಸ್ಸು- ಬೈಕ್ ನಡುವೆ ಅಪಘಾತ – ಸವಾರ ಮೃತ್ಯು
ಬ್ರಹ್ಮಾವರ: ಬಸ್ಸು- ಬೈಕ್ ನಡುವೆ ಅಪಘಾತ – ಸವಾರ ಮೃತ್ಯು
ಬ್ರಹ್ಮಾವರ: ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಅಫಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಧರ್ಮಾವರ ಅಡಿಟೋರಿಯಂ...




























