29.5 C
Mangalore
Monday, June 22, 2026

ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ನೂತನ ಸೇವೆ – ‘Being MOM’ ಘಟಕದ ಪ್ರಾರಂಭ

ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ನೂತನ ಸೇವೆ – ‘Being MOM’ ಘಟಕದ ಪ್ರಾರಂಭ ಮಂಗಳೂರು : ಮಹಿಳೆ ಮತ್ತು ಮಕ್ಕಳ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಎ.ಜೆ. ಆಸ್ಪತ್ರೆಯು ‘Being MOM’...

ಅಧಿಕಾರ ಸ್ವೀಕರಿಸಿದ ಮೂರೇ ದಿನದಲ್ಲಿ ಲೈಂಗಿಕ ಕಿರುಕುಳ ಆರೋಪಿ ಪೇದೆಗೆ ಡಿಸಿಪಿ ಅಣ್ಣಾಮಲೈ​ರಿಂದ ಗೇಟ್​ ಪಾಸ್

ಅಧಿಕಾರ ಸ್ವೀಕರಿಸಿದ ಮೂರೇ ದಿನದಲ್ಲಿ ಲೈಂಗಿಕ ಕಿರುಕುಳ ಆರೋಪಿ ಪೇದೆಗೆ ಡಿಸಿಪಿ ಅಣ್ಣಾಮಲೈ​ರಿಂದ ಗೇಟ್​ ಪಾಸ್ ಬೆಂಗಳೂರು: ಖಡಕ್​ ಅಧಿಕಾರಿ ಅಣ್ಣಾಮಲೈ ಅವರು ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ಮೂರೇ ದಿನದಲ್ಲಿ ಲೈಂಗಿಕ ಕಿರುಕುಳ ಆರೋಪ...

ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ ಮಂಗಳೂರು: ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಉತ್ತರ ಠಾಣೆಯ ಪೋಲಿಸರು ಕಾಂಚನ ವೈನ್ ಶಾಪ್ ಬಳಿ ಬಂಧಿಸಿದ್ದಾರೆ. ಬಂಧಿತನನ್ನು ಕುಡುಪು ನೀರು ಮಾರ್ಗ ನಿವಾಸಿ...

ಉಡುಪಿ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಉಡುಪಿ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಉಡುಪಿ: ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರು ಗಳನ್ನು ಉತ್ತಮ ಶಿಕ್ಷಕರ...

ಸಾಸ್ತಾನ ಟೋಲ್ ಗೇಟ್ ಕಂಬಕ್ಕೆ ಬಸ್ ಢಿಕ್ಕಿ: 12 ಮಂದಿ ಪ್ರಯಾಣಿಕರಿಗೆ ಗಾಯ

ಸಾಸ್ತಾನ ಟೋಲ್ ಗೇಟ್ ಕಂಬಕ್ಕೆ ಬಸ್ ಢಿಕ್ಕಿ: 12 ಮಂದಿ ಪ್ರಯಾಣಿಕರಿಗೆ ಗಾಯ ಕೋಟ: ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 12 ಮಂದಿ ಪ್ರಯಾಣಿಕರು...

ಕುತ್ತಾರು ಜಂಕ್ಷನ್ನಲ್ಲಿ  ಸ್ಪೀಕರ್ ಖಾದರ್ ಗೆ ಫೇರಾವ್, ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು

ಕುತ್ತಾರು ಜಂಕ್ಷನ್ನಲ್ಲಿ  ಸ್ಪೀಕರ್ ಖಾದರ್ ಗೆ ಫೇರಾವ್, ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದ‌ರ್ ಅವರಿಗೆ ಫೇರಾವ್‌...

ಬನ್ನಂಜೆ ನಾರಾಯಣ ಗುರು ವೃತ್ತ ತೆರವಿಗೆ ಪ್ರಸಾದ್ ರಾಜ್ ಕಾಂಚನ್ ಆಕ್ರೊಶ

ಬನ್ನಂಜೆ ನಾರಾಯಣ ಗುರು ವೃತ್ತ ತೆರವಿಗೆ ಪ್ರಸಾದ್ ರಾಜ್ ಕಾಂಚನ್ ಆಕ್ರೊಶ ನಗರಸಭೆ ವತಿಯಿಂದ ಶಾಶ್ವತ ವೃತ್ತ ನಿರ್ಮಿಸುವಂತೆ ಆಗ್ರಹ ಉಡುಪಿ: ಬನ್ನಂಜೆ ನಾರಾಯಣ ಗುರು ಮಂದಿರದ ಎದುರುಗಡೆ ಇದ್ದ ನಾರಾಯಣ ಗುರು ವೃತ್ತವನ್ನು...

ಮನಸ್ಸಲ್ಲಿ ಸ್ವಚ್ಛವಾಗಿಡುವ ಯೋಚನೆ ಬಂದಾಗ ಮಾತ್ರ ನಗರ ಸ್ಚಚ್ಛವಾಗಿಡಲು ಸಾಧ್ಯ: ಉಪಮೇಯರ್ ಕೆ.ಮಹಮದ್ 

ಮನಸ್ಸಲ್ಲಿ ಸ್ವಚ್ಛವಾಗಿಡುವ ಯೋಚನೆ ಬಂದಾಗ ಮಾತ್ರ ನಗರ ಸ್ಚಚ್ಛವಾಗಿಡಲು ಸಾಧ್ಯ: ಉಪಮೇಯರ್ ಕೆ.ಮಹಮದ್  ಮಂಗಳೂರು: 2014ರಲ್ಲಿ ಹೊಸ ಹೆಸರಿನಿಂದ ಪ್ರಾರಂಭವಾದ ಸ್ಚಚ್ಛ ಭಾರತ ಅಭಿಯಾನ ಇಂದು ದೇಶದ್ಯಾಂತ ಗುರುತಿಸಲ್ಪಟ್ಟಿದ್ದು , ದೇಶದ ಪ್ರತಿಯೊಂದು ವಾರ್ಡ್,...

ಉಡುಪಿಯಲ್ಲಿ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರಿಗೆ ಕ್ವಾರಂಟೈನ್ ಅ್ಯಪ್ ಮೂಲಕ ಕಣ್ಗಾವಲು ಇಡುತ್ತಿರುವ ಜಿಲ್ಲಾಡಳಿತ

ಉಡುಪಿಯಲ್ಲಿ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರಿಗೆ ಕ್ವಾರಂಟೈನ್ ಅ್ಯಪ್ ಮೂಲಕ ಕಣ್ಗಾವಲು ಇಡುತ್ತಿರುವ ಜಿಲ್ಲಾಡಳಿತ ಉಡುಪಿ: ರಾಜ್ಯ ಸರಕಾರದ ಹೊಸ ನಿಯಮಾವಳಿಯಂತೆ ಹೊರ ರಾಜ್ಯ, ವಿದೇಶದಿಂದ ಬಂದು ಹೋಮ್ ಕ್ವಾರಂಟೈನ್ ನಲ್ಲಿ ಇರುವವರ ಮೇಲೆ...

ಪೇಜಾವರ ಶ್ರೀ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರ ವಿರುದ್ಧ ಕಾನೂನು ಹೋರಾಟ; ವಿಶ್ವ ಹಿಂದೂ ಪರಿಷತ್

ಪೇಜಾವರ ಶ್ರೀ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರ ವಿರುದ್ಧ ಕಾನೂನು ಹೋರಾಟ; ವಿಶ್ವ ಹಿಂದೂ ಪರಿಷತ್ ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಹಿತ ಇತರರ ವಿರುದ್ಧ ಕಾನೂನು ಹೋರಾಟ...

Members Login

Obituary

Congratulations