ಉಡುಪಿ ಜಿಲ್ಲಾ ಜೆ.ಡಿ.ಎಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ
ಉಡುಪಿ ಜಿಲ್ಲಾ ಜೆ.ಡಿ.ಎಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ
ಉಡುಪಿ: ಲಡಾಖ್ ನ ಗುರುವಾನ್ ಕಣಿವೆಯಲ್ಲಿ ಚೀನಾ ದೇಶದ ಸೈನಿಕರ ಜೊತೆ ಹೋರಾಡುತ್ತ ವೀರ ಮರಣವನ್ನು ಹೊಂದಿದ ಹುತಾತ್ಮ ಯೋಧರಿಗೆ ಉಡುಪಿ ಜಿಲ್ಲಾ ಜನತಾದಳ...
ವಿದ್ಯಾದಾನ ಸರ್ವಶ್ರೇಷ್ಠ- ರಾಜ್ಯಪಾಲ ವಜೂಬಾಯಿ ರೂಡಾಬಾಯಿವಾಲ
ವಿದ್ಯಾದಾನ ಸರ್ವಶ್ರೇಷ್ಠ- ರಾಜ್ಯಪಾಲ ವಜೂಬಾಯಿ ರೂಡಾಬಾಯಿವಾಲ
ಮಂಗಳೂರು: ಎಲ್ಲ ದಾನಗಳಿಗಿಂತಲೂ ಮಿಗಿಲು ವಿದ್ಯಾದಾನ. ಬದುಕು ಕಟ್ಟಿಕೊಳ್ಳಲು ನೆರವಾಗುವ ವಿದ್ಯೆ ಎಲ್ಲ ಮಕ್ಕಳಿಗೂ ಲಭ್ಯವಾಗಿಸುವುದರಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ರಾಜ್ಯಪಾಲ ವಜೂಬಾಯಿ ರೂಡಾಬಾಯಿವಾಲ ಅವರು...
ಸುಳ್ಯ: ಔಷಧಕ್ಕಾಗಿ 15 ಕಿ.ಮೀ. ನಡೆದು ಬಂದ ವೃದ್ದೆ!
ಸುಳ್ಯ: ಔಷಧಕ್ಕಾಗಿ 15 ಕಿ.ಮೀ. ನಡೆದು ಬಂದ ವೃದ್ದೆ!
ಸುಳ್ಯ: ಕೋವಿಡ್-19 ಕಾರಣ ಲಾಕ್ ಡೌನ್ ಇರುವುದರಿಂದ ಬಹಳ ಜನರು ಪರಿತಪಿಸುತ್ತಿದ್ದಾರೆ. ವಾಹನ ಸಿಗದೆ ಪರಿತಪಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೊಲ್ಲದೊಗ್ರದ ವೃದೆಯೋರ್ವರು...
ಇ-ವೀಸಾ ಸೌಲಭ್ಯದಿಂದ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ – ನಳಿನ್ಕುಮಾರ್
ಇ-ವೀಸಾ ಸೌಲಭ್ಯದಿಂದ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ - ನಳಿನ್ಕುಮಾರ್
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏ.1ರಿಂದ `ಇ-ವೀಸಾ' ಸೌಲಭ್ಯ ದೊರೆಯಲಿದ್ದು ಕರಾವಳಿಯ ಪ್ರವಾಸೋದ್ಯಮ ಹಾಗೂ ವೈದ್ಯಕೀಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ...
ಪ್ರತಿಪಕ್ಷದ ಮುಖಂಡರು, ಪ್ರಗತಿಪರರ ವಿರೋಧಿ ಅಮಿತ್ ಶಾ ಮಂಗಳೂರು ಸಮಾವೇಶ ಹುಬ್ಬಳ್ಳಿಗೆ ಸ್ಥಳಾಂತರ
ಪ್ರತಿಪಕ್ಷದ ಮುಖಂಡರು, ಪ್ರಗತಿಪರರ ವಿರೋಧಿ ಅಮಿತ್ ಶಾ ಮಂಗಳೂರು ಸಮಾವೇಶ ಹುಬ್ಬಳ್ಳಿಗೆ ಸ್ಥಳಾಂತರ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗು ಕೇಂದ್ರ ಗೃಹ ಸಚಿವ ಅಮಿತ್...
ಕುಡ್ಲ ಎಂಟರ್ಟೈನರ್ಸ್ ನಿರ್ಮಾಣದ ಕಿರುಚಿತ್ರ “ದಿ ರಿವೇಂಜ್” ಬಿಡುಗಡೆ
ಕುಡ್ಲ ಎಂಟರ್ಟೈನರ್ಸ್ ನಿರ್ಮಾಣದ ಕಿರುಚಿತ್ರ "ದಿ ರಿವೇಂಜ್" ಬಿಡುಗಡೆ
ಮಂಗಳೂರು: ಚಲನಚಿತ್ರಗಳಿಗೆ ಸಬ್ಸಿಡಿ ನೀಡುವಂತೆ ಕಿರುಚಿತ್ರಗಳಿಗೂ ರಾಜ್ಯ ಸರ್ಕಾರ ಸಬ್ಸಿಡಿ ನೀಡಬೇಕೆಂದು ರಂಗಭೂಮಿ ಹಿರಿಯ ನಟ ಹಾಗೂ ನಿರ್ಮಾಪಕ ಸಂಜೀವ ದಂಡಕೇರಿ ಆಗ್ರಹಿಸಿದರು.
ಕುಡ್ಲ...
ಉಡುಪಿ ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆ ಪ್ರಾರಂಭಕ್ಕೆ ಯತ್ನ- ಶೋಭಾ ಕರಂದ್ಲಾಜೆ
ಉಡುಪಿ ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆ ಪ್ರಾರಂಭಕ್ಕೆ ಯತ್ನ- ಶೋಭಾ ಕರಂದ್ಲಾಜೆ
ಉಡುಪಿ: ಜಿಲ್ಲೆಯಲ್ಲಿನ ಕಾರ್ಮಿಕರ ಮತ್ತು ಅವರ ಕುಟುಂಬದವರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರದ ನೆರವಿನಿಂದ ಇಎಸ್ಐ ಆಸ್ಪತ್ರೆ ಪ್ರಾರಂಭಿಸಲು ಎಲ್ಲಾ ರೀತಿಯ ಪ್ರಯತ್ನ...
ಉಡುಪಿ ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ
ಉಡುಪಿ ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ
ಉಡುಪಿ: ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ...
ನೀರಿನ ರೇಶನಿಂಗ್ ತಕ್ಷಣ ನಿಲ್ಲಿಸಿ ಇವತ್ತಿನಿಂದಲೇ ದಿನನಿತ್ಯ ನೀರು ಪೂರೈಕೆ ಮಾಡಬೇಕು- ಶಾಸಕ ಕಾಮತ್
ನೀರಿನ ರೇಶನಿಂಗ್ ತಕ್ಷಣ ನಿಲ್ಲಿಸಿ ಇವತ್ತಿನಿಂದಲೇ ದಿನನಿತ್ಯ ನೀರು ಪೂರೈಕೆ ಮಾಡಬೇಕು- ಶಾಸಕ ಕಾಮತ್
ಮಂಗಳೂರು ನಗರಕ್ಕೆ ರೇಶನಿಂಗ್ ಮೂಲಕ ನೀರು ಪೂರೈಸುವುದನ್ನು ನಿಲ್ಲಿಸಿ ಜನರ ಹಿತದೃಷ್ಟಿಯಿಂದ ಇವತ್ತಿನಿಂದಲೇ ದಿನನಿತ್ಯ ನೀರು ಪೂರೈಸುವುದಕ್ಕೆ ಅಧಿಕಾರಿಗಳು...
ಲೇಖಾನುದಾನಕ್ಕೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನೀರಸ : ಕ್ಯಾ. ಗಣೇಶ್ ಕಾರ್ಣಿಕ್
ಲೇಖಾನುದಾನಕ್ಕೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನೀರಸ : ಕ್ಯಾ. ಗಣೇಶ್ ಕಾರ್ಣಿಕ್
ಮಂಗಳೂರು: ವೇತನ ಆಯೋಗದ ಅವಧಿಯನ್ನು ಎಪ್ರಿಲ್ 30 ರವರೆಗೆ ವಿಸ್ತರಿಸಿ ವಿಳಂಬ ನೀತಿಯನ್ನು ಅನುಸರಿಸಿರುವುದರ ಹಿಂದೆ ವೇತನ ಆಯೋಗದ ವರದಿಯ ಅನುಷ್ಠಾನವನ್ನು ಮುಂದೆ...



























