32.5 C
Mangalore
Tuesday, January 13, 2026

ಡೆಂಗ್ಯೂ ನಿಯಂತ್ರಣ ಜಾಗೃತಿ ಅಭಿಯಾನಕ್ಕೆ ಮಾಜಿ ಶಾಸಕ ಜೆ.ಆರ್. ಲೋಬೊ ಚಾಲನೆ

ಡೆಂಗ್ಯೂ ನಿಯಂತ್ರಣ ಜಾಗೃತಿ ಅಭಿಯಾನಕ್ಕೆ ಮಾಜಿ ಶಾಸಕ ಜೆ.ಆರ್. ಲೋಬೊ ಚಾಲನೆ ಮಂಗಳೂರು : ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರಾರಂಭಿಸಿರುವ ಡೆಂಗ್ಯೂ...

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಹಾಗೂ ಜೆರಾಕ್ಸ್ ಅಂಗಡಿಗೆ ನುಗ್ಗಿದ ಲಾರಿ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಹೋಟೆಲ್ ಹಾಗೂ ಜೆರಾಕ್ಸ್ ಅಂಗಡಿಗೆ ನುಗ್ಗಿದ ಘಟನೆ ಮುಕ್ಕ ಬಳಿ ಜುಲೈ 15 ರಂದು ನಡೆದಿದೆ. ಮುಕ್ಕದಿಂದ ಸುರತ್ಕಲ್ ಕಡೆಗೆ ಸಾಗುತ್ತಿದ್ದ ಲಾರಿಯೊಂದು ಮುಕ್ಕ ಬಳಿಗೆ...

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ  ನಿಧನ

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ  ನಿಧನ ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ...

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಮಿಜಾರು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಭಾಗಿತ್ವದಲ್ಲಿ ಎನ್ ಎಸ್ ಎಸ್ ವಾರ್ಷಿಕ...

ಪುತ್ತಿಗೆ ಪರ್ಯಾಯ  ಹಸಿರು ಹೊರೆ ಕಾಣಿಕೆ ಮನವಿ ಬಿಡುಗಡೆ 

ಪುತ್ತಿಗೆ ಪರ್ಯಾಯ  ಹಸಿರು ಹೊರೆ ಕಾಣಿಕೆ ಮನವಿ ಬಿಡುಗಡೆ  ಪುತ್ತಿಗೆ ಪರ್ಯಾಯೋತ್ಸವದ ಸ್ವಾಗತ ಸಮಿತಿಯ ವಿಶೇಷ ಸಭೆಯು ಕಾರ್ಯಾಧ್ಯಕ್ಷರಾದ  ರಘುಪತಿ ಭಟ್ ರವರ ಅಧ್ಯಕ್ಷತೆಯಲ್ಲಿ ಆರ್ಥಿಕ, ಹೊರೆ ಕಾಣಿಕೆ, ಸಾಂಸ್ಕೃತಿಕ ಸಮಿತಿಗಳ ಕಾರ್ಯ ವೈಖರಿ...

ಅಂತಾರಾಷ್ಟ್ರೀಯ ಒಲಿಂಪಿಯಾಡ್ ಸಿ.ಎಫ್.ಎ.ಎಲ್, ಮಂಗಳೂರಿನ 4 ವಿದ್ಯಾರ್ಥಿಗಳ ಆಯ್ಕೆ

ಅಂತಾರಾಷ್ಟ್ರೀಯ ಒಲಿಂಪಿಯಾಡ್ ಸಿ.ಎಫ್.ಎ.ಎಲ್, ಮಂಗಳೂರಿನ 4 ವಿದ್ಯಾರ್ಥಿಗಳ ಆಯ್ಕೆ ಸೆಂಟರ್ ಫಾರ್ ಅಡ್ವಾನ್ಸ್‍ಡ್ ಲರ್ನಿಂಗ್ (ಸಿಎಫ್‍ಎಎಲ್)ನಲ್ಲಿ ತರಬೇತಿ ಪಡೆಯುತ್ತಿರುವ4 ವಿದ್ಯಾರ್ಥಿಗಳು ಹೋಮಿ ಬಾಬಾ ವಿಜ್ಞಾನ ಸಂಸ್ಥೆಯು ನಡೆಸುತ್ತಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಒಲಿಂಪಿಯಾಡ್ ಪರೀಕ್ಷೆಯ ಮೂರನೇ...

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ ಮಂಗಳೂರು: ನಗರದಲ್ಲಿ ಎಕಾನಾಮಿಕ್ & ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾದಕ ದ್ರವ್ಯಗಳ ಸಾಗಾಟ/ ಮಾರಾಟ ಮಾಡುವವರ ಪತ್ತೆಯ ಬಗ್ಗೆ ಕೈಗೊಂಡಿರುವ ಕಾರ್ಯಾಚರಣೆಯಲ್ಲಿ...

ಉತ್ತಮ ಪುಸ್ತಕಗಳನ್ನು ಓದುವುದರಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ : ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ ಬುಧವಾರ ಶಾಂತಿವನ ಟ್ರಸ್ಟ್‍ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಲಾದ ಜ್ಞಾನ ಸಿಂಧು (ಪ್ರಾಥಮಿಕ ಶಾಲೆ) ಮತ್ತು ಜ್ಞಾನ ಬಂಧು (ಪ್ರೌಢಶಾಲೆ) ಪುಸ್ತಕಗಳನ್ನು ಮಹೋತ್ಸವ ಸಭಾ ಭವನದಲ್ಲಿ ಕಾರ್ಪೋರೇಶನ್...

ಉಡುಪಿ: ಕರ್ನಾಟಕದಲ್ಲಿ ಗಾಂಧಿ ಮೊದಲ ಹೆಜ್ಜೆ ಶತಮಾನೋತ್ಸವ  

  ಉಡುಪಿ:- ಆತ್ಮಶುದ್ದಿಯ ಚಳವಳಿಗೆ ಉಡುಪಿ ಮೇಲ್ಪಂಕ್ತಿಯಾಗಲಿ; ಪ್ರಜಾಭಿಪ್ರಾಯ ರೂಪಣೆ ಸೌಮ್ಯ ಮಾರ್ಗದಿಂದ ಆದರಷ್ಟೆ ಸುಸ್ಥಿರ ಅಭಿವೃದ್ಧಿ ಸಾಧ್ಯ. ಇಂದಿಗೂ ಇದೇ ನೀತಿ ನಿರೂಪಣೆ ಪ್ರಸ್ತುತ ಎಂದು ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಪೀಠದ...

ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಯ ಬಂಧನ

ಕುಂದಾಪುರ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪದ ಮೇಲೆ ಯುವಕನೊರ್ವನನ್ನು ಬೈಂದೂರು ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳದ ಮುಂಡಳ್ಳ ನಿವಾಸಿ ಅಬ್ದುಲ್ ಪಜುರಮ್ (21) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ ಆರೊಪಿ ಅಬ್ದುಲ್ ಸಂತ್ರಸ್ತ...

Members Login

Obituary

Congratulations