‘ಜೈಲು ವಾಸ್ತವ್ಯ ಮಾಡಿ ಬಂದಿರುವ ಬಿಜೆಪಿ ನಾಯಕರಿಗೆ ಗ್ರಾಮ ವಾಸ್ತವ್ಯದ ಅರಿವಿಲ್ಲ – ಐವನ್ ಡಿಸೋಜ 

‘ಜೈಲು ವಾಸ್ತವ್ಯ ಮಾಡಿ ಬಂದಿರುವ ಬಿಜೆಪಿ ನಾಯಕರಿಗೆ ಗ್ರಾಮ ವಾಸ್ತವ್ಯದ ಅರಿವಿಲ್ಲ - ಐವನ್ ಡಿಸೋಜ  ಮೂಲ್ಕಿ: ‘ಜೈಲು ವಾಸ್ತವ್ಯ ಮಾಡಿ ಬಂದಿರುವ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿಯ ಗ್ರಾಮ ವಾಸ್ತವ್ಯದ ಬಗ್ಗೆ ಸ್ಪಷ್ಟ ಮಾಹಿತಿ...

ದೇಶದ ಆರ್ಥಿಕತೆಯ ಸೊಂಟ ಮುರಿದದ್ದೇ ಮೋದಿಯವರ ಸಾಧನೆ: ಅರಫಾ ಮಂಚಿ

ದೇಶದ ಆರ್ಥಿಕತೆಯ ಸೊಂಟ ಮುರಿದದ್ದೇ ಮೋದಿಯವರ ಸಾಧನೆ: ಅರಫಾ ಮಂಚಿ ಮಂಗಳೂರು: ಭ್ರಷ್ಟಾಚಾರ ಮುಕ್ತ, ಕಪ್ಪು ಹಣ, ಸ್ವಚ್ಛ ಭಾರತ ನಿರ್ಮಿಸುವ ಭರವಸೆ ನೀಡಿ, ದೇಶದ ಅಧಿಕಾರವನ್ನು ಹಿಡಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಜ. 24 ರಿಂದ 27 ರ ವರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಪ್ರವಾಸ

ಜ. 24 ರಿಂದ 27 ರ ವರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಪ್ರವಾಸ ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ...

ಕೊಡೇರಿ ದೋಣಿ ದುರಂತ: ನಾಲ್ಕನೇ ಮೀನುಗಾರನ ಮೃತದೇಹ ಪತ್ತೆ

ಕೊಡೇರಿ ದೋಣಿ ದುರಂತ: ನಾಲ್ಕನೇ ಮೀನುಗಾರನ ಮೃತದೇಹ ಪತ್ತೆ ಕುಂದಾಪುರ: ಕೊಡೇರಿ ದೋಣಿ ದುರಂತದಲ್ಲಿ ನಾಪತ್ತೆಯಾದ ನಾಲ್ವರು ಮೀನುಗಾರರ ಶವಗಳು ಸತತ ಕಾರ್ಯಾಚರಣೆಯ ಬಳಿಕ ಪತ್ತೆಯಾಗಿದೆ. ಉಪ್ಪುಂದದ ಕರ್ಕಿಕಳಿ ನಿವಾಸಿ ಲಕ್ಷ್ಮಣ ಖಾರ್ವಿ(34) ಎಂಬವರ ಶವ...

ಆಳ್ವಾಸ್‍ ನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನ’

ಆಳ್ವಾಸ್‍ ನಲ್ಲಿ 'ಅಂತರಾಷ್ಟ್ರೀಯ ಮಹಿಳಾ ದಿನ' ಮಿಜಾರು: ಸಮಾನತೆಗಾಗಿ ಮಹಿಳೆಯರು ಹೋರಾಟ ನಡೆಸಿದರೆ ಅದು ಮುರ್ಖತನವಾಗುತ್ತದೆ ಏಕೆಂದರೆ ಮಹಿಳೆಯರು ಎಲ್ಲರಿಂಗಿಂತ ಶ್ರೇಷ್ಠರು, ಅವರ ಸಾಮಥ್ರ್ಯದ ಅರಿವು ಅವರಿಗಿದ್ದರೆ ಯಾವುದೇ ಹೋರಾಟದ ಅಗತ್ಯ ಅವರಿಗಿಲ್ಲ ಎಂದು...

ಹುಸೇನಬ್ಬ ಅನುಮಾನಾಸ್ಪದ ಸಾವು : ತಲೆಗೆ ಹೊಡೆದು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

ಹುಸೇನಬ್ಬ ಅನುಮಾನಾಸ್ಪದ ಸಾವು : ತಲೆಗೆ ಹೊಡೆದು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ ಉಡುಪಿ: ಬಳಿ ಜೋಕಟ್ಟೆ ದನದ ವ್ಯಾಪಾರಿ ಹುಸೇನಬ್ಬ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಮರಣೋತ್ತರ ಪರೀಕ್ಷಾ ವರದಿಯನ್ನು ಪ್ರಕರಣದ...

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿ, ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ...

ವಿಧಾನಸಭಾ ಚುನಾವಣೆ; ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ ಗೆಲುವು ಖಚಿತ; ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ

ವಿಧಾನಸಭಾ ಚುನಾವಣೆ; ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ ಗೆಲುವು ಖಚಿತ; ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಉಡುಪಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಗೆಲ್ಲುವಂತಹ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಖಂಡಿತವಾಗಿ ಜೆಡಿಎಸ್ ಪಕ್ಷ ಗೆಲ್ಲುವ...

ಶೃಂಗೇರಿ, ಶಾಖಾ ಮಠ, ಕೋಟೆಕಾರು ದಸರಾ  ಹಬ್ಬದ ಕಾರ್ಯಕ್ರಮಗಳ ಸಮಾರೋಪ 

ಶೃಂಗೇರಿ, ಶಾಖಾ ಮಠ, ಕೋಟೆಕಾರು ದಸರಾ  ಹಬ್ಬದ ಕಾರ್ಯಕ್ರಮಗಳ ಸಮಾರೋಪ  ಮಂಗಳೂರು: ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಂ, ಶೃಂಗೇರಿ, ಶಾಖಾ ಮಠ, ಕೋಟೆಕಾರು, ಇಲ್ಲಿ ಶರನ್ನವರಾತ್ರಿ ಆಚರಣೆಯ ಕೊನೆಯ ದಿನವಾದ ವಿಜಯದಶಮಿಯ...

ಕುಂದಾಪುರ: ಕರ್ಫ್ಯೂ ಉಲ್ಲಂಘಿಸಿ ಪೊಲೀಸರೊಂದಿಗೆ ಉಡಾಫೆ ಮಾತನಾಡಿದ ಯುವಕನ ವಿರುದ್ದ ಪ್ರಕರಣ ದಾಖಲು

ಕುಂದಾಪುರ: ಕರ್ಫ್ಯೂ ಉಲ್ಲಂಘಿಸಿ ಪೊಲೀಸರೊಂದಿಗೆ ಉಡಾಫೆ ಮಾತನಾಡಿದ ಯುವಕನ ವಿರುದ್ದ ಪ್ರಕರಣ ದಾಖಲು ಕುಂದಾಪುರ: ಕೊರೋನಾ ಮಹಾಮಾರಿ ನಿಯಂತ್ರಕ್ಕಾಗಿ ವಿಧಿಸಿರುವ ಕರ್ಫ್ಯೂವನ್ನು ಉಲ್ಲಂಘಿಸಿದ್ದಲ್ಲದೆ ಪೊಲೀಸರ ಮಾತಿಗೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕುಂದಾಪುರದ ಎಂಜಿನಿಯರಿಂಗ್...

Members Login

Obituary

Congratulations