29.5 C
Mangalore
Thursday, May 28, 2026

ಮಂಗಳೂರು ನಗರ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ತುರ್ತು ಸ್ಪಂದನ ವ್ಯವಸ್ಥೆ-112

ಮಂಗಳೂರು ನಗರ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ತುರ್ತು ಸ್ಪಂದನ ವ್ಯವಸ್ಥೆ-112 ತುರ್ತು ಸಂಧರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವು...

ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ಗಲ್ಫ್ ವಿ.ವಿ.ಯಿಂದ ಗೌರವ ಡಾಕ್ಟರೇಟ್

ಯುಎಇ: ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಬಿ.ಎ. ಗ್ರೂಪ್-ಇಂಡಿಯಾದ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ಗಲ್ಫ್ ಮೆಡಿಕಲ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಯುಎಇಯ ಅಜ್ಮನ್‍ನಲ್ಲಿರುವ ಪ್ರಸಿದ್ಧ...

ಅಕ್ರಮ ಮರಳುಗಾರಿಕೆಗೆ ದಾಳಿ; ರೂ. 79.75 ಲಕ್ಷ ಮೌಲ್ಯದ ಸೊತ್ತು ವಶ

ಅಕ್ರಮ ಮರಳುಗಾರಿಕೆಗೆ ದಾಳಿ; ರೂ. 79.75 ಲಕ್ಷ ಮೌಲ್ಯದ ಸೊತ್ತು ವಶ ಕಾರ್ಕಳ: ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ರೂ. 79.75 ಲಕ್ಷ ಮೌಲ್ಯದ ಸೊತ್ತನ್ನು...

ಡಿಕೆ ಶಿವಕುಮಾರ್ ಹುಟ್ಟು ಹಬ್ಬದ ಪ್ರಯುಕ ದಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

ಡಿಕೆ ಶಿವಕುಮಾರ್ ಹುಟ್ಟು ಹಬ್ಬದ ಪ್ರಯುಕ ದಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ 55 ನೇ ಹುಟ್ಟು ಹಬ್ಬದ...

ಫೆಡರೇಶನ್ ಮೂಲಕ ಮೀನುಗಾರಿಕಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ : ಯಶ್ಪಾಲ್ ಸುವರ್ಣ

ಫೆಡರೇಶನ್ ಮೂಲಕ ಮೀನುಗಾರಿಕಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ : ಯಶ್ಪಾಲ್ ಸುವರ್ಣ ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ...

ಮನೆಯಲ್ಲಿ ಗಾಂಜಾ ದಾಸ್ತಾನು ಆರೋಪ- ಒರ್ವ ಬಂಧನ, 19.97 ಲಕ್ಷ ಮೌಲ್ಯದ ಗಾಂಜಾ ವಶ

ಮನೆಯಲ್ಲಿ ಗಾಂಜಾ ದಾಸ್ತಾನು ಆರೋಪ- ಒರ್ವ ಬಂಧನ, 19.97 ಲಕ್ಷ ಮೌಲ್ಯದ ಗಾಂಜಾ ವಶ ಬಂಟ್ವಾಳ: ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಮಾಡಿರುವ ಖಚಿತ ಮಾಹಿತಿಯ ಮೇರೆಗೆ ಮನೆ ಮೇಲೆ ದಾಳಿ ನಡೆಸಿರುವ ಬಂಟ್ವಾಳ ನಗರ...

ಸುರತ್ಕಲ್ : ಎಂಆರ್‌ಪಿಎಲ್ ವಸತಿ ಪ್ರದೇಶದಿಂದ ಹರಿದ ತ್ಯಾಜ್ಯ ನೀರು ಕುತ್ತೆತ್ತೂರು ಗ್ರಾಮಸ್ತರ ಆಕ್ರೋಶ

ಸುರತ್ಕಲ್ : ಮೂಡುಪದವು ಬಳಿ ಇರುವ ಎಂಆರ್‌ಪಿಎಲ್‌ನ ಕಾವಲು ಸಿಬ್ಬಂದಿ ಘಟಕ ಸಿಐಎಸ್‌ಎಫ್ (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್) ವಸಗೃಹದ ಕೊಳಕು ತ್ಯಾಜ್ಯ ನೀರು ಕುತ್ತೆತ್ತೂರು ಗ್ರಾಮಕ್ಕೆ ಹರಿದು ಗ್ರಾಮದ ಜನತೆ ವಾಸನೆಯಿಂದ...

ನೇರಂಬಳ್ಳಿ ಸುರೇಶ್ ರಾವ್, ಕುವೈತ್ ರವರಿಗೆ “ಸಮಾಜ ಸೇವಾ ರತ್ನ ಪ್ರಶಸ್ತಿ – 2026”

ನೇರಂಬಳ್ಳಿ ಸುರೇಶ್ ರಾವ್, ಕುವೈತ್ ರವರಿಗೆ “ಸಮಾಜ ಸೇವಾ ರತ್ನ ಪ್ರಶಸ್ತಿ – 2026” ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ ಶ್ರೀಯುತ ನೇರಂಬಳ್ಳಿ ಸುರೇಶ್ ಶ್ಯಾಮ್ ರಾವ್, ಕುವೈತ್ ರವರಿಗೆ ಕನ್ನಡ...

ಪಣಂಬೂರು: ಗುಂಡು ಹಾರಿಸಿಕೊಂಡು ಎನ್.ಎಂ.ಪಿ.ಎ. ಭದ್ರತಾ ಸಿಬ್ಬಂದಿ ಆತ್ಮಹತ್ಯೆ

ಪಣಂಬೂರು: ಗುಂಡು ಹಾರಿಸಿಕೊಂಡು ಎನ್.ಎಂ.ಪಿ.ಎ. ಭದ್ರತಾ ಸಿಬ್ಬಂದಿ ಆತ್ಮಹತ್ಯೆ   ಸುರತ್ಕಲ್ : CISF ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯ ದ್ವಾರದ ಬಳಿ ಇಂದು(ಅ.22) ಮುಂಜಾನೆ ನಡೆದಿರುವುದು...

ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ನೂತನ ಸೇವೆ – ‘Being MOM’ ಘಟಕದ ಪ್ರಾರಂಭ

ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ನೂತನ ಸೇವೆ – ‘Being MOM’ ಘಟಕದ ಪ್ರಾರಂಭ ಮಂಗಳೂರು : ಮಹಿಳೆ ಮತ್ತು ಮಕ್ಕಳ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಎ.ಜೆ. ಆಸ್ಪತ್ರೆಯು ‘Being MOM’...

Members Login

Obituary

Congratulations