ಗ್ರಾಮಪಂಚಾಯತ್ ಚುನಾವಣೆಗೆ ಮಾರ್ಗಸೂಚಿ; ಐದಕ್ಕಿಂತ ಹೆಚ್ಚು ಮಂದಿ ಪ್ರಚಾರದಲ್ಲಿ ತೊಡಗಿಕೊಳ್ಳುವಂತಿಲ್ಲ

ಗ್ರಾಮಪಂಚಾಯತ್ ಚುನಾವಣೆಗೆ ಮಾರ್ಗಸೂಚಿ; ಐದಕ್ಕಿಂತ ಹೆಚ್ಚು ಮಂದಿ ಪ್ರಚಾರದಲ್ಲಿ ತೊಡಗಿಕೊಳ್ಳುವಂತಿಲ್ಲ ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಸಂಬಂದ ,ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಕೋವಿಡ್...

ಸರಕಾರಿ ಆದೇಶ ಪಾಲಿಸದ ಎಮ್ ಆರ್ ಪಿ ಎಲ್ ಜೋಕಟ್ಟೆ ಗ್ರಾಮಸ್ಥರಿಂದ ಮೇ 3 ರಂದು ಪ್ರತಿಭಟನೆ

ಸರಕಾರಿ ಆದೇಶ ಪಾಲಿಸದ ಎಮ್ ಆರ್ ಪಿ ಎಲ್ ಜೋಕಟ್ಟೆ ಗ್ರಾಮಸ್ಥರಿಂದ ಮೇ 3 ರಂದು ಪ್ರತಿಭಟನೆ ಮಂಗಳೂರು: ಎಮ್ ಆರ್ ಪಿ ಎಲ್ ಮೂರನೇ ಹಂತದ ಕೋಕ್ ಸಲ್ಫರ್ ಘಟಕದ ಮಾರಣಾಂತಿಕ ಮಾಲಿನ್ಯದ...

ಆಳ್ವಾರ ತೇಜೋವಧೆ ಮಾಡಬೇಡಿ: ಎ.ಸದಾನಂದ ಶೆಟ್ಟಿ

ಆಳ್ವಾರ ತೇಜೋವಧೆ ಮಾಡಬೇಡಿ: ಎ.ಸದಾನಂದ ಶೆಟ್ಟಿ ಮಂಗಳೂರು: ಕಾವ್ಯಾಳ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ವಿನಾಕಾರಣ ಮೋಹನ್ ಆಳ್ವಾ ಮತ್ತು ಅವರ ಸಂಸ್ಥೆಯ ತೇಜೋವಧೆ ಮಾಡಲಾಗುತ್ತಿದೆ. ಆಳ್ವಾಸ್ ವಿದ್ಯಾ ಸಂಸ್ಥೆಯ ಆಡಳಿತ ವ್ಯವಸ್ಥೆ ಪ್ರಾಮಾಣಿಕವಾಗಿದೆ. ಆಳ್ವಾರವರೂ...

“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ- ಯು.ಟಿ ಖಾದರ್ 

“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ- ಯು.ಟಿ ಖಾದರ್  ಮಂಗಳೂರು : “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ ಜನರಿಗೆ ತುರ್ತು ಚಿಕಿತ್ಸೆ ನೀಡುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದ ಕೊಡುಗೆಯೊಂದಿಗೆ...

ಉಪ ಕಸುಬಾಗಿ ಲಾಭ ತರುವ ತಳಿ ಸ್ವರ್ಣಧಾರ ಕೋಳಿ: ರಾಮಚಂದ್ರ ನಾಯ್ಕ  

ಉಪ ಕಸುಬಾಗಿ ಲಾಭ ತರುವ ತಳಿ ಸ್ವರ್ಣಧಾರ ಕೋಳಿ: ರಾಮಚಂದ್ರ ನಾಯ್ಕ   ಮಂಗಳೂರು : ನಾಟಿ ಕೋಳಿಗೆ ಹೋಲುವ ವಿಶೇಷ ತಳಿಯಾದ ಸ್ವರ್ಣಧಾರ ಕೋಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರಲ್ಲಿ ಬೇಡಿಕೆ ಹೆಚ್ಚುತ್ತಿದೆ. ಈ...

ಮಂಗಳೂರು: ಕೊಲೆಗೆ ಸಂಚು – ಸಿಸಿಬಿ ಪೋಲಿಸರಿಂದ ಆರೋಪಿ ಬಂಧನ

ಮಂಗಳೂರು: ನಗರದ ಬಜಾಲ್ ಗ್ರಾಮದ ಫೈಸಲ್ ನಗರದ ಬಳಿ ವ್ಯಕ್ತಿಯೋರ್ವರ ಕೊಲೆಗೆ ಸಂಚು ರೂಪಿಸಿದ್ದ ಹಾಗೂ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಫೈಸಲ್ ನಗರದ ಬಜಾಲ್...

ವಾರದಲ್ಲಿ ‌ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ: ಸಚಿವ ಶಿವರಾಜ್ ತಂಗಡಗಿ

ವಾರದಲ್ಲಿ ‌ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ: ಸಚಿವ ಶಿವರಾಜ್ ತಂಗಡಗಿ ಉಡುಪಿ: ವಾರದಲ್ಲಿ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...

ಸಮರ್ಪಕ ಕಸ ವಿಲೇವಾರಿ – ಸಚಿವ ಪ್ರಮೋದ್ ಮಧ್ವರಾಜ್ ಸೂಚನೆ

ಸಮರ್ಪಕ ಕಸ ವಿಲೇವಾರಿ - ಸಚಿವ ಪ್ರಮೋದ್ ಮಧ್ವರಾಜ್  ಸೂಚನೆ ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಮರ್ಪಕವಾದ ರೀತಿಯಲ್ಲಿ ಕಸ ವಿಲೇವಾರಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಅವರು...

ಮಾಜಿ ಸಚಿ‌ವ ಬಿ.ರಮಾನಾಥ ರೈ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಭೇಟಿ- ದಿನನಿತ್ಯದ ವಸ್ತುಗಳ ಬೆಲೆ ಏರಿಸದಂತೆ ಮನವಿ

ಮಾಜಿ ಸಚಿ‌ವ ಬಿ.ರಮಾನಾಥ ರೈ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಭೇಟಿ- ದಿನನಿತ್ಯದ ವಸ್ತುಗಳ ಬೆಲೆ ಏರಿಸದಂತೆ ಮನವಿ ಮಂಗಳೂರು: ಮಾಜಿ ಸಚಿ‌ವ ಬಿ.ರಮಾನಾಥ ರೈ ನೇತೃತ್ವದಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್...

ಗ್ರಾಮೀಣ ಭಾಗದ ಪತ್ರಕರ್ತರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ-ಸಿದ್ದರಾಜು

ಗ್ರಾಮೀಣ ಭಾಗದ ಪತ್ರಕರ್ತರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ-ಸಿದ್ದರಾಜು ಭಟ್ಕಳ: ಗ್ರಾಮೀಣ ಜನರ ಬದುಕಿನೊಂದಿಗೆ ಬೆರೆತು ಹೋಗಿರುವ ಗ್ರಾಮೀಣ ಭಾಗದ ಪತ್ರಕರ್ತರು ಸರ್ಕಾರದ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ...

Members Login

Obituary

Congratulations