ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ...
ಕಾಪು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ದೃಢ
ಕಾಪು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೋರ್ವಳ ತಂದೆಗೆ ಕೊರೋನಾ ಪಾಸಿಟಿವ್ ದಾಖಲಾಗಿ ಆತಂಕದಲ್ಲಿರುವ ವೇಳೆಯಲ್ಲಿ ಈಗ ವಿದ್ಯಾರ್ಥಿನಿಗೆ ಕೂಡ ಕೋವಿಡ್ ಪಾಸಿಟಿವ್...
ಬಿಜೆಪಿ ಯುವ ಮೋರ್ಚಾ ವತಿಯಿಂದ ಚಾಯ್ ಪೆ ಚರ್ಚಾ
ಬಿಜೆಪಿ ಯುವ ಮೋರ್ಚಾ ವತಿಯಿಂದ ಚಾಯ್ ಪೆ ಚರ್ಚಾ
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ನೇತೃತ್ವದ ಕೇಂದ್ರ ಸರಕಾರ ಪದಗ್ರಹಣ ಮಾಡಿ ಯಶಸ್ವಿ ಮೂರನೇ ವರ್ಷವನ್ನು ಪೂರೈಸಿದ ಶುಭ ಸಂದರ್ಭದಲ್ಲಿ ಮಂಗಳೂರಿನಲ್ಲಿ ದಕ್ಷಿಣ...
ವಿದ್ಯಾವಂತ, ಶಿಕ್ಷಕರೇ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾಗಲಿ – ಡಾ. ನರೇಶ್ಚಂದ್ರ ಹೆಗ್ಡೆ
ವಿದ್ಯಾವಂತ, ಶಿಕ್ಷಕರೇ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾಗಲಿ – ಡಾ. ನರೇಶ್ಚಂದ್ರ ಹೆಗ್ಡೆ
ಉಡುಪಿ: ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಓರ್ವ ವಿದ್ಯಾವಂತ ಮತ್ತು ಸ್ವತಃ ಶಿಕ್ಷಕನೇ ಆಗಿರುವ ಅಭ್ಯರ್ಥಿ ಸ್ಪರ್ಧೆ ಮಾಡಿದ್ದಲ್ಲಿ ಅವರ ಸಮಸ್ಯೆಗಳನ್ನು...
ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ
ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ
ಮಂಗಳೂರು : ಮಂಗಳೂರು ನಗರ ಪದವು ಗ್ರಾಮದ ಶಕ್ತಿನಗರದ ನಾಲ್ಯ ಪದವು ಮೈದಾನದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದು ಗಾಂಜಾ ಸೇವನೆ...
ಕೋವಿಡ್ -19 : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಸಂದೇಶ ಹರಡಿದ ಆರೋಪ – ಇಬ್ಬರ ಬಂಧನ
ಕೋವಿಡ್ -19 : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಸಂದೇಶ ಹರಡಿದ ಆರೋಪ – ಇಬ್ಬರ ಬಂಧನ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋವಿಡ್ -19 ರ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ಹರಡಿದ್ದ ಆರೋಪದ ಮೇಲೆ ಪೊಲೀಸರು...
ಸಚಿವ ಸೊರಕೆಯವರಿಂದ 3.26 ಕೋಟಿ ಮೊತ್ತದ ಪದವು-ಕಲ್ಲೋಟ್ಟು ರಸ್ತೆ ಉದ್ಘಾಟನೆ
ಉಡುಪಿ: ಶಿರ್ವ ಗ್ರಾಮ ಪಂಚಾಯತ್ನ ಶಿರ್ವ ಪದವಿನಿಂದ ಕಲ್ಲೋಟ್ಟು ವರೆಗಿನ 3.26 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಬುಧವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ತಮ್ಮ...
ವಿಟ್ಲ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ದಾಳಿ, ಸೊತ್ತು ವಶ
ವಿಟ್ಲ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ದಾಳಿ, ಸೊತ್ತು ವಶ
ಮಂಗಳೂರು: ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ, ಆರೋಪಿತನಾದ ಅಬ್ದುಲ್ ಸಮದ್ ಎಂಬಾತನು ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ...
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ
ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ರಾಜ್ಯ ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎ.ಬಿ. ಇಬ್ರಾಹೀಂ ಅವರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ...
ತಮಿಳುನಾಡು ರಾಜಕೀಯಕ್ಕೆ ‘ಕರ್ನಾಟಕ ಸಿಂಗಂ‘ ಅಣ್ಣಾಮಲೈ ಪ್ರವೇಶ: 2021ರ ಚುನಾವಣೆಯಲ್ಲಿ ಸ್ಪರ್ಧೆ
ತಮಿಳುನಾಡು ರಾಜಕೀಯಕ್ಕೆ ‘ಕರ್ನಾಟಕ ಸಿಂಗಂ‘ ಅಣ್ಣಾಮಲೈ ಪ್ರವೇಶ: 2021ರ ಚುನಾವಣೆಯಲ್ಲಿ ಸ್ಪರ್ಧೆ
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಅಪರಾಧಿಗಳಿಗೆ ನಡುಕ ಹುಟ್ಟಿಸಿದ್ದ ಮತ್ತು ಕರ್ನಾಟಕದ ಸಿಂಗಂ ಎಂದೇ...




























