ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮನೆಯಲ್ಲಿ ಗೋವಿನ ಪೂಜೆ
ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮನೆಯಲ್ಲಿ ಗೋವಿನ ಪೂಜೆ
ಉಡುಪಿ: ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಕೊಳಲಗಿರಿ ನಿವಾಸದ ಗೋಶಾಲೆಯಲ್ಲಿ ದೀಪಾವಳಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಸೋಮವಾರ ಗೋಪೂಜೆ ನೆರವೇರಿತು.
ಸೋಮವಾರ ಬೆಳಿಗ್ಗೆ...
ಮೊಂತಿ ಫೆಸ್ಟ್ ಗೆ ಚರ್ಚುಗಳಿಗೆ ವಿತರಿಸಲು ಉದ್ಯಾವರ ಜೂಲಿಯನ್ ದಾಂತಿ ಜಮೀನಿನಲ್ಲಿ ಸಿದ್ದಗೊಂಡಿದೆ ಹೊಸ ಭತ್ತದ ತೆನೆ
ಮೊಂತಿ ಫೆಸ್ಟ್ ಗೆ ಚರ್ಚುಗಳಿಗೆ ವಿತರಿಸಲು ಉದ್ಯಾವರ ಜೂಲಿಯನ್ ದಾಂತಿ ಜಮೀನಿನಲ್ಲಿ ಸಿದ್ದಗೊಂಡಿದೆ ಹೊಸ ಭತ್ತದ ತೆನೆ
ಉಡುಪಿ: ತೆನೆ ಹಬ್ಬಕ್ಕೆ ಕ್ರೈಸ್ತ, ಹಿಂದೂ ಧರ್ಮಗಳಲ್ಲಿ ವಿಶೇಷ ಮಹತ್ವ ಇದ್ದು ಹಳ್ಳಿಗಳಲ್ಲಿ ತೆನೆಗೆ ಯಾವುದೇ...
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಿಂದ ಪೊಳಲಿ ದೇವಳಕ್ಕೆ ಭೇಟಿ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಿಂದ ಪೊಳಲಿ ದೇವಳಕ್ಕೆ ಭೇಟಿ
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಇಂದು ಬೆಳಗ್ಗೆ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ...
ಅಂಚೆ ಇಲಾಖೆಯಲ್ಲಿ ಜೀತ ಪದ್ಧತಿ : ಮೋದಿಗೆ ಪತ್ರ ಬರೆದ ನೌಕರ!
ಅಂಚೆ ಇಲಾಖೆಯಲ್ಲಿ ಜೀತ ಪದ್ಧತಿ : ಮೋದಿಗೆ ಪತ್ರ ಬರೆದ ನೌಕರ!
ಮಂಗಳೂರು: ಇತ್ತೀಚೆಗಷ್ಟೇ ಕರ್ನಾಟಕದ ಪೊಲೀಸರು ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶಿತರಾಗಿ ಪ್ರತಿಭಟನೆಗೆ ಸಿದ್ಧರಾದದ್ದು ಹಳೆಯ ಸಂಗತಿ. ಇದು ರಾಜ್ಯ ಸರಕಾರದ...
ಮಹಾ,ಕ್ಯಾರ್ ಚಂಡಮಾರುತ ಎಫೆಕ್ಟ್; ನವೆಂಬರ್ 4ರವರೆಗೆ ಮೀನುಗಾರಿಕೆಗೆ ರೆಡ್ ಅಲರ್ಟ್
ಮಹಾ,ಕ್ಯಾರ್ ಚಂಡಮಾರುತ ಎಫೆಕ್ಟ್; ನವೆಂಬರ್ 4ರವರೆಗೆ ಮೀನುಗಾರಿಕೆಗೆ ರೆಡ್ ಅಲರ್ಟ್
ಉಡುಪಿ: ಮಹಾ,ಕ್ಯಾರ್ ಚಂಡಮಾರುತದ ಪರಿಣಾಮ ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರಿತ್ಯದ ಪರಿಣಾಮ ನವೆಂಬರ್ 4ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕ್ಯಾರ್ ಚಂಡಮಾರುತದ...
5 ನೇ ಹಂತದ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಪ್ರಥಮ ಭಾನುವಾರದ ಶ್ರಮದಾನಕ್ಕೆ ಚಾಲನೆ
5 ನೇ ಹಂತದ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಪ್ರಥಮ ಭಾನುವಾರದ ಶ್ರಮದಾನಕ್ಕೆ ಚಾಲನೆ
ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಚತಾ ಅಭಿಯಾನದ ಅಂಗವಾದ ಸ್ವಚ್ಛ ಮಂಗಳೂರು ಪ್ರಥಮ ಶ್ರಮದಾನಕ್ಕೆ 9 ದಶಂಬರ 2018...
ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಯುವ ಜೆಡಿಎಸ್ ಜಿಲ್ಲಾಧಿಕಾರಿಗೆ ಮನವಿ
ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಯುವ ಜೆಡಿಎಸ್ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು: ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ದಕ ಜಿಲ್ಲಾ ಯುವ ಜನತಾದಳದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ...
ನವೆಂಬರ್ 28 ರಂದು ಮಂಗಳೂರಿಗೆ ಪ್ರಧಾನಿ ಆಗಮನ : ಅಗತ್ಯ ಸಿದ್ಧತೆಗಳ ಪರಿಶೀಲನೆ
ನವೆಂಬರ್ 28 ರಂದು ಮಂಗಳೂರಿಗೆ ಪ್ರಧಾನಿ ಆಗಮನ : ಅಗತ್ಯ ಸಿದ್ಧತೆಗಳ ಪರಿಶೀಲನೆ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ...
ಬಜಾಲ್ ಫೈಸಲ್ ನಗರ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಜೆ.ಆರ್.ಲೋಬೊ ಗುದ್ದಲಿ ಪೂಜೆ
ಬಜಾಲ್ ಫೈಸಲ್ ನಗರ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಜೆ.ಆರ್.ಲೋಬೊ ಗುದ್ದಲಿ ಪೂಜೆ
ಮಂಗಳೂರು: ಬಜಾಲ್ ಫೈಸಲ್ ನಗರ ತೀರ ಒಳಪ್ರದೇಶವಾಗಿದ್ದು ಇದರ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮೂರು ಕೋಟಿ ರೂಪಾಯಿ ಅನುದಾನದ ಮೂಲಕ ರಸ್ತೆ...
ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ: ಸೇವಾಸಿಂಧು ಪೋರ್ಟಲ್ ಗಳ ಮೂಲಕ ಅರ್ಜಿ ಸ್ವೀಕಾರ
ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ: ಸೇವಾಸಿಂಧು ಪೋರ್ಟಲ್ ಗಳ ಮೂಲಕ ಅರ್ಜಿ ಸ್ವೀಕಾರ
ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ ಚಾಲಕರು ಮುಖ್ಯಮಂತ್ರಿಗಳು ಘೋಷಿಸಿರುವ ಪರಿಹಾರ ಹಣ...




























