ಜಿಹಾದಿ ಉಗ್ರರ ನರಮೇಧಕ್ಕೆ ಬಲಿಯಾದ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಬದ್ಧ...
ಜಿಹಾದಿ ಉಗ್ರರ ನರಮೇಧಕ್ಕೆ ಬಲಿಯಾದ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಬದ್ಧ : ಯಶ್ಪಾಲ್ ಸುವರ್ಣ
ಉಡುಪಿ: ಜಮ್ಮು ಕಾಶ್ಮೀರದಲ್ಲಿ ಮತಾಂಧ ಜಿಹಾದಿ ಉಗ್ರರ ನರಮೇಧಕ್ಕೆ ಬಲಿಯಾದ...
ವಿಮಾನ ಪತನ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಂತಾಪ
ವಿಮಾನ ಪತನ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಂತಾಪ
ಉಡುಪಿ: ಅಹಮದಾಬಾದ್ನ ಜನವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನದಿಂದ 270ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಕಥೊಲಿಕ್ ಸಭಾ ಉಡುಪಿ...
ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಅಧ್ಯಕ್ಷ ನಾರಾಯಣ ಪೂಜಾರಿ ನಿಧನ
ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಅಧ್ಯಕ್ಷ ನಾರಾಯಣ ಪೂಜಾರಿ ನಿಧನ
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಇದರ ಸ್ಥಾಪಕ, ಅಧ್ಯಕ್ಷ ನಾರಾಯಣ ಟಿ.ಪೂಜಾರಿ (70.) ಕಳೆದ ಸೋಮವಾರ ಸಾಂಗ್ಲಿ ಅಲ್ಲಿನ ಸ್ವನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ...
ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಗೆ ರಾಷ್ಟ್ರ ಪ್ರಶಸ್ತಿ
ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಗೆ ರಾಷ್ಟ್ರ ಪ್ರಶಸ್ತಿ
ಮಂಗಳೂರು: ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆ ಗೆ ವಿಕಲ ಚೇತನರ ಅಭ್ಯುದಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರಕಾರದ ಸಾಮಾಜಿಕ...
ಶಾಂತಿ ಸುವ್ಯವಸ್ಥೆಗೆ ಉಡುಪಿ ಜಿಲ್ಲೆ ಮಾದರಿ : ಡಿಜಿಪಿ ಡಾ. ಎಂ ಎ ಸಲೀಂ
ಶಾಂತಿ ಸುವ್ಯವಸ್ಥೆಗೆ ಉಡುಪಿ ಜಿಲ್ಲೆ ಮಾದರಿ : ಡಿಜಿಪಿ ಡಾ. ಎಂ ಎ ಸಲೀಂ
ಉಡುಪಿ: ಜಿಲ್ಲೆ ಆರಂಭದಿಂದ ಇಂದಿನ ವರೆಗೆ ಶಾಂತಿ ಸುವ್ಯವಸ್ಥೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದು ಇದಕ್ಕೆ ಪೊಲೀಸ್ ಅಧಿಕಾರಿಗಳ ಪ್ರಾಮಾಣಿಕ ಸೇವೆ...
ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 7 ಮಂದಿಯ ಬಂಧನ
ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 7 ಮಂದಿಯ ಬಂಧನ
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿಮೊಗರು ಗ್ರಾಮದ ಕಡೆಕಾರ್ ಎಂಬಲ್ಲಿರುವ ರಿವರ್ ಡೇಲ್ ಸಮೀಪ ನೇತ್ರಾವತಿ ನದಿ ಕಿನಾರೆ ಬಳಿ...
ಉಡುಪಿ ನ್ಯಾಯಾಲಯ, ಉಡುಪಿ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬ ವರ್ಷಾಚರಣೆ
ಉಡುಪಿ ನ್ಯಾಯಾಲಯ, ಉಡುಪಿ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬ ವರ್ಷಾಚರಣೆ
ಉಡುಪಿ ನ್ಯಾಯಾಲಯ ಹಾಗೂ ಉಡುಪಿ ವಕೀಲ ಸಂಘದ ಸ್ಥಾಪನೆಯ 125ನೇ ವರ್ಷಾಚರಣೆಯನ್ನು ಇದೇ ನ.17 ಮತ್ತು 18ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ವಿಶಿಷ್ಟ...
ಮಾಜಿ ಸಚಿವ ಬಿ.ಎ.ಮೊಯಿದಿನ್ ನಿಧನ – ಎಸ್ ಐ ಓ, ವೆಲ್ ಫೇರ್ ಪಾರ್ಟಿಯಿಂದ ಸಂತಾಪ
ಶೈಕ್ಷಣಿಕ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಮಾಜಿ ಸಚಿವ ಬಿ.ಎ.ಮೊಯಿದಿನ್: ಎಸ್ ಐ ಓ
ಮಂಗಳೂರು: ಮಾಜಿ ಉನ್ನತ ಶಿಕ್ಷಣ ಸಚಿವ, ಹಿರಿಯ ರಾಜಕೀಯ ಮುತ್ಸದ್ಧಿ, ಬಿ.ಎ. ಮೊಯಿದಿನ್ ರವರು ಶೈಕ್ಷಣಿಕ ಸಬಲೀಕರಣಕ್ಕೆ ಹೆಚ್ಚು...
ಅಂಬಲಪಾಡಿ ಜಂಕ್ಷನ್ ನಲ್ಲಿ ಎಲಿವೇಟೆಡ್ ಪ್ಲೆ ಓವರ್ ನಿರ್ಮಾಣಗೊಳ್ಳಲಿ -ರಮೇಶ್ ಕಾಂಚನ್
ಅಂಬಲಪಾಡಿ ಜಂಕ್ಷನ್ ನಲ್ಲಿ ಎಲಿವೇಟೆಡ್ ಪ್ಲೆ ಓವರ್ ನಿರ್ಮಾಣಗೊಳ್ಳಲಿ -ರಮೇಶ್ ಕಾಂಚನ್
ಉಡುಪಿ: ಅಂಬಲಪಾಡಿಯ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮೋದನೆ ನೀಡಿರುವುದನ್ನು ಪುನರ್ ಪರಿಶೀಲಿಸಿ ಇಲ್ಲಿಗೆ ಸೂಕ್ತವಾದ...
ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ತೊಂದರೆ ನೀಡುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ತೊಂದರೆ ನೀಡುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಉಡುಪಿ: ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಚ್ ಅಶೋಕ್ ಅವರಿಗೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಅನಗತ್ಯ ತೊಂದರೆ...




























