ಎ. 28: ಬಂಟರ ಯಾನೆ ನಾಡವರ ಮಾತೃಸಂಘದ ಅಧಿವೇಶನ, ಸಾಧಕರಿಗೆ ಸನ್ಮಾನ
ಎ. 28: ಬಂಟರ ಯಾನೆ ನಾಡವರ ಮಾತೃಸಂಘದ ಅಧಿವೇಶನ, ಸಾಧಕರಿಗೆ ಸನ್ಮಾನ
ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ(ರಿ) ಬಂಟ್ಸ್ಹಾಸ್ಟೆಲ್ ಮಂಗಳೂರು ಇದರ ಬಹಿರಂಗ ಅಧಿವೇಶನವನ್ನು ಎಪ್ರಿಲ್ 28ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ...
ಬಿಜೆಪಿ ಸ್ಲಂ ಮೋರ್ಚಾದಿಂದ ಅಂಬೇಡ್ಕರ್ ಕಾಲೋನಿಯಲ್ಲಿ ಮೋದಿ ಹುಟ್ಟುಹಬ್ಬ
ಬಿಜೆಪಿ ಸ್ಲಂ ಮೋರ್ಚಾದಿಂದ ಅಂಬೇಡ್ಕರ್ ಕಾಲೋನಿಯಲ್ಲಿ ಮೋದಿ ಹುಟ್ಟುಹಬ್ಬ
ಮಂಗಳೂರು: ಭಾರತೀಯ ಜನತಾ ಪಾರ್ಟಿ ಸ್ಲಂ ಮೋರ್ಚಾ ದ,ಕ ಜಿಲ್ಲೆ ಆಶ್ರಯದಲ್ಲಿ ಪಚ್ಚನಾಡಿ ಅಂಬೇಡ್ಕರ್ ಕಾಲೋನಿ (ಬಸವಲಿಂಗಪ್ಪ ನಗರ)ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು...
ಅನಧಿಕೃತ ಪಿಜಿ ಗೆ ಬೀಗ ಹಾಕಿದ ಪಾಲಿಕೆ ಅಧಿಕಾರಿಗಳು
ಅನಧಿಕೃತ ಪಿಜಿ ಗೆ ಬೀಗ ಹಾಕಿದ ಪಾಲಿಕೆ ಅಧಿಕಾರಿಗಳು
ಮಂಗಳೂರು: ಅನಧಿಕೃತವಾಗಿ ನಡೆಸುತ್ತಿದ್ದ ಪಿಜಿಯನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿದ್ದರೂ ತೆರವುಗೊಳಿಸದ ಹಿನ್ನಲೆಯಲ್ಲಿ ಶುಕ್ರವಾರ ಮಹಾನಗರ ಪಾಲಿಕೆಯ ಅಧಿಕಾರಿಗಳು ಬೀಗ ಹಾಕಿದ ಘಟನೆ ನಡೆದಿದೆ.
...
ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳ ಟ್ರಿಪ್ ಕಾನೂನು ಬಾಹಿರ
ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳ ಟ್ರಿಪ್ ಕಾನೂನು ಬಾಹಿರ
ಮ0ಗಳೂರು : ಖಾಸಗಿ ವಾಹನಗಳಲ್ಲಿ ಬಾಡಿಗೆ ಆಧಾರದ ಮೇಲೆ ಶಾಲಾ ಮಕ್ಕಳನ್ನು ಕೊಂಡೊಯ್ಯುವುದು ಕಾನೂನು ಬಾಹಿರವಾಗಿರುತ್ತದೆ. ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವುದು...
ಕೇರಳ ಪುಸ್ತಕ ಮೇಳ- 3ನೇ ಆವೃತ್ತಿ : ಸ್ಪೀಕರ್ ಯು.ಟಿ. ಖಾದರ್ ಭಾಗಿ
ಕೇರಳ ಪುಸ್ತಕ ಮೇಳ- 3ನೇ ಆವೃತ್ತಿ : ಸ್ಪೀಕರ್ ಯು.ಟಿ. ಖಾದರ್ ಭಾಗಿ
ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಫರೀದ್ ಅವರು ಜ.7 ರಂದು ಮಂಗಳವಾರ ಕೇರಳ ವಿಧಾನ ಸಭೆ ಸಚಿವಾಲಯ, ತಿರುವನಂತಪುರ ದಲ್ಲಿ...
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ – ಜನವರಿ ತಿಂಗಳ ಸ್ವಚ್ಛತಾ ಶ್ರಮದಾನ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ – ಜನವರಿ ತಿಂಗಳ ಸ್ವಚ್ಛತಾ ಶ್ರಮದಾನ
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದಡಿಯಲ್ಲಿ ಜನವರಿ ತಿಂಗಳ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಜರುಗಿತು....
58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢ – ಬೋಳೂರು ಪರಿಸರ ಸೀಲ್ ಡೌನ್
58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢ - ಬೋಳೂರು ಪರಿಸರ ಸೀಲ್ ಡೌನ್
ಮಂಗಳೂರು: 58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಗೊಂಡ ಹಿನ್ನೆಲೆಯಲ್ಲಿ ಬೋಳೂರು ಪರಿಸರದಲ್ಲಿ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ...
ಶಿರಾಡಿ ರಸ್ತೆ ತಾತ್ಕಾಲಿಕ ಬಂದ್
ಶಿರಾಡಿ ರಸ್ತೆ ತಾತ್ಕಾಲಿಕ ಬಂದ್
ಮಂಗಳೂರು : ರಾಷ್ಟ್ರೀಯ ಹೆದ್ದಾರಿ-48(75) ರ ಬೆಂಗಳೂರು-ಮಂಗಳೂರು ರಸ್ತೆಯ ಕಿ.ಮೀ 237.00 (ಮಾರನಹಳ್ಳಿ)ಯಿಂದ ಕಿ.ಮೀ.263.00(ಅಡ್ಡಹೊಳೆ) ವರೆಗಿನ ಶಿರಾಡಿಘಾಟ್ ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿದ್ದು, ಆಗಸ್ಟ್ 13...
ಬಂಟ್ವಾಳ: ಸರಣಿ ಕಳ್ಳತನ – ಪರಾರಿಯಾಗಿದ್ದ ಆರೋಪಿಯ ಬಂಧನ
ಬಂಟ್ವಾಳ: ಸರಣಿ ಕಳ್ಳತನ - ಪರಾರಿಯಾಗಿದ್ದ ಆರೋಪಿಯ ಬಂಧನ
ಬಂಟ್ವಾಳ: ಬಿಸಿರೋಡಿನ ಹೃಯಭಾಗದ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಬೆಳ್ತಂಗಡಿ...
ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಪಲಿಮಾರು...




























