ಗರ್ಭಿಣಿ ಸ್ತ್ರೀಯರಿಗಾಗಿ ಕೇಂದ್ರದ ಯೋಜನೆ ಶೀಘ್ರ ಕಾರ್ಯರೂಪಕ್ಕೆ – ಸಚಿವೆ ಶಶಿಕಲಾ ಎ ಜೊಲ್ಲೆ
ಗರ್ಭಿಣಿ ಸ್ತ್ರೀಯರಿಗಾಗಿ ಕೇಂದ್ರದ ಯೋಜನೆ ಶೀಘ್ರ ಕಾರ್ಯರೂಪಕ್ಕೆ - ಸಚಿವೆ ಶಶಿಕಲಾ ಎ ಜೊಲ್ಲೆ
ಮಂಗಳೂರು : ಗರ್ಭಿಣಿ ಸ್ತ್ರೀಯರಿಗಾಗಿ 2018 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿರುವ ಕೇಂದ್ರದ ಯೋಜನೆಯಾಗಿರುವ ಪೋಷಣ್ ಅಭಿಯಾನ...
ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ
ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ
ಮಂಗಳೂರು: ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳನ್ನು ಪ್ರಕಟಿಸಲಾಗಿದ್ದು ಉಪಾಧ್ಯಕ್ಷರಾಗಿ ಜ್ಯೋತಿ ಅಶೋಕ್, ಸುನಿತ ಸಾಲ್ಯಾನ್, ಕವಿತಾ ಶೆಟ್ಟಿ ಹಾಗೂ ಝೋಹರ ಅವರು ಆಯ್ಕೆಯಾಗಿದ್ದಾರೆ.
ಈ ನೇಮಕಾತಿಯನ್ನು...
ಮಹಾತ್ಮ ಗಾಂಧಿಗೆ ಅವಹೇಳನ ಮಾಡಿದ ನಳಿನ್ ಗೆ ಬಿಜೆಪಿ ಅಧ್ಯಕ್ಷರಾಗಿ ಪ್ರಮೋಷನ್ ನೀಡಿದೆ : ರಮಾನಾಥ ರೈ
ಮಹಾತ್ಮ ಗಾಂಧಿಗೆ ಅವಹೇಳನ ಮಾಡಿದ ನಳಿನ್ ಗೆ ಬಿಜೆಪಿ ಅಧ್ಯಕ್ಷರಾಗಿ ಪ್ರಮೋಷನ್ ನೀಡಿದೆ : ರಮಾನಾಥ ರೈ
ಉಡುಪಿ: ಮಹಾತ್ಮಾಗಾಂಧಿಯವರನ್ನು ನಳಿನ್ ಕುಮಾರ್ ಕಟೀಲ್ ಅವಹೇಳನ ಮಾಡಿದಾಗ ದೇಶದ ಪ್ರಧಾನಿ ನರೇಂದ್ರ ಮೋದಿ...
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ...
ಗೋಡಂಬಿ ಬೆಳೆಯಿಂದ ಹೆಚ್ಚು ವರಮಾನ: ಡಾ.ಪಿ.ನಾರಾಯಣ ಸ್ವಾಮಿ
ಗೋಡಂಬಿ ಬೆಳೆಯಿಂದ ಹೆಚ್ಚು ವರಮಾನ: ಡಾ.ಪಿ.ನಾರಾಯಣ ಸ್ವಾಮಿ
ಮಂಗಳೂರು : ಗೋಡಂಬಿ ಬೆಳೆ ಚೆನ್ನಾಗಿ ಬೆಳೆಯತ್ತದೆ, ಸುಲಭದಲ್ಲಿ ಹೆಚ್ಚು ವರಮಾನ ಕೊಡುತ್ತದೆ, ಉತ್ತಮ ಇಳುವರಿ ಕೊಡುತ್ತದೆ. ಇತ್ತಿಚಿನ ದಿನಗಳಲ್ಲಿ ಗೋಡಂಬಿ ಬೆಳೆ ಬೆಳೆಯುವಂತಾಗಿದೆ. ಆದರೆ...
ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು
ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು
ಮಂಗಳೂರು: ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ಇಂದು (ಬುಧವಾರ) ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತ ಸವಾರನನ್ನು...
‘ಪಾಮ್ ಸಂಡೆʼ ಮೆರವಣಿಗೆಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು: ಆಘಾತ ವ್ಯಕ್ತಪಡಿಸಿದ ಕ್ಯಾಥೋಲಿಕ್ ಸಂಸ್ಥೆ
'ಪಾಮ್ ಸಂಡೆʼ ಮೆರವಣಿಗೆಗೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸರು: ಆಘಾತ ವ್ಯಕ್ತಪಡಿಸಿದ ಕ್ಯಾಥೋಲಿಕ್ ಸಂಸ್ಥೆ
ಹೊಸದಿಲ್ಲಿ: ಪಾಮ್ ಸಂಡೆ (ಗರಿಗಳ ಹಬ್ಬ)ದ ಹಿನ್ನೆಲೆ ನಗರದಲ್ಲಿ ಕಾಲ್ನಡಿಗೆ ಮೆರವಣಿಗೆ ನಡೆಸಲು ದಿಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ....
ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರಿಗೆ ಸುಳ್ಳು ಕರೆ : ಜಾಗೃತರಾಗಿರಲು ಸೂಚನೆ
ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರಿಗೆ ಸುಳ್ಳು ಕರೆ : ಜಾಗೃತರಾಗಿರಲು ಸೂಚನೆ
ಮಂಗಳೂರು: ಪೆಟ್ರೋಲಿಯಂ ಸಂಸ್ಥೆಗಳ ನೋಂದಣಿ/ ನವೀಕರಣ(ಲೈಸೆನ್ಸ್)ಗೆ ಸಂಬಂಧಿಸಿದಂತೆ, ಶಿವರಾಜ್ ಎಂಬ ಹೆಸರಿನ ವ್ಯಕ್ತಿ (ದೂ.ಸಂ :- 8150816922) ನಾನು ಕಾರ್ಮಿಕ ಇಲಾಖೆ ಇನ್ಸೆಕ್ಟರ್...
ಸಾರ್ವಜನಿಕರ ಅಹವಾಲು ಆಲಿಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಅಧ್ಯಕ್ಷತೆಯಲ್ಲಿ ನೇರ ಫೋನ್ ಇನ್
ಸಾರ್ವಜನಿಕರ ಅಹವಾಲು ಆಲಿಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಅಧ್ಯಕ್ಷತೆಯಲ್ಲಿ ನೇರ ಫೋನ್ ಇನ್
ಉಡುಪಿ : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸಲು ನೇರ ಫೋನ್ ಇನ್ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಜಿಲ್ಲಾಧಿಕಾರಿ...
ಪೆರಂಪಳ್ಳಿ : ಪ್ರವಾಹಕ್ಕೆ ದಿಗ್ಬಂಧನಕ್ಕೆ ಒಳಗಾದ ವಯೋವೃದ್ಧೆ, ಪುಟ್ಟ ಮಗು ಸಹಿತ ಆರು ಜನರ ರಕ್ಷಣೆ
ಪೆರಂಪಳ್ಳಿ : ಪ್ರವಾಹಕ್ಕೆ ದಿಗ್ಬಂಧನಕ್ಕೆ ಒಳಗಾದ ವಯೋವೃದ್ಧೆ, ಪುಟ್ಟ ಮಗು ಸಹಿತ ಆರು ಜನರ ರಕ್ಷಣೆ
ಉಡುಪಿ: ಧಾರಾಕಾರ ಮಳೆಗೆ ಉಕ್ಕಿಹರಿದ ಸ್ವರ್ಣ ನದಿಯಲ್ಲಿ ಉಂಟಾದ ನೆರೆಯಿಂದಾಗಿ ದಿಗ್ಬಂಧನಕ್ಕೆ ಒಳಗಾದ 82 ವರ್ಷದ ವಯೋವೃದ್ಧೆ...




























