ಪಟ್ಲ ಫೌಂಡೇಷನ್ ದೆಹಲಿ ಘಟಕಕ್ಕೆ ಚಾಲನೆ
ಪಟ್ಲ ಫೌಂಡೇಷನ್ ದೆಹಲಿ ಘಟಕಕ್ಕೆ ಚಾಲನೆ
ನವದೆಹಲಿ: ಏಕತಾನತೆಯಿಂದ ಜನಪ್ರಿಯತೆ ಕಳೆದುಕೊಳ್ಳುತ್ತಿದ್ದ ಯಕ್ಷಗಾನಕ್ಕೆ ಮರುಜೀವ ನೀಡಿದ್ದು ತೆಂಕು ತಿಟ್ಟಿನ ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ. ಯಕ್ಷಗಾನದ ಹಾಡುಗಾರಿಕೆಗೆ ವಿಸ್ತಾರ ತಂದುಕೊಟ್ಟಿದ್ದರಿಂದ ಈಗ ರಂಗ...
ಜೆಡಿಎಸ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 44ನೇ ವಾರ್ಡಿನ ಬೂತ್ ಕಾರ್ಯಕರ್ತರ ಸಭೆ
ಜೆಡಿಎಸ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 44ನೇ ವಾರ್ಡಿನ ಬೂತ್ ಕಾರ್ಯಕರ್ತರ ಸಭೆ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 44ನೇ ವಾರ್ಡಿನಲ್ಲಿ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ವಸಂತ ಪೂಜಾರಿ...
ಕರಾವಳಿ ಉತ್ಸವ ಯೋಜನೆಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್
ಕರಾವಳಿ ಉತ್ಸವ ಯೋಜನೆಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್
ಮಂಗಳೂರು: ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ.
ಅವರು...
ತುಳು ಭಾಷೆಗೆ ಇನ್ನೂ ಇತಿಹಾಸವಿದೆ:ಸಚಿವ ಪ್ರಮೋದ್ ಮಧ್ವರಾಜ್
ತುಳು ಭಾಷೆಗೆ ಇನ್ನೂ ಇತಿಹಾಸವಿದೆ:ಸಚಿವ ಪ್ರಮೋದ್ ಮಧ್ವರಾಜ್
ಗುಜರಾತ್: ಬರೋಡಾಕ್ಕೆ ಹೋಗಬೇಕಾ... ಬೇಡವೇ ಎನ್ನುವುದನ್ನು ಚಿಂತಿಸುತ್ತಿರುವಾಗ ಹೋಗುವುದೇ ಸರಿ ಅನ್ನಿಸಿ ಬಂದೇ ಬಿಟ್ಟೆ. ಕಾರಣ ದೂರದವರ ಪ್ರೀತಿ ಮೌಲ್ಯಯುತವಾಗಿದ್ದು ಸಾಮಿಪ್ಯರು ಸದಾ ಸಿಗುತ್ತಾರೆ...
ಒಂದು ವಾರ ಕಾಲ ಪತ್ನಿಯ ಮೃತದೇಹದೊಂದಿಗೆ ಕಾಲ ಕಳೆದ ಅನಾರೋಗ್ಯ ಪೀಡಿತ ಪತಿ!
ಒಂದು ವಾರ ಕಾಲ ಪತ್ನಿಯ ಮೃತದೇಹದೊಂದಿಗೆ ಕಾಲ ಕಳೆದ ಅನಾರೋಗ್ಯ ಪೀಡಿತ ಪತಿ!
ಕಾರವಾರ: ಒಂದು ವಾರದಿಂದ ಅನಾರೋಗ್ಯ ಪೀಡಿತ ಪತಿ ತನ್ನ ಪತ್ನಿಯ ಶವದ ಜೊತೆ ಕಾಲ ಕಳೆದ ಹೃದಯ ವಿದ್ರಾವಕ ಘಟನೆ...
ಅಪಾಯಕಾರಿ ಸ್ಥಳಗಳಲ್ಲಿ ನಿರ್ಮಾಣ ಚಟುವಟಿಕೆಗೆ ಅನುಮತಿ ನೀಡದಂತೆ ಡಿಸಿ ಡಾ. ಕೆ.ವಿ. ರಾಜೇಂದ್ರ ಸೂಚನೆ
ಅಪಾಯಕಾರಿ ಸ್ಥಳಗಳಲ್ಲಿ ನಿರ್ಮಾಣ ಚಟುವಟಿಕೆಗೆ ಅನುಮತಿ ನೀಡದಂತೆ ಡಿಸಿ ಡಾ. ಕೆ.ವಿ. ರಾಜೇಂದ್ರ ಸೂಚನೆ
ಮಂಗಳೂರು : ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ...
ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ
ಫಾತಿಮಾ ರಲಿಯಾ ಅವರ 'ಅವಳ ಕಾಲು ಸೋಲದಿರಲಿ' ಕವನ ಸಂಕಲನ ಬಿಡುಗಡೆ
ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ...
ಮಂಗಳೂರು: ಮಾರ್ಚ್ 3ರಿಂದ ಪಲ್ಸ್ ಪೋಲಿಯೊ ಅಭಿಯಾನ: ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ
ಮಂಗಳೂರು: ಮಾರ್ಚ್ 3ರಿಂದ ಪಲ್ಸ್ ಪೋಲಿಯೊ ಅಭಿಯಾನ: ಯಶಸ್ಸಿಗೆ ಪಾಲಿಕೆ ಆಯುಕ್ತರ ಕರೆ
ಮಂಗಳೂರು: ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ...
ವಿಟ್ಲ : ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ
ವಿಟ್ಲ : ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ
ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆಯ ಪುನರ್ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ...
ನ. 16: ಕೊಡವೂರಿನಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ
ನ. 16: ಕೊಡವೂರಿನಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ
ಉಡುಪಿ: ಹಳೆ ವಿದ್ಯಾರ್ಥಿ ಸಂಘ, ಯುವಕ ಸಂಘ (ರಿ) ಕೊಡವೂರು ಹಾಗೂ ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇವರ ವತಿಯಿಂದ ಆರಕ್ಷಕ ಠಾಣೆ...




























