31.5 C
Mangalore
Monday, February 9, 2026

ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ಮಂಗಳೂರು: ಕರಾವಳಿ ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿರುವ ಸಮಸ್ಯೆಗಳನ್ನು ಕಾನೂನುಬದ್ಧವಾಗಿ ಪರಿಹರಿಸಿ, ಹೊಸ ಹಾಗೂ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ಉಪ...

ಆಗುಂಬೆ ಘಾಟಿ- ಲಘು ಹಾಗೂ ಭಾರಿ ವಾಹನ ಸಂಚಾರಕ್ಕೆ ಮುಕ್ತ

ಆಗುಂಬೆ ಘಾಟಿ- ಲಘು ಹಾಗೂ ಭಾರಿ ವಾಹನ ಸಂಚಾರಕ್ಕೆ ಮುಕ್ತ ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯಲ್ಲಿ ಅತಿಯಾಗಿ ಮಳೆ ಬಂದು ಕೆಲವು ತಿರುವು ಗುಡ್ಡ ಕುಸಿದಿದ್ದು, ದುರಸ್ತಿಗಾಗಿ ಎಲ್ಲಾ...

ಸುಳ್ಯದಲ್ಲಿ ಕಂಟೈನರ್ ಮತ್ತು ರಿಕ್ಷಾ ನಡುವೆ ಅಫಘಾತ – ತಂದೆ ಮಗು ಸಾವು

ಸುಳ್ಯದಲ್ಲಿ ಕಂಟೈನರ್ ಮತ್ತು ರಿಕ್ಷಾ ನಡುವೆ ಅಫಘಾತ – ತಂದೆ ಮಗು ಸಾವು ಸುಳ್ಯ: ಕಂಟೈನರ್ ಮತ್ತು ರಿಕ್ಷಾ ನಡುವೆ ನಡೆದ ಅಫಘಾತದಲ್ಲಿ ಗಂಡ ಮತ್ತು ಮಗು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು...

ಶ್ರೀ ರಾಮ ಮಿತ್ರ ಭಜನಾ ಮಂದಿರದ ಶಿಲಾನ್ಯಾಸಕ್ಕೆ ಅಯೋಧ್ಯೆ ಶ್ರೀ ರಾಮಮಂದಿರ ಮೃತ್ತಿಕೆ : ಯಶ್ಪಾಲ್ ಸುವರ್ಣ

ಶ್ರೀ ರಾಮ ಮಿತ್ರ ಭಜನಾ ಮಂದಿರದ ಶಿಲಾನ್ಯಾಸಕ್ಕೆ ಅಯೋಧ್ಯೆ ಶ್ರೀ ರಾಮಮಂದಿರ ಮೃತ್ತಿಕೆ : ಯಶ್ಪಾಲ್ ಸುವರ್ಣ ಉಡುಪಿ: ನವೆಂಬರ್ 20 ರಂದು ಮಲ್ಪೆ ಕುದ್ರುಕೆರೆಯ ಶ್ರೀರಾಮ ಮಿತ್ರ ಭಜನಾ ಮಂದಿರದ ನೂತನ ಮಂದಿರದ...

ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು

ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು ಕಾರವಾರ: ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡುತ್ತೇವೆ. ಅದರ ಸಾಲಿಗೆ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ...

ನಮನ ವೆಂಕಟರಮಣ ಪಿತ್ರೋಡಿ ಯುವಕರಿಂದ ರಸ್ತೆ ಹೊಂಡಗಳನ್ನು ಮುಚ್ಚಲು ಶ್ರಮದಾನ

ನಮನ ವೆಂಕಟರಮಣ ಪಿತ್ರೋಡಿ ಯುವಕರಿಂದ ರಸ್ತೆ ಹೊಂಡಗಳನ್ನು ಮುಚ್ಚಲು ಶ್ರಮದಾನ ಉಡುಪಿ: ಉದ್ಯಾವರ ಪಿತ್ರೋಡಿ ಮೀನುಗಾರಿಕಾ ರಸ್ತೆಯು ಸಾರ್ವಜನಿಕರ ಸಂಚಾರಕ್ಕೆ ಸಂಕಷ್ಟಕರವಾಗಿರುವುದನ್ನು ಮನಗೊಂಡ ನಮನ ವೆಂಕಟರಮಣ ಪಿತ್ರೋಡಿ ಇದರ ಸದಸ್ಯರು ಯಶಸ್ವಿ ಫಿಶ್ ಮಿಲ್...

ಡಿಕೆಶಿ ಮೇಲೆ ಐಟಿ ದಾಳಿ ಮೋದಿ ಸರಕಾರದ ವ್ಯವಸ್ಥಿತ ಪಿತೂರಿ; ಎಮ್ ಎ ಗಫೂರ್

ಡಿಕೆಶಿ ಮೇಲೆ ಐಟಿ ದಾಳಿ ಮೋದಿ ಸರಕಾರದ ವ್ಯವಸ್ಥಿತ ಪಿತೂರಿ; ಎಮ್ ಎ ಗಫೂರ್ ಉಡುಪಿ: ರಾಜ್ಯದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಐಟಿ ಧಾಳಿಯ ಹಿಂದೆ...

ಟಿಂಟ್ ಗ್ಲಾಸ್ ಅಳವಡಿಸಿರುವ ಕಾರುಗಳ ವಿರುದ್ದ ಕಾರ್ಯಾಚರಣೆ : ರೂ. 1.11 ಲಕ್ಷ ದಂಡ ವಸೂಲಿ

ಟಿಂಟ್ ಗ್ಲಾಸ್ ಅಳವಡಿಸಿರುವ ಕಾರುಗಳ ವಿರುದ್ದ ಕಾರ್ಯಾಚರಣೆ : ರೂ. 1.11 ಲಕ್ಷ ದಂಡ ವಸೂಲಿ ಮಂಗಳೂರು: ಅಪರಾಧಗಳನ್ನು ತಡೆಗಟ್ಟಲು ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು...

ಡಿಪ್ಲೋಮಾ ಪರೀಕ್ಷೆಯನ್ನು ಮುಂದೂಡಲು ಸರ್ಕಾರಕ್ಕೆ ಎಸ್.ಐ.ಓ ಆಗ್ರಹ

ಡಿಪ್ಲೋಮಾ ಪರೀಕ್ಷೆಯನ್ನು ಮುಂದೂಡಲು ಸರ್ಕಾರಕ್ಕೆ ಎಸ್.ಐ.ಓ ಆಗ್ರಹ ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಏಕಾಏಕಿ ಡಿಪ್ಲೋಮಾ ಪರೀಕ್ಷೆಯನ್ನು ನಡೆಸಲು ಯೋಜಿಸಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮತ್ತು ಭಯದ ವಾತಾವರಣವನ್ನು ನಿರ್ಮಾಣ ಮಾಡಿದೆ...

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರದ ಆರೋಪ: ಲೋಕಾಯುಕ್ತ ದಾಳಿ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರದ ಆರೋಪ: ಲೋಕಾಯುಕ್ತ ದಾಳಿ ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರದ ಆರೋಪ ಹಿನ್ನಲೆ ಯಲ್ಲಿ ಲೋಕಾಯುಕ್ತ ದ.ಕ. ಜಿಲ್ಲಾ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ನೇತೃತ್ವದಲ್ಲಿ ದ.ಕ.ಮತ್ತು ಉಡುಪಿ...

Members Login

Obituary

Congratulations