ಕುವೈಟ್ ಕನ್ನಡ ಕೂಟ – ಮರಳ ಮಲ್ಲಿಗೆ ಆಚರಣೆ– 2016
ಕುವೈಟ್ ಕನ್ನಡ ಕೂಟ – ಮರಳ ಮಲ್ಲಿಗೆಆಚರಣೆ– 2016
ಕುವೈತ್: ಕುವೈಟ್ ಕನ್ನಡ ಕೂಟದ ಮರಳ ಮಲ್ಲಿಗೆ ದಿನಾಚರಣೆ –’ಪ್ರತಿಭಾಯಣ’ ಕಾರ್ಯಕ್ರಮವು ಇತ್ತೀಚೆಗೆ ಖೈತಾನ್ಕಾರ್ಮೆಲ್ಶಾಲಾ ಸಭಾಂಗಣದಲ್ಲಿ ಜರುಗಿತು.
ಕನ್ನಡದ ಪ್ರಸಿದ್ಧ ಹಾಸ್ಯ ಕಲಾವಿದ, ರಂಗಭೂಮಿ, ಕಿರಿತೆರೆ,...
ಮಂಗಳೂರು: ಪೊಸೊಟ್ಟು ತಂಙಳ್ ರವರ ನಿಧನಕ್ಕೆ ಯು.ಟಿ.ಖಾದರ್ ಸಂತಾಪ
ಮಂಗಳೂರು: ಇಂದು ನಿಧನರಾದ ಮುಸ್ಲಿಂ ರ ಆಧ್ಯಾತಿಕ ಗುರುಗಳಾದ ಪೊಸೊಟ್ಟು ಉಮರ್ ಫಾರೂಕ್ ತಂಙಳ್ ಅವರ ನಿಧನಕ್ಕೆ ಆರೋಗ್ಯ ಸಚಿವರಾದ ಯು.ಟಿ.ಖಾದರ್ ಅವರು ತಮ್ಮ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.
ಆಧ್ಯಾತ್ಮಿಕ ಮತ್ತು ಲೌಕಿಕ ಶಿಕ್ಷಣ ಕ್ಷೇತ್ರದಲ್ಲಿ...
ಅಮೂಲ್ಯ ಎನ್ ಕೌಂಟರ್ ಮಾಡಿದರೆ 10 ಲಕ್ಷ ಬಹುಮಾನ- ಹೊಸಪೇಟೆ ತಾಲೂಕಿನ ಶ್ರೀ ರಾಮಸೇನೆ ತಾಲೂಕು ಅಧ್ಯಕ್ಷ ಹೇಳಿಕೆ
ಅಮೂಲ್ಯ ಎನ್ ಕೌಂಟರ್ ಮಾಡಿದರೆ 10 ಲಕ್ಷ ಬಹುಮಾನ- ಹೊಸಪೇಟೆ ತಾಲೂಕಿನ ಶ್ರೀ ರಾಮಸೇನೆ ತಾಲೂಕು ಅಧ್ಯಕ್ಷ ಹೇಳಿಕೆ
ಬಳ್ಳಾರಿ: "ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ಅವರನ್ನು...
ವಿವೇಕಾನಂದ ತರಬೇತಿ ಕೇಂದ್ರ ಶೈಕ್ಷಣಿಕ ವರ್ಷದ ಉದ್ಘಾಟನೆ ಮತ್ತು ಬಡವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಾಮಗ್ರಿಗಳ ವಿತರಣೆ
ಮಂಗಳೂರು: ವಿವೇಕಾನಂದ ತರಬೇತಿ ಕೇಂದ್ರ (ಉಚಿತ ತರಬೇತಿ ಕೇಂದ್ರ) ದ ‘ನೂತನ ಶೈಕ್ಷಣಿಕ ವರ್ಷದ ಉದ್ಘಾಟನೆ ಮತ್ತು ಬಡವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ’ ವನ್ನು ಆದಿತ್ಯವಾರದಂದು ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್...
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ ಪ್ರಕರಣ: ಮೂವರ ಬಂಧನ
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರ ಬಂಧನ
ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ...
ಜೆ.ಇ.ಇ ಅಡ್ವಾನ್ಸ್: ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಧನೆ
ಜೆ.ಇ.ಇ ಅಡ್ವಾನ್ಸ್: ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಧನೆ
ಮೂಡುಬಿದಿರೆ: ಜೆಇಇ ಅಡ್ವಾನ್ಸ್ 2020 ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸುಹಾಸ್ ಸಿ. 102ನೇ ರ್ಯಾಂಕ್ ಮತ್ತು ಸುದೀಪ್ ಹನುಮಂತ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಧರ್ಮನಗರದ ಬೊಟ್ಟು ನಿವಾಸಿ ಮುಖ್ತಾರ್(24) ಬಂಧಿತ ಆರೋಪಿ. ಈತನ...
ಮಂಗಳೂರು ಧರ್ಮ ಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ 2026-27 ವರ್ಷದ ಉದ್ಘಾಟನೆ
ಮಂಗಳೂರು ಧರ್ಮ ಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ 2026-27 ವರ್ಷದ ಉದ್ಘಾಟನೆ
ಮಂಗಳೂರು: ಧರ್ಮ ಕ್ಷೇತ್ರ ದ ಎಲ್ಲಾ ದೇವಾಲಯದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ 2026-27 ವರ್ಷ ದ ಉದ್ಘಾಟನೆ ಯನ್ನು ರೋಸಾರಿಯೋ...
ಶಿವಮೊಗ್ಗ/ಹೆಬ್ರಿ: ಆಗುಂಬೆ ಘಾಟಿಯಲ್ಲಿ ಕಡಬದ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಶಿವಮೊಗ್ಗ/ಹೆಬ್ರಿ: ಆಗುಂಬೆ ಘಾಟಿಯ ತಡೆಗೊಡೆಗೆ ಕಾರನ್ನು ಅಪ್ಪಳಿಸಿ ಕಡಬ ಮೂಲದ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಸಂಜೆ 7.30 ರ ಸುಮಾರಿಗೆ ಸಂಭವಿಸಿದೆ.
ಕಡಬ ಜಯಕರ್ನಾಟಕ ಸಂಘಟನೆಯ ವಲಯಾಧ್ಯಕ್ಷ ಕುಟ್ರುಪಾಡಿ ನಿವಾಸಿ ಸಿ...
ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಿ ಜೆ ಸಾಲಿನ್ಸ್ ನೇಮಕ
ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಿ ಜೆ ಸಾಲಿನ್ಸ್ ನೇಮಕ
ಉಡುಪಿ: ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಿ ಜೆ ಸಾಲಿನ್ಸ್ ನೇಮಕಗೊಂಡಿದ್ದಾರೆ
ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಸಾದ್...

























