24.1 C
Mangalore
Monday, February 23, 2026

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 39 ನೇ ಶ್ರಮದಾನದ ವರದಿ

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 39 ನೇ ಶ್ರಮದಾನದ ವರದಿ ಮಂಗಳೂರು: ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 39ನೇ ಶ್ರಮದಾನವನ್ನು ಏರಪೆÇೀರ್ಟ್ ರಸ್ತೆ, ಬೋಂದೆಲ್‍ನಲ್ಲಿ ಆಯೋಜನೆ ಮಾಡಲಾಯಿತು. 8-7-2018, ಆದಿತ್ಯವಾರ...

ಗಂಗೊಳ್ಳಿ ವರಾಹ ಸ್ವಾಮೀ ದೇವಸ್ಥಾನದ ಬಳಿ ಸೌಪರ್ಣಿಕ ನದಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ

ಗಂಗೊಳ್ಳಿ ವರಾಹ ಸ್ವಾಮೀ ದೇವಸ್ಥಾನದ ಬಳಿ ಸೌಪರ್ಣಿಕ ನದಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ವರಾಹ ಸ್ವಾಮಿ ದೇವಸ್ಥಾನದ ಸಮೀಪದ ಸೌಪರ್ಣಿಕ ನದಿಯಲ್ಲಿ ಶುಕ್ರವಾರ ಅಪರಿಚಿತ...

ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿ ನಿರಂಜನ್ ಭಟ್ ಗೆ ಷರತ್ತು ಬದ್ದ ಜಾಮೀನು ಮಂಜೂರು

ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿ ನಿರಂಜನ್ ಭಟ್ ಗೆ ಷರತ್ತು ಬದ್ದ ಜಾಮೀನು ಮಂಜೂರು ಉಡುಪಿ: ನಾಲ್ಕು ವರ್ಷಗಳ ಹಿಂದೆ ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ...

ಬೆಂಗಳೂರಿನ ಕಂಬಳ ಓಟಕ್ಕೆ ಪೆಟಾ ಕೆಂಗಣ್ಣು, ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಶಾಸಕ ಅಶೋಕ್ ರೈ..!

ಬೆಂಗಳೂರಿನ ಕಂಬಳ ಓಟಕ್ಕೆ ಪೆಟಾ ಕೆಂಗಣ್ಣು, ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಶಾಸಕ ಅಶೋಕ್ ರೈ..! ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ ಆಯೋಜಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಈ ಬಾರಿಯೂ ಕಂಬಳಕ್ಕೆ ತಯಾರಿ...

ಮಂಗಳೂರು : ಮಾದರಿಯಾದ ಸಂಘನಿಕೇತನ ಗಣೇಶೋತ್ಸವ

ಮಂಗಳೂರು : ಮಾದರಿಯಾದ ಸಂಘನಿಕೇತನ ಗಣೇಶೋತ್ಸವ ಮಂಗಳೂರು : ನಗರದ ಸಂಘನಿಕೇತನದಲ್ಲಿ ಆಚರಿಸಲ್ಪಡುವ 73 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ನಗರದ ಎಲ್ಲ ಗಣೇಶೋತ್ಸವಕ್ಕೆ ಮಾದರಿಯಾಗಿದೆ ಬೆಳಿಗ್ಗೆ ಸರಳರೀತಿಯಲ್ಲಿ ಸಾಂಕೇತಿಕವಾಗಿ ದೀಪ ಪ್ರಜ್ವಲನೆ...

ಜನರ ಅಗತ್ಯ ಬೇಡಿಕೆಗಳನ್ನು ಪರಿಶೀಲಿಸಿ- ಬಿ.ಜೆ ಪುಟ್ಟಸ್ವಾಮಿ

ಜನರ ಅಗತ್ಯ ಬೇಡಿಕೆಗಳನ್ನು ಪರಿಶೀಲಿಸಿ- ಬಿ.ಜೆ ಪುಟ್ಟಸ್ವಾಮಿ ಮಂಗಳೂರು: ಜನರಿಗೆ ಅಗತ್ಯವಾಗಿ ಬೇಕಾಗಿರುವ ಬೇಡಿಕೆಗಳನ್ನು ಪರಿಶೀಲನೆ ನಡೆಸಿ ಸಾರ್ವಜನಿಕರ ಪ್ರಯೋಜನಕ್ಕೆ ದಾರಿ ಮಾಡಿ ಕೊಡುವ ಕಾರ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ...

ಮಂಗಳೂರು: ನೊಂದವರ ಪಾಲಿನ ಭರವಸೆಯ ನಾಟಿ ವೈದ್ಯೆ – ಚಂದ್ರಾವತಿ ಪೊಡಿಕಲ

ಮಂಗಳೂರು: ಇಂದಿನ ದಿನಗಳಲ್ಲಿ ಮುಂದುವರೆದಿರುವ ಆಧುನಿಕ ವೈದ್ಯಕೀಯ ಸೌಲಭ್ಯಗಳ ನಡುವೆಯೂ ತುಳುನಾಡಿನ ಈ ನಂಬಿಕೆಯ ನೆಲದಲ್ಲಿ 'ನಾಟಿ ವೈದ್ಯ' ಪರಂಪರೆಯವರಿಗೆ ಇಂದಿಗೂ ಮನ್ನಣೆಯಿದೆ. ಹೀಗೆ ಬಹುಜನರ ಬೇಡಿಕೆಯ  ಹಿರಿಯ ನಾಟಿವೈದ್ಯೆಯಾಗಿ ಗುರುತಿಸಿಕೊಂಡ ಹಿರಿಮೆ...

ಗಾಂಜಾ ನಿಯಂತ್ರಣ: ಇನ್ನಷ್ಟು ಬಿಗಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗಾಂಜಾ ನಿಯಂತ್ರಣ: ಇನ್ನಷ್ಟು ಬಿಗಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ ಮ0ಗಳೂರು: ಗಾಂಜಾ ಸೇರಿದಂತೆ ಮಾದಕವಸ್ತುಗಳಿಗೆ ಯುವಜನರು ಆಕರ್ಷಿತರಾಗುವುದನ್ನು ನಿಯಂತ್ರಿಸಲು ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಸೂಚಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ...

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ, 25ನೇ ವಾರ್ಷಿಕ ಮಹಾಸಭೆ

ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ, 25ನೇ ವಾರ್ಷಿಕ ಮಹಾಸಭೆ ಮುಂಬಯಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಎಲ್ಲ ಕಾರ್ಯಕರ್ತರು ತಮ್ಮ ಜವಾಬ್ಧಾರಿಯನ್ನು ನಿಸ್ವಾರ್ಥವಾಗಿ ನಿರ್ವಹಿಸುತ್ತಿದ್ದಾರೆ. ಮುಂಬಯಿ ಸಮಿತಿ ಹಾಗೂ ಜಿಲ್ಲೆಗಳ ಸಮಿತಿಯ ಎಲ್ಲರೂ...

ಬಿಜೆಪಿ ಬೈಂದೂರು ಮಹಿಳಾ ಮೋರ್ಚಾ ವತಿಯಿಂದ ಉಚಿತ ನೇತ್ರ ತಪಾಸಣೆ

ಬಿಜೆಪಿ ಬೈಂದೂರು ಮಹಿಳಾ ಮೋರ್ಚಾ ವತಿಯಿಂದ ಉಚಿತ ನೇತ್ರ ತಪಾಸಣೆ ಕುಂದಾಪುರ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಮತ್ತು ಮಹಿಳಾ ಮೋರ್ಚಾ ವತಿಯಿಂದ ನರೇಂದ್ರ ಮೋದಿಯವರ 70 ನೆ ಜನ್ಮ ದಿನಾಚರಣೆ ಅಂಗವಾಗಿ...

Members Login

Obituary

Congratulations