ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಮಂಗಳೂರು : ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿಯ ಅಜಿಲಮೊಗರು ಮಾವಿನಕಟ್ಟೆ ನಿವಾಸಿ ಮಹಮದ್...

ಮೀನುಗಾರರ ಬೇಡಿಕೆ ಈಡೇರಿಸಿದ ಕೇಂದ್ರ ಬಜೆಟ್ – ಯಶ ಪಾಲ್ ಸುವರ್ಣ

ಮೀನುಗಾರರ ಬೇಡಿಕೆ ಈಡೇರಿಸಿದ ಕೇಂದ್ರ ಬಜೆಟ್ – ಯಶ ಪಾಲ್ ಸುವರ್ಣ ಉಡುಪಿ: ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಮಂಡಿಸಿ ಬಜೆಟಿನಲ್ಲಿ ಮೀನುಗಾರರ ಬೇಡಿಕೆ ಈಡೇರಿಸುವ ಕೆಲಸ ಮಾಡಿದ್ದಾರೆ ಎಂದು ದಕ್ಷಿಣ...

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ – ಚಿಕ್ಕ ಮಗುವಿಗೆ ಪ್ರಮುಖ ಶಸ್ತ್ರಚಿಕಿತ್ಸೆ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ - ಚಿಕ್ಕ ಮಗುವಿಗೆ ಪ್ರಮುಖ ಶಸ್ತ್ರಚಿಕಿತ್ಸೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಮಕ್ಕಳ ಶಸ್ತ್ರಚಿಕಿತ್ಸೆ ಮತ್ತು ನಿಯೋನೆಟೋಲಜಿ ವೈದ್ಯರ ತಂಡವು ಸೆಪ್ಟೆಂಬರ್ 14 ರಂದು ಚಿಕ್ಕ...

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಉಡುಪಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಮನವಿ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಉಡುಪಿ - ಮಲ್ಪೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಮನವಿ ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಅವರಿಗೆ ಉಡುಪಿ...

ಉಡುಪಿ: ಪರ್ಯಾಯ ಪ್ರಯುಕ್ತ ಸಾಗರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ಕಲಾ ಸಂಗಮದಲ್ಲಿ ಸಾಧಕರಿಗೆ ಸನ್ಮಾನ

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಐದನೇ ಪರ್ಯಾಯ ಮಹೋತ್ಸವದ ಆಚರಣೆಯ ಪ್ರಯುಕ್ತ ಸಾಗರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಕುಕ್ಕಿಕಟ್ಟೆ ಉಡುಪಿ ಇದರ ವತಿಯಿಂದ ಸಾಂಸ್ಕ್ರತಿಕ ವೈಭವ ಹಾಗೂ...

ಮಂಗಳೂರು ವಿವಿ ಸತತ 8ನೇ ಬಾರಿ ಸೆಮಿಪೈನಲ್ ಲೀಗ್ ಹಂತಕ್ಕೆ

ಮಂಗಳೂರು ವಿವಿ ಸತತ 8ನೇ ಬಾರಿ ಸೆಮಿಪೈನಲ್ ಲೀಗ್ ಹಂತಕ್ಕೆ ವಿದ್ಯಾಗಿರಿ: ಅಖಿಲ ಭಾರತಅಂತರ್ ವಿವಿ ಬಾಲ್ ಬ್ಯಾಡ್ಮಿಂಟನ್ ಚ್ಯಾಂಪಿಯನ್‍ಷಿಪ್‍ನಲ್ಲಿ ಮಂಗಳೂರು ವಿವಿಯ ಪುರುಷರ ತಂಡ ಸತತ 8ನೇ ಬಾರಿಗೆ ಸೆಮಿ ಪೈನಲ್‍ಲೀಗ್ ಹಂತಕ್ಕೆ...

ಅಗಸ್ಟ್13ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ

ಅಗಸ್ಟ್13ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ರಾಜ್ಯದ ಮುಖ್ಯ ಮಂತ್ರಿ ಶ್ರೀ ಎಚ್. ಡಿ. ಕುಮಾರಸ್ವಾಮಿ ಯವರು ಖಾಸಗಿ ಕಾರ್ಯಕ್ರಮದ ಪ್ರಯುಕ್ತ ದಿನಾಂಕ 13 ಸೋಮವಾರ ಸಾಯಂಕಾಲ 5 ಗಂಟೆಗೆ ಧರ್ಮಸ್ಥಳ ಕ್ಷೇತ್ರಕ್ಕೆ...

ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ಕೊಡಂಕೂರು ಘಟಕ ಉದ್ಘಾಟನೆ

ಉಡುಪಿ:  ಕೊಡಂಕೂರಿನಲ್ಲಿ ಕರ್ನಾಟಕ ಕಾರ್ಮಿಕರ ವೇದಿಕೆ(ರಿ.) ಉಡುಪಿಯ ಘಟಕವನ್ನು  ಭಾನುವಾರ ನವೆಂಬರ್ 22 ರಂದು ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ನೆರವೇರಿಸಿದ ಜಿಲ್ಲಾಧ್ಯಕ್ಷ ರವಿ ಶೆಟ್ಟಿಯವರು ಮಾತನಾಡಿ ಕಾರ್ಮಿಕರ ಹಕ್ಕು ಭಾದ್ಯತೆಗಳಿಗೆ ಹೋರಾಡಲು ಸಂಘಟನೆಗಳ ಅವಶ್ಯಕತೆಯಿದ್ದು, ಸರ್ಕಾರದ...

ಅಕ್ರಮ ಮರಳು, ಹಲ್ಲೆ ಪ್ರಕರಣ: ಬಿಜೆಪಿ ಜಿಪಂ ಸದಸ್ಯ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಅಕ್ರಮ ಮರಳು, ಹಲ್ಲೆ ಪ್ರಕರಣ: ಬಿಜೆಪಿ ಜಿಪಂ ಸದಸ್ಯ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು ಉಡುಪಿ: ಸೀತಾನದಿಯಲ್ಲಿ ಅಕ್ರಮ ಮರಳು ಸಾಗಾಟ ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಉಡುಪಿ ಜಿಪಂ ಬಿಜೆಪಿ ಸದಸ್ಯ ಪ್ರತಾಪ್...

ದೀಪಿಕ ಪಡುಕೋಣೆ ಶಿರಚ್ಛೇದ ಹೇಳಿಕೆ ನೀಡಿದ ಹರ್ಯಾಣ ಬಿಜೆಪಿ ನಾಯಕನ ವಿರುದ್ದ ಎನ್.ಎಸ್.ಯು.ಐ  ಆಕ್ರೋಶ

ದೀಪಿಕ ಪಡುಕೋಣೆ ಶಿರಭೇಧನ ಹೇಳಿಕೆ ನೀಡಿದ ಹರ್ಯಾಣ ಬಿಜೆಪಿ ನಾಯಕನ ವಿರುದ್ದ ಎನ್.ಎಸ್.ಯು.ಐ  ಆಕ್ರೋಶ ಉಡುಪಿ: ಖ್ಯಾತ ಚಲನಚಿತ್ರ ನಿರ್ದೇಶಕ ಸಂಜಯ ಲೀಲಾ ಬನ್ಸಾಲಿ ಅವರ "ಪದ್ಮಾವತಿ" ಚಲನಚಿತ್ರದ ನಾಯಕಿಯಾಗಿ ಪಾತ್ರ ನಿರ್ವಹಿಸಿರುವ ಕನ್ನಡದ...

Members Login

Obituary

Congratulations