27.7 C
Mangalore
Thursday, July 9, 2026

“ಹಿಂದೂ ಧರ್ಮವೂ ನೋಂದಣಿ ಆಗಿಲ್ಲ” ಎಂಬ ಆರೆಸ್ಸೆಸ್ ಮುಖ್ಯಸ್ಥರ ಹೇಳಿಕೆ ಖಂಡನೀಯ: ಮಂಜುನಾಥ ಭಂಡಾರಿ

"ಹಿಂದೂ ಧರ್ಮವೂ ನೋಂದಣಿ ಆಗಿಲ್ಲ" ಎಂಬ ಆರೆಸ್ಸೆಸ್ ಮುಖ್ಯಸ್ಥರ ಹೇಳಿಕೆ ಖಂಡನೀಯ: ಮಂಜುನಾಥ ಭಂಡಾರಿ ಮಂಗಳೂರು: ಇದೀಗ ದೇಶದಾದ್ಯಂತ ಚರ್ಚೆಯ ವಿಷಯವಾಗಿರುವ "ಆರೆಸ್ಸೆಸ್ ಏಕೆ ನೋಂದಣಿ ಆಗಿಲ್ಲ" ಎಂಬ ಪ್ರಶ್ನೆಗೆ ಆರೆಸ್ಸೆಸ್ ಮುಖ್ಯಸ್ಥ...

ಪುತ್ತೂರು : ಬಸ್ಸಿಗೆ ಕಲ್ಲು ತೂರಾಟ – ಐವರ ಬಂಧನ

ಪುತ್ತೂರು : ಬಸ್ಸಿಗೆ ಕಲ್ಲು ತೂರಾಟ – ಐವರ ಬಂಧನ ಮಂಗಳೂರು: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಸಮಯದಲ್ಲಿ ಕಿಡಿಗೇಡಿಗಳು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಪೊಲೀಸರು ಐವರನ್ನು...

ಯುವ ಕಾಂಗ್ರೆಸ್, ಎನ್ ಎಸ್ ಯು ಐ ಕಾರ್ಕಳ ವತಿಯಿಂದ ಯುವ ಚೈತನ್ಯ -2016

ಯುವ ಕಾಂಗ್ರೆಸ್, ಎನ್ ಎಸ್ ಯು ಐ ಕಾರ್ಕಳ ವತಿಯಿಂದ ಯುವ ಚೈತನ್ಯ -2016 ಕಾರ್ಕಳ: ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ವಿಧಾನಸಭಾ ಕ್ಷೇತ್ರ ಮತ್ತು ಎನ್ ಎಸ್ ಯು ಐ ಕಾರ್ಕಳ ವತಿಯಿಂದ...

64 ಮಂದಿ ಸಾಧಕರು ಮತ್ತು 13 ಸಂಘ ಸಂಸ್ಥೆಗಳಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

64 ಮಂದಿ ಸಾಧಕರು ಮತ್ತು 13 ಸಂಘ ಸಂಸ್ಥೆಗಳಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಉಡುಪಿ: 2025 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಾಗಿ 64 ಮಂದಿ ಸಾಧಕರು ಮತ್ತು...

ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ...

ಪೈಪ್ ಕಂಪೋಸ್ಟ್ ನಿಂದ ತ್ಯಾಜ್ಯಮುಕ್ತ ಮಜೂರು ಗ್ರಾ.ಪಂ- ವಿನಯಕುಮಾರ್ ಸೊರಕೆ

ಪೈಪ್ ಕಂಪೋಸ್ಟ್ ನಿಂದ ತ್ಯಾಜ್ಯಮುಕ್ತ ಮಜೂರು ಗ್ರಾ.ಪಂ- ವಿನಯಕುಮಾರ್ ಸೊರಕೆ ಉಡುಪಿ :- ಮಜೂರು ಗ್ರಾಮವನ್ನು ತ್ಯಾಜ್ಯಮುಕ್ತ ಗ್ರಾಮವನ್ನಾಗಿಸಲು ಎಲ್ಲ ಮನೆಗಳಲ್ಲಿ ಪೈಪ್ ಕಂಪೋಸ್ಡ್ ವ್ಯವಸ್ಥೆಯನ್ನು ಅಳವಡಿಸಲು ಪೈಪ್‍ಗಳನ್ನು ಒದಗಿಸಲು ಶಾಸಕರ ಅನುದಾನ...

ಪರಿವರ್ತನಾ ಮಂಗಳಮುಖಿಯರ ಸೌಂದರ್ಯ ಸ್ಪರ್ಧೆ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ

ಪರಿವರ್ತನಾ ಮಂಗಳಮುಖಿಯರ ಸೌಂದರ್ಯ ಸ್ಪರ್ಧೆ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರು: ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಮಂಗಳಮುಖಿಯರ ಸೌಂದರ್ಯ ಸ್ಪರ್ಧೆಯ ರಾಷ್ಟ್ರದಲ್ಲಿಯೇ ಎರಡನೇಯದಾಗಿದೆ ಎಂದು ಕಾರ್ಯಕ್ರಮದ ಸಹಪ್ರಾಯೋಜಕರಾದ  ಫ್ಯಾಷನ್ ಎಬಿಸಿಡಿಯ ಚರಣ್ ಸುವರ್ಣ...

ನವರಾತ್ರಿ ಉತ್ಸವಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಶಾಸಕ ಕಾಮತ್ ಸೂಚನೆ

ನವರಾತ್ರಿ ಉತ್ಸವಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಶಾಸಕ ಕಾಮತ್ ಸೂಚನೆ ಮಂಗಳೂರು: ಸೆಪ್ಟೆಂಬರ್ 28 ರಿಂದ ಮಂಗಳೂರು ಮಹಾನಗರದಲ್ಲಿ ನವರಾತ್ರಿ ಹಬ್ಬದ ಆಚರಣೆಗಳು ಪ್ರಾರಂಭವಾಗಲಿದ್ದು, ವಿವಿಧ ಸೇವಾ ಸಮಿತಿಗಳಿಂದ ಹಲವೆಡೆ ಸಾರ್ವಜನಿಕ...

ರೈತ, ಕೃಷಿ ಕೂಲಿ, ಕಾರ್ಮಿಕರ ಬೇಡಿಕೆಗಳ ಬಗ್ಗೆ ಸಂಸದ ಕೋಟಗೆ ಮನವಿ

ರೈತ, ಕೃಷಿ ಕೂಲಿ, ಕಾರ್ಮಿಕರ ಬೇಡಿಕೆಗಳ ಬಗ್ಗೆ ಸಂಸದ ಕೋಟಗೆ ಮನವಿ   ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ಕೃಷಿ ಕೂಲಿ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ  ಕರ್ನಾಟಕ ನೇತೃತ್ವದಲ್ಲಿ...

ವಾರೀಸು ಸೊತ್ತಲ್ಲಿ ಮಹಿಳೆಯರಿಗೂ ಅವಕಾಶವಿದೆ: ಮೌಲಾನ ವಹೀದುದ್ದೀನ್ ಖಾನ್ ಉಮರಿ

ಮಂಗಳೂರು: ಕುಟುಂಬದ ವಾರೀಸಿನ ಸೊತ್ತಲ್ಲಿ ಕೇವಲ ಪುರುಷರಿಗೆ ಮಾತ್ರ ಹಕ್ಕಿಲ್ಲ. ಮಹಿಳೆಯರಿಗೂ ಹಕ್ಕನ್ನು ನೀಡಿ, ಅಲ್ಲಾಹನು ಕುರ್ ಆನಿನಲ್ಲಿ ಸ್ಪಷ್ಟವಾದ ಆದೇಶ ನೀಡಲಾಗಿದ್ದರೂ ಈ ಬಗ್ಗೆ ಮುಸ್ಲಿಂ ಸಮುದಾಯದಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ...

Members Login

Obituary

Congratulations