ಮಂಗಳೂರು : ಕಲ್ಲು ಕ್ವಾರಿ ಗುಂಡಿಗಳ ಸುತ್ತ ರಕ್ಷಣಾಗೋಡೆ ನಿರ್ಮಿಸಲು ರೂ.22 ಲಕ್ಷ ಬಿಡುಗಡೆ – ಎ.ಬಿ.ಇಬ್ರಾಹಿಂ
ಮಂಗಳೂರು : ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಹಾಗೂ ಸ್ಥಗಿತಗೊಂಡಿರುವ ಕಲ್ಲು ಕ್ವಾರಿಗಳು ಸಾರ್ವಜನಿಕರಿಗೆ ಅಪಾಯಕಾರಿಯಾಗಿ ತೊಂದರೆಯಾಗದಂತೆ ಅವುಗಳ ಸುತ್ತ ಆವರಣಗೋಡೆ ನಿರ್ಮಿಸಿ ರಕ್ಷಣೆ ಒದಗಿಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಈಗಾಗಲೆ ಎರಡು ಸುತ್ತಿನ ಸಭೆಗಳನ್ನು...
ಸೀತಾಲಕ್ಷ್ಮೀ ಕರ್ಕಿಕೋಡಿಗೆ ಎರಡನೇ ಪಿಹೆಚ್ಡಿ ಪದವಿ
ಸೀತಾಲಕ್ಷ್ಮೀ ಕರ್ಕಿಕೋಡಿಗೆ ಎರಡನೇ ಪಿಹೆಚ್ಡಿ ಪದವಿ
ಮಂಗಳೂರು: ಖ್ಯಾತ ವಿದ್ವಾಂಸ, ಸಂಶೋಧಕ, ಮುಂಬಯಿ ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಎನ್.ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಸೀತಾಲಕ್ಷ್ಮೀ ಕರ್ಕಿಕೋಡಿ ಅವರು ನಡೆಸಿದ ಕನ್ನಡ ಪತ್ರಿಕೋದ್ಯಮದಲ್ಲಿ ಸ್ತ್ರೀ...
ಕೋರ್ಟ್ ಆದೇಶವನ್ನು ಧಿಕ್ಕರಿಸುತ್ತಿರುವುದು ದೇಶದ ದುರಂತ: ನಾಗಮೋಹನ್ ದಾಸ್
ಕೋರ್ಟ್ ಆದೇಶವನ್ನು ಧಿಕ್ಕರಿಸುತ್ತಿರುವುದು ದೇಶದ ದುರಂತ: ನಾಗಮೋಹನ್ ದಾಸ್
ಮಂಗಳೂರು: ಅಯೋಧ್ಯೆ ವಿಚಾರದಲ್ಲಿ ಹೀಗೇ ತೀರ್ಪು ನೀಡಬೇಕೆಂದು ಒತ್ತಡ ಹೇರಲಾಗುತ್ತಿದೆ. ಇದು ದೇಶದ ದುರಂತ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಹೇಳಿದ್ದಾರೆ.
ನಗರದಲ್ಲಿ...
ಮಹಿಳೆ ಸರ ಕಸಿದು ಪರಾರಿ; ಇಬ್ಬರ ಬಂಧನ
ಮಹಿಳೆ ಸರ ಕಸಿದು ಪರಾರಿ; ಇಬ್ಬರ ಬಂಧನ
ಮಂಗಳೂರು: ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಮಹಿಳೆಯ ಕುತ್ತಿಗೆಯಿಂದ ಚಿನ್ನವನ್ನು ಎಳೆದುಕೊಂಡು ಪರಾರಿಯಾಗುತ್ತಿದ್ದ ವ್ಯಕ್ತಿಗಳು ಪೊಲೀಸರು ಬಂಧಿಸಿದ್ದಾರೆ.
ಜನವರಿ 18 ರಂದು ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ...
ಮಂಗಳೂರು -ಕೇರಳ ಹೆದ್ದಾರಿ ಓಪನ್ ಆಗಿಲ್ಲ – ಪೊನ್ನುರಾಜು
ಮಂಗಳೂರು -ಕೇರಳ ಹೆದ್ದಾರಿ ಓಪನ್ ಆಗಿಲ್ಲ - ಪೊನ್ನುರಾಜು
ಮಂಗಳೂರು: ಮಂಗಳೂರು -ಕೇರಳ ಹೆದ್ದಾರಿ ಓಪನ್ ಆಗಿಲ್ಲ ಎಂದು ಕೊರೋನಾ ದ.ಕ ವಿಶೇಷ ನೊಡೆಲ್ ಆಫೀಸರ್ ವಿ.ಪೊನ್ನುರಾಜ್ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು...
ಮಂಗಳೂರು: ವ್ಯಕ್ತಿ ಬದುಕಿದ್ದರೂ ಮೃತಪಟ್ಟಿದ್ದಾರೆಂದು ಮಾಹಿತಿ ರವಾನಿಸಿದ ಪೊಲೀಸರು!
ಮಂಗಳೂರು: ವ್ಯಕ್ತಿ ಬದುಕಿದ್ದರೂ ಮೃತಪಟ್ಟಿದ್ದಾರೆಂದು ಮಾಹಿತಿ ರವಾನಿಸಿದ ಪೊಲೀಸರು!
ಮಂಗಳೂರು: ಅನಾರೋಗ್ಯ ಕಾರಣದಿಂದ ಮಂಗಳೂರು ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಉಪ್ಪಿನಂಗಡಿಯ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆಂಬ ತಪ್ಪು ಮಾಹಿತಿ ಇಡೀ ಕುಟುಂಬದ ಶೋಕಾಚರಣೆಗೆ...
ಸೋನಿಯಾ ಗಾಂಧಿ ಅವಹೇಳನ: ಅರ್ನಾಬ್ ಗೋಸ್ವಾಮಿ ಬಂಧನಕ್ಕೆ ಹರೀಶ್ ಕಿಣಿ ಒತ್ತಾಯ
ಸೋನಿಯಾ ಗಾಂಧಿ ಅವಹೇಳನ: ಅರ್ನಾಬ್ ಗೋಸ್ವಾಮಿ ಬಂಧನಕ್ಕೆ ಹರೀಶ್ ಕಿಣಿ ಒತ್ತಾಯ
ಉಡುಪಿ: ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಸಾಧುಗಳ ಗುಂಪು ಹತ್ಯೆಯ ಕುರಿತಾಗಿ ರಿಪಬ್ಲಿಕ್ ಟಿವಿಯ ನಿರೂಪಕ ಅರ್ನಾಬ್ ಗೋಸ್ವಾಮಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...
ಸುರತ್ಕಲ್: ಮುಮ್ತಾಝ್ ಅಲಿ ನೊಂದ ಅಭಿಮಾನಿ ಬಳಗ ನೇತೃತ್ವದಲ್ಲಿ ಪ್ರತಿಭಟನೆ
ಸುರತ್ಕಲ್: ಮುಮ್ತಾಝ್ ಅಲಿ ನೊಂದ ಅಭಿಮಾನಿ ಬಳಗ ನೇತೃತ್ವದಲ್ಲಿ ಪ್ರತಿಭಟನೆ
ಸುರತ್ಕಲ್: ಮುಮ್ತಾಝ್ ಅಲಿ ನೊಂದ ಅಭಿಮಾನಿ ಬಳಗ ಸುರತ್ಕಲ್ ಇದರ ನೇತೃತ್ವದಲ್ಲಿ ನಿಧನರಾದ ಮುಮ್ತಾಝ್ ಅಲಿ ಅವರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಬಂಧಿತರಿಗೆ...
ಉಡುಪಿ: ಜೆರಾಕ್ಸ್ ಅಂಗಡಿಯಲ್ಲಿ ಭಾರಿ ಬೆಂಕಿ – ಅಪಾರ ನಷ್ಟ
ಉಡುಪಿ: ಜೆರಾಕ್ಸ್ ಅಂಗಡಿಯಲ್ಲಿ ಭಾರಿ ಬೆಂಕಿ – ಅಪಾರ ನಷ್ಟ
ಉಡುಪಿ: ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪ ಬೆಂಕಿ ಅವಘಡ ಸಂಭವಿಸಿದೆ. ಕಾಲೇಜಿನ ಮುಂಭಾಗದಲ್ಲಿರುವ ಸಂಪರ್ಕ ಜೆರಾಕ್ಸ್ ಅಂಗಡಿಯಲ್ಲಿ ಸಂಜೆ ಇದ್ದಕ್ಕಿದ್ದಂತೆ ಬೆಂಕಿಯ ತಗುಲಿದ...
ನೌಕಾ ಸೇನೆಯೇ ‘ಸುವರ್ಣ ತ್ರಿಭುಜ’ಕ್ಕೆ ಢಿಕ್ಕಿ ಹೊಡೆದು 7 ಮೀನುಗಾರರನ್ನು ಕೊಲೆ ಮಾಡಿದೆ- ಪ್ರಮೋದ್ ಮಧ್ವರಾಜ್ ಆರೋಪ
ನೌಕಾ ಸೇನೆಯೇ 'ಸುವರ್ಣ ತ್ರಿಭುಜ'ಕ್ಕೆ ಢಿಕ್ಕಿ ಹೊಡೆದು 7 ಮೀನುಗಾರರನ್ನು ಕೊಲೆ ಮಾಡಿದೆ- ಪ್ರಮೋದ್ ಮಧ್ವರಾಜ್ ಆರೋಪ
ಉಡುಪಿ: ಭಾರತೀಯ ನೌಕಾಸೇನೆಯ ನೌಕೆಯೇ ಮಲ್ಪೆಯ ಮೀನುಗಾರಿಕಾ ದೋಣಿ 'ಸುವರ್ಣ ತ್ರಿಭುಜ'ಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ...



























