27.6 C
Mangalore
Thursday, July 9, 2026

ಪೋಲಿಸ್ ಆಯುಕ್ತರ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ 28 ಕರೆಗಳಿಗೆ ಸ್ಪಂದನೆ

ಪೋಲಿಸ್ ಆಯುಕ್ತರ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ 28 ಕರೆಗಳಿಗೆ ಸ್ಪಂದನೆ ಮಂಗಳೂರು: ನಗರ ಪೋಲಿಸ್ ಆಯುಕ್ತ ಚಂದ್ರಶೇಖರ್ ಶುಕ್ರವಾರ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದ ಮೂಲಕ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಒಟ್ಟು...

ಎಟಿಎಂ ಹಣ ದುರುಪಯೋಗ ಹಾಗೂ ಚಿನ್ನ ವಂಚನೆ: ಬ್ಯಾಂಕ್ ಆಫ್ ಬರೋಡಾ ಜಂಟಿ ವ್ಯವಸ್ಥಾಪಕನ ವಿರುದ್ಧ ಪ್ರಕರಣ

ಎಟಿಎಂ ಹಣ ದುರುಪಯೋಗ ಹಾಗೂ ಚಿನ್ನ ವಂಚನೆ: ಬ್ಯಾಂಕ್ ಆಫ್ ಬರೋಡಾ ಜಂಟಿ ವ್ಯವಸ್ಥಾಪಕನ ವಿರುದ್ಧ ಪ್ರಕರಣ ಉಪ್ಪಿನಂಗಡಿ: ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಎಟಿಎಂ ನಗದು ನಿರ್ವಹಣೆಯಲ್ಲಿ...

ಮಂಗಳೂರು: ಯುವನಿಧಿ ನೋಂದಣಿ – ಉತ್ತಮ ಪ್ರತಿಕ್ರಿಯೆ

ಮಂಗಳೂರು: ಯುವನಿಧಿ ನೋಂದಣಿ - ಉತ್ತಮ ಪ್ರತಿಕ್ರಿಯೆ ಮಂಗಳೂರು: ಪದವೀಧರರಿಗೆ ಮತ್ತು ಡಿಪ್ಲೋಮೋ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆ ನೋಂದಾವಣಿಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.  ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ....

ಗ್ರಾಹಕರ ಅನುಕೂಲಕ್ಕಾಗಿ ಸಣ್ಣ ಪ್ಯಾಕ್‌ಗಳ ಬಿಡುಗಡೆ, ರೂ.10ಕ್ಕೆ ನಂದಿನಿ ಹಾಲು, ಮೊಸರು 

ಗ್ರಾಹಕರ ಅನುಕೂಲಕ್ಕಾಗಿ ಸಣ್ಣ ಪ್ಯಾಕ್‌ಗಳ ಬಿಡುಗಡೆ, ರೂ.10ಕ್ಕೆ ನಂದಿನಿ ಹಾಲು, ಮೊಸರು  ಮಂಗಳೂರು: ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ...

ಬಜೆಟಿ ನಲ್ಲಿ ಸರ್ವರಿಗೂ ಸಮಪಾಲು-ಕರಾವಳಿ ಜನತೆಗೂ ಹರ್ಷ – ರಘುಪತಿ ಭಟ್

ಬಜೆಟಿ ನಲ್ಲಿ ಸರ್ವರಿಗೂ ಸಮಪಾಲು-ಕರಾವಳಿ ಜನತೆಗೂ ಹರ್ಷ – ರಘುಪತಿ ಭಟ್ ಉಡುಪಿ: ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಇಂದು ಮಂಡಿಸಿದ ಬಜೆಟ್ ಅನೇಕ ವರ್ಷಗಳ ನಂತರ ಯಾವ ವರ್ಗಕ್ಕೂ ಅಸಮಾಧಾನ ಹೊಂದದ ಬಜೆಟ್ ಆಗಿದೆ....

ಬಾರ್ಕೂರು ಮಹಾ ಸಂಸ್ಥಾನಂ ಲೋಕಾರ್ಪಣೆಗೆ ಸಜ್ಜುಗೊಂಡ ಐತಿಹಾಸಿಕ ದೇವಾಲಯದ ನಗರಿ

ಬಾರ್ಕೂರು ಮಹಾ ಸಂಸ್ಥಾನಂ ಲೋಕಾರ್ಪಣೆಗೆ ಸಜ್ಜುಗೊಂಡ ಐತಿಹಾಸಿಕ ದೇವಾಲಯದ ನಗರಿ ಉಡುಪಿ: ಐತಿಹಾಸಿಕ ದೇವಾಲಯದ ನಗರಿ ಮತ್ತೋಮ್ಮೆ ಮದುವಣಗಿತ್ತಿಯಂತೆ ಸಜ್ಜಾಗುತ್ತಿದೆ. ಏಪ್ರಿಲ್ 19ರಿಂದ ಏಪ್ರಿಲ್ 21ರ ವರೆಗೆ ಶ್ರೀ ಬಾರ್ಕೂರು ಮಹಾ ಸಂಸ್ಥಾನಂ ಭಾರ್ಗವ...

ವಿಧಾನಸಭೆ, ಪರಿಷತ್ ಗೆ ಚುನಾವಣೆ ನಡೆಯುತ್ತಿರುವಾಗ ಗ್ರಾಮ ಪಂಚಾಯಿತಿಗೇಕಿಲ್ಲ: ಹೈಕೋರ್ಟ್ ತಪರಾಕಿ

ವಿಧಾನಸಭೆ, ಪರಿಷತ್ ಗೆ ಚುನಾವಣೆ ನಡೆಯುತ್ತಿರುವಾಗ ಗ್ರಾಮ ಪಂಚಾಯಿತಿಗೇಕಿಲ್ಲ: ಹೈಕೋರ್ಟ್ ತಪರಾಕಿ ಬೆಂಗಳೂರು: ಕೊರೋನಾ ನೆಪವೊಡ್ಡಿ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಅನಿರ್ದಿಷ್ಟಾವಧಿ ಮುಂದೂಡುವಂತೆ...

ಮಂಗಳೂರು: ಹಾಲು ಕರೆಯುವ ಸ್ಪರ್ಧೆ: ಅರ್ಜಿ ಆಹ್ವಾನ 

ಮಂಗಳೂರು: ಹಾಲು ಕರೆಯುವ ಸ್ಪರ್ಧೆ: ಅರ್ಜಿ ಆಹ್ವಾನ  ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಂಟಿ ಆಶ್ರಯದಲ್ಲಿ...

ಕೊರೋನಾ: ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್  ಸೂಚನೆ

ಕೊರೋನಾ: ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್  ಸೂಚನೆ ಮಂಗಳೂರು: ಕೊರೋನಾ ರೋಗ ತಪಾಸಣೆ ಮತ್ತು ರೋಗಿಗಳ ನಿರ್ವಹಣೆ ಕುರಿತು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ. ಅವರು...

ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ;ಸಿಎ ದೀಪಿಕಾ ವಸನಿ

ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ;ಸಿಎ ದೀಪಿಕಾ ವಸನಿ ಕುಂದಾಪುರ: ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಜುಲೈ 28ರಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು....

Members Login

Obituary

Congratulations