ಮಟಪಾಡಿ ಪ್ರೀಮಿಯರ್ ಲೀಗ್ ; ಟ್ರೋಫಿ ಅನಾವರಣ ಮತ್ತು ಆಟಗಾರರ ಹರಾಜು ಪ್ರಕ್ರಿಯೆ

ಮಟಪಾಡಿ ಪ್ರೀಮಿಯರ್ ಲೀಗ್ ; ಟ್ರೋಫಿ ಅನಾವರಣ ಮತ್ತು ಆಟಗಾರರ ಹರಾಜು ಪ್ರಕ್ರಿಯೆ ಬ್ರಹ್ಮಾವರ: ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಮಟಪಾಡಿ ಇವರ ಆಶ್ರಯದಲ್ಲಿ ನಡೆಯುವ 40 ಗಜಗಳ ಕ್ರಿಕೆಟ್ ಪಂದ್ಯ ಕೂಟ ಮಟಪಾಡಿ...

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು: ಯು.ಟಿ.ಖಾದರ್

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು: ಯು.ಟಿ.ಖಾದರ್ ಮಂಗಳೂರು: ವಿಧಾನಸಭೆ ಅಧಿವೇಶನವು ರಾಜಕೀಯ ಮಾಡುವ ಸಭಾಂಗಣವಾಗಬಾರದು. ಇದು ಅತ್ಯಂತ ಮಹತ್ವದ ಅಧಿವೇಶನವಾಗಿದ್ದು, ರಾಜ್ಯದಲ್ಲಿ ಎದುರಾಗಿರುವ ಬರ, ಅತಿವೃಷ್ಟಿ ಸೇರಿದಂತೆ ಜನರ ಸಮಸ್ಯೆಗಳ ಕುರಿತು...

ಟಿಪ್ಪು ಜಯಂತಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ: ಸಿದ್ದರಾಮಯ್ಯ

ಟಿಪ್ಪು ಜಯಂತಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ: ಸಿದ್ದರಾಮಯ್ಯ ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ...

ಮೂಡಬಿದ್ರಿ: ಆಳ್ವಾಸ್‍ನಲ್ಲಿ ಪತ್ರಿಕೋದ್ಯಮ ಉಪನ್ಯಾಸ ಕಾರ್ಯಗಾರ

ಮೂಡಬಿದ್ರಿ: ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಆಯ್ಕೆಗಳಿಗೆ ಅವಕಾಶವಿದೆ. ಮುದ್ರಣ, ಶ್ರಾವ್ಯ ಮತ್ತು ದೃಶ್ಯ ಮಾಧ್ಯಮಗಳು ಇದಕ್ಕೆ ವಿಫುಲ ಅವಕಾಶವನ್ನು ನೀಡುತ್ತಿದೆ ಎಂದು ವಿ4 ಟಿ.ವಿ ವಾಹಿನಿಯ ನಿರೂಪಕಿ ಮಧು ಮೈಲಂಕೋಡಿ ಹೇಳಿದರು. ಆಳ್ವಾಸ್...

ಬಸ್‍ ನಲ್ಲಿಯೇ ಪ್ರೇಮಿಗಳ ಸರಸ ಸಲ್ಲಾಪ, ಯುವ ಜೋಡಿಯ ಕಿಸ್ಸಿಂಗ್ ವಿಡಿಯೋ ವೈರಲ್

ಬಸ್‍ ನಲ್ಲಿಯೇ ಪ್ರೇಮಿಗಳ ಸರಸ ಸಲ್ಲಾಪ, ಯುವ ಜೋಡಿಯ ಕಿಸ್ಸಿಂಗ್ ವಿಡಿಯೋ ವೈರಲ್ ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಯುವ ಪ್ರೇಮಿಗಳು ಅಸಭ್ಯವಾಗಿ ವರ್ತಿಸಿ, ಸರಸ ಸಲ್ಲಾಪದಲ್ಲಿ ತೊಡಗಿದ ವಿಡಿಯೋ...

ಮಲ್ಪೆ ಬಂದರು ಸಮಗ್ರ ನಿರ್ವಹಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ  ಸೂಚನೆ 

ಮಲ್ಪೆ ಬಂದರು ಸಮಗ್ರ ನಿರ್ವಹಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ  ಸೂಚನೆ  ಮಲ್ಪೆ ಬಂದರು ಪ್ರದೇಶದಲ್ಲಿ ಸ್ವಚ್ಛತೆ ಸೇರಿದಂತೆ ಮತ್ತಿತರ ನಿರ್ವಹಣಾ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಡೆಸಿ ಮೀನುಗಾರಿಕಾ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ...

ಜ21: ಕಾಪುವಿನಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ...

ಜ21: ಕಾಪುವಿನಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರತಿನಿಧಿ ಸಭೆ ಹಾಗೂ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಉಡುಪಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರತಿನಿಧಿ...

ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಮೊದಿನ್ ಬಾವಾ

ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಮೊದಿನ್ ಬಾವಾ ಮಂಗಳೂರು: ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಅಭಿವೃದ್ಧಿ ಕಾರ್ಯವನ್ನು ಕಾರ್ಯಕರ್ತರು ಮತದಾರರಿಗೆ ತಿಳಿ ಹೇಳುವ ಮೂಲಕ ಪಕ್ಷದತ್ತಾ ಒಲವು ತೋರಿಸಲು ವಾಹಕರಾಗಿ ಕೆಲಸ ಮಾಡ...

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಲು ಸಿಪಿಐ ಮನವಿ

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಲು ಸಿಪಿಐ ಮನವಿ ಮಂಗಳೂರು:  ಸಂವಿಧಾನ, ಜಾತ್ಯಾತೀತತೆ, ಪ್ರಜಾಸತ್ತೆಯ ರಕ್ಷಣೆಗಾಗಿ ಜನಪರ  ರಾಜಕೀಯ ನೀತಿಗಳನ್ನು ಬಲಪಡಿಸಿ ರಕ್ಷಿಸುವುದೇ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ಉದ್ದೇಶ. ದಲಿತ – ಅಲ್ಪ ಸಂಖ್ಯಾತರು ನೆಮ್ಮದಿಯಾಗಿ...

ನಕಲಿ ಮತದಾನಕ್ಕೆ ಯತ್ನ ಆರೋಪಿ ಸೆರೆ

ನಕಲಿ ಮತದಾನಕ್ಕೆ ಯತ್ನ ಆರೋಪಿ ಸೆರೆ ಬಂಟ್ವಾಳ: ನಕಲಿ ಮತದಾನಕ್ಕೆ ಯತ್ನಿಸಿದ ಆರೋಪದಡಿ ಯುವಕನೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧೀಸಿದ್ದಾರೆ. ಬಂಧಿತನನ್ನು ಕಲ್ಲಡ್ಕ ಗೋಳ್ತಮಜಲು ನಿವಾಸಿ ಮಹಮ್ಮದ್ ಶಾಫಿ (23) ಎಂದು ಗುರುತಿಸಲಾಗಿದೆ. ಮಹಮ್ಮದ್ ಶಾಫಿ ಗುರುವಾರ...

Members Login

Obituary

Congratulations