24.5 C
Mangalore
Thursday, December 11, 2025

ಬಿಜೆಪಿಗರಿಗೆ ಕಾಂಗ್ರೆಸ್ ಸರಕಾರದ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲ: ವಿಷ್ಣುನಾಥ್

ಬಿಜೆಪಿಗರಿಗೆ ಕಾಂಗ್ರೆಸ್ ಸರಕಾರದ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲ: ವಿಷ್ಣುನಾಥ್ ಮಂಗಳೂರು: ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲದ ಪರಿಣಾಮ ಸಿದ್ದರಾಮಯ್ಯ ಸರಕಾರದ ಜನಪ್ರಿಯತೆಯಿಂದ ಹೆದರಿದ ಬಿಜೆಪಿಗರು ಸರಕಾರದ ವಿರುದ್ದ...

ಆರ್.ಜಿ.ಪಿ.ಆರ್.ಎಸ್ ಸಂಘಟನೆ ವತಿಯಿಂದ ರಾಜೀವ್ ಗಾಂಧಿ, ದೇವರಾಜ್ ಅರಸು ಜನ್ಮದಿನಾಚರಣೆ

ಆರ್.ಜಿ.ಪಿ.ಆರ್.ಎಸ್ ಸಂಘಟನೆ ವತಿಯಿಂದ ರಾಜೀವ್ ಗಾಂಧಿ, ದೇವರಾಜ್ ಅರಸು ಜನ್ಮದಿನಾಚರಣೆ ಉಡುಪಿ: ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್...

ಮಂಗಳೂರಿನ ತಣ್ಣೀರುಬಾವಿಯಲ್ಲಿ ಮತ್ತೊಂದು ಕೊಲೆ

ಮಂಗಳೂರಿನ ತಣ್ಣೀರುಬಾವಿಯಲ್ಲಿ ಮತ್ತೊಂದು ಕೊಲೆ ಮಂಗಳೂರು: ಮಲಗಿದ್ದ ವ್ಯಕ್ತಿಯೋರ್ವನನನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಸೋಮವಾರ ಮುಂಜಾನೆ ಪಣಂಬೂರು ಸಮೀಪದ ತಣ್ಣಿರುಬಾವಿಯಲ್ಲಿ ಮೃತ ಯುವಕನನ್ನು ಬೆಂಗರೆ ನಿವಾಸಿ ಶಿವರಾಜ್ (45) ಎಂದು ಗುರುತಿಸಲಾಗಿದೆ. ಈತ ಮೆಂಡನ್...

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೊ ರವಾನೆ; ಆರೋಪಿ ಸೆರೆ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೊ ರವಾನೆ; ಆರೋಪಿ ಸೆರೆ ಬಂಟ್ವಾಳ: ಯುವತಿಯೋರ್ವಳ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಮಾನಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ...

ಜಿಲ್ಲೆಯಲಿ ಜೆಡಿಎಸ್ ಪಕ್ಷ ಚೈತನ್ಯ ಕಳಕೊಂಡಿದೆ  :   ದಕ ಜಿಲ್ಲಾ ಜೆ.ಡಿ.ಎಸ್ ಸಂತಾಪ

ಜಿಲ್ಲೆಯಲಿ ಜೆಡಿಎಸ್ ಪಕ್ಷ ಚೈತನ್ಯ ಕಳಕೊಂಡಿದೆ  :   ದಕ ಜಿಲ್ಲಾ ಜೆ.ಡಿ.ಎಸ್ ಸಂತಾಪ     ಮಂಗಳೂರು: ಅಮರನಾಥ ಶೆಟ್ಟಿ ಜನತಾ ಪರಿವಾರದಲಿ ಕಳೆದ 45 ವರ್ಷ ಗಳಿಂದ ನಿರಂತರ ಪಕ್ಷಕಾಗಿ ಹಗಲಿರುಳು ದುಡಿದ ಪಕ್ಷದ ಹಿರಿಯ...

ಮುಂಬಯಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ:ಶಾಸಕ ಸುನೀಲ್ ಕುಮಾರ್

ಮುಂಬಯಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ:ಶಾಸಕ ಸುನೀಲ್ ಕುಮಾರ್ ಮುಂಬಯಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ಮುಂಬಯಿ ಆಗಿದ್ದು, ಮಹಾನಗರದಲ್ಲಿ ಕಾರ್ಕಳ ಕ್ಷೇತ್ರದ ಸುಮಾರು ಏಳೆಂಟು ಸಾವಿರ ಜನತೆ ಇಲ್ಲಿ ನೆಲೆಹೊಂದಿದ್ದಾರೆ. ಆದರೂ...

ಅಮಾನುಷ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ – ರೆನೋಲ್ಡ್ ಪ್ರವೀಣ್ ಕುಮಾರ್

ಅಮಾನುಷ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ - ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಸಾತ್ವಿಕರ ನೆಲೆವೀಡಾದ ಕೃಷ್ಣನೂರಿನ ಮಲ್ಪೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದಡಿ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ...

ನಿಜಾಮುದ್ದೀನ್ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಮಾಹಿತಿ ನೀಡಿ

ನಿಜಾಮುದ್ದೀನ್ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಮಾಹಿತಿ ನೀಡಿ ಮಂಗಳೂರು: ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಯಾರಾದರೂ ಪಾಲ್ಗೊಂಡಿದ್ದರೆ ಕೂಡಲೇ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್...

ಮಂಗಳೂರು: ವಿದ್ಯಾವಂತ ಯುವ ಜನತೆಯನ್ನು ಉದ್ಯಮಿಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವ: ಅತುಲ್ ಕುಡ್ವ

ಮಂಗಳೂರು: ಸಿಡಾಕ್, ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಇಡಿಐ, ಅಹಮಾದಾಬಾದ್  ಹಾಗೂ ಸೈನ್ಸ್ & ಟೆಕ್ನಾಲಜಿ ನವದೆಹಲಿ ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಸರಕಾರಿ ಮಹಿಳಾ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಜರಗಿದ ಎರಡು...

ಮಲೇರಿಯಾ ನಿರ್ಲಕ್ಷ್ಯ:- ಕಟ್ಟಡ ನಿರ್ಮಾಣ ಲೈಸನ್ಸ್ ರದ್ದು-ಸಿ.ಇ.ಓ ಎಚ್ಚರಿಕೆ

ಮಲೇರಿಯಾ ನಿರ್ಲಕ್ಷ್ಯ:- ಕಟ್ಟಡ ನಿರ್ಮಾಣ ಲೈಸನ್ಸ್ ರದ್ದು-ಸಿ.ಇ.ಓ ಎಚ್ಚರಿಕೆ ಮ0ಗಳೂರು: ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿದೆಡೆ ನಿರ್ಮಾಣ ಹಂತದ ಕಟ್ಟಡಗಳಲ್ಲಿ ನೀರು ನಿಂತು, ಮಲೇರಿಯಾ ಸೇರಿದಂತೆ ಸಾಂಕ್ರಮಿಕ ರೋಗಗಳಿಗೆ ಕಾರಣವಾಗುವ ಹಲವು ಪ್ರಕರಣಗಳು...

Members Login

Obituary

Congratulations