26.5 C
Mangalore
Friday, January 2, 2026

ಮಹಾತ್ಮ ಗಾಂಧೀಜಿಯವರನ್ನು ಖಳನಾಯಕನಾಗಿ ಬಿಂಬಿಸಲಾಗುತ್ತಿದೆ: ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಆತಂಕ

ಮಹಾತ್ಮ ಗಾಂಧೀಜಿಯವರನ್ನು ಖಳನಾಯಕನಾಗಿ ಬಿಂಬಿಸಲಾಗುತ್ತಿದೆ: ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಆತಂಕ ಸ್ವಾತಂತ್ರ್ಯ ಹೋರಾಟದ ಮುಂಚೂಣಿ ನಾಯಕ ಗಾಂಧೀಜಿಯವರ ವಿಚಾರಾಧರೆಗಳನ್ನು ಜೀವಂತವಾಗಿರಿಸಲು ವಿದ್ಯಾರ್ಥಿಗಳಿಗೆ ಕರೆ ಕುಂದಾಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದ ಗಾಂಧೀಜಿಯವರನ್ನು ದೇವರಂತೆಯೇ...

ಯುವಕರಿಗೆ ಉದ್ಯೋಗ ಕಲ್ಪಿಸಲು ವಿಫಲರಾದ ಶೋಭಾರನ್ನು ಕ್ಷೇತ್ರದಿಂದ ಗೋ ಬ್ಯಾಕ್ ಮಾಡಲಿದ್ದೇವೆ – ವಿಶ್ವಾಸ್ ಅಮೀನ್

ಉದ್ಯೋಗ ಕಲ್ಪಿಸಲು ವಿಫಲರಾದ ಶೋಭಾರನ್ನು ಕ್ಷೇತ್ರದಿಂದ ಗೋ ಬ್ಯಾಕ್ ಮಾಡಲಿದ್ದೇವೆ – ವಿಶ್ವಾಸ್ ಅಮೀನ್ ಉಡುಪಿ: ಯುವಜನರಿಗೆ ಉದ್ಯೋಗ ಕಲ್ಪಿಸಲು ಸಂಸದೆ ಶೋಭಾ ಕರಂದ್ಲಾಜೆ ಅವರು ಸಂಪೂರ್ಣ ವಿಫಲರಾಗಿದ್ದು ಅವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನತೆ...

ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯ ಕೆಂಜಾರಿಗೆ ಪ್ರತಿಷ್ಠಿತ “ಕರ್ನಾಟಕದ ಅತ್ಯುತ್ತಮ ಇಂಜಿನಿಯರಿಂಗ್ ಕಾಲೇಜು” ಪ್ರಶಸ್ತಿ

ಮಂಗಳೂರು: ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯ ಕೆಂಜಾರು ಮಂಗಳೂರಿಗೆ 2016 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ ಸಿಎಂಎಐ ಅಸೋಸಿಯೇಶನ್ ಇವರ ಜಂಟಿ ನೇತ್ರತ್ವದಲ್ಲಿ ಆಯೋಜಿಸಲಾದ 2ನೇ ರಾಷ್ಟ್ರೀಯ ಕರ್ನಾಟಕ ಶಿಕ್ಷಣ...

ಜೂಜಾಟ ತಂಡದ ಮೇಲೆ ಡಿಸಿಐಬಿ ಧಾಳಿ; ಮಾಧ್ಯಮಗಳಲ್ಲಿ ಆಧಾರಹಿತ ವರದಿಗೆ ಎಸ್ಪಿ ಸ್ಪಷ್ಟನೆ

ಜೂಜಾಟ ತಂಡದ ಮೇಲೆ ಡಿಸಿಐಬಿ ಧಾಳಿ; ಮಾಧ್ಯಮಗಳಲ್ಲಿ ಆಧಾರಹಿತ ವರದಿಗೆ ಎಸ್ಪಿ ಸ್ಪಷ್ಟನೆ ಮಂಗಳೂರು: ಜೂಜಾಟ ನಡೆಯುತ್ತಿರುವ ಕೇಂದ್ರಕ್ಕೆ ಡಿಸಿಐಬಿ ಪೋಲಿಸರು ಧಾಳಿ ನಡೆಸಿದ ಕುರಿತು ಕೆಲವೊಂದು ಮಾಧ್ಯಮಗಳಲ್ಲಿ ಆಧಾರಹಿತ ಸುದ್ದಿ ಪ್ರಸಾರವಾದ ಕುರಿತು...

ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ಆರಂಭ

ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ಆರಂಭ ಉಡುಪಿ: ಚುನಾವಣ ಆಯೋಗದ ನಿರ್ದೇಶನದಂತೆ, ಮುಂಬರುವ ಸಾರ್ವತ್ರಿಕ ಚುನಾವಣೆ 2019 ಗೆ ಸಂಬಂದಿಸಿದಂತೆ ಮತದಾರರ ಪಟ್ಟಿಗೆ ಸಂಬಂದಿಸಿದ ಮಾಹಿತಿಗಳನ್ನು ಉಡುಪಿ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರು ಪಡೆಯಲು...

ದಕ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ: ಕೊರೋನಾ ವಿಚಾರದಲ್ಲಿ ಇರುವ ನಿರ್ಲಕ್ಷ್ಯತನವನ್ನು ತೋರಿಸುತ್ತಿದೆ – ಯುವ ಜೆಡಿಎಸ್ ಅಧ್ಯಕ್ಷ...

ದಕ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ: ಕೊರೋನಾ ವಿಚಾರದಲ್ಲಿ ಇರುವ ನಿರ್ಲಕ್ಷ್ಯತನವನ್ನು ತೋರಿಸುತ್ತಿದೆ – ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲಾಡಳಿತ,...

ರಮಾನಾಥ ರೈಯವರ ಜನ ಸಂಪರ್ಕ ಸಭೆಯ ಸುಳ್ಳು ಮಾಹಿತಿ ನಾಚಿಕೆಗೇಡು: ಭಾಜಪಾ

ರಮಾನಾಥ ರೈಯವರ ಜನ ಸಂಪರ್ಕ ಸಭೆಯ ಸುಳ್ಳು ಮಾಹಿತಿ ನಾಚಿಕೆಗೇಡು: ಭಾಜಪಾ ಮಂಗಳೂರು : ಬಂಟ್ವಾಳ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ರಮಾನಾಥ ರೈಯವರು “94ಸಿ” ಯೋಜನೆ ಅಡಿಯಲ್ಲಿ...

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಎಸ್ಪಿ ನಿಶಾ ಜೇಮ್ಸ್ ಭೇಟಿ

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಎಸ್ಪಿ ನಿಶಾ ಜೇಮ್ಸ್ ಭೇಟಿ ಉಡುಪಿ: ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಉಡುಪಿ ಜಿಲ್ಲೆಗೆ ನೂತನ ಪೋಲಿಸ್ ವರಿಷ್ಠಾಧಿಕಾರಿಯಾಗಿ ಬಂದಿರುವಂತಹ ನಿಶಾ ಜೇಮ್ಸ್...

ನಕಲಿ ಪತ್ರಕರ್ತನ ವಿರುದ್ಧ ದೂರು ದಾಖಲು

ನಕಲಿ ಪತ್ರಕರ್ತನ ವಿರುದ್ಧ ದೂರು ದಾಖಲು ಬಂಟ್ವಾಳ: ‘ನಾನು ಖಾಸಗಿ ನ್ಯೂಸ್ ಚಾನಲ್‌ ಕ್ಯಾಮೆರಾಮೆನ್’ ಎಂದು ಹೇಳಿ ಕೊಂಡು ಸಿದ್ಧಕಟ್ಟೆ ನಿವಾಸಿ ಅಶೋಕ್ ಹಲಾಯಿ ಎಂಬಾತ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯವರಿಂದ...

ಬ್ರಹ್ಮಾವರ: ಗಂಗಾಧರ ಹಿರೇಗುತ್ತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ

ಬ್ರಹ್ಮಾವರ: ಗಂಗಾಧರ ಹಿರೇಗುತ್ತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಬ್ರಹ್ಮಾವರ :ಮಾಧ್ಯಮಗಳು ಅರಳಿಸುವ ಕೆಲಸ ಮಾಡಬೇಕೇ ಹೊರತು ಕೆರಳಿಸುವ ಕೆಲಸ ಮಾಡಬಾರದು ಎಂದು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಹೇಳಿದರು. ಬ್ರಹ್ಮಾವರದ...

Members Login

Obituary

Congratulations