ಮುಗಿದ ಗಡುವು: ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
ಮುಗಿದ ಗಡುವು: ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
ಉಡುಪಿ: ಉಡುಪಿ ಸಂಚಾರ ಪೊಲೀಸರು ನೀಡಿರುವ ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್ಗಳ ಕರ್ಕಶ ಹಾನ್ಗಳನ್ನು...
ಗುರುಪುರ ಪ್ಯಾಕೇಜಿಂಗ್ ಕಂಪನಿ ನೌಕರರಿಗೆ ರ್ಯಾಪಿಡ್ ಆಂಟಿಜನ್ ಟೆಸ್ಟ್ ,ಕಂಪನಿ ಸೀಲ್ ಡೌನ್- ಶಾಸಕ ಡಾ.ಭರತ್ ಶೆಟ್ಟಿ
ಗುರುಪುರ ಪ್ಯಾಕೇಜಿಂಗ್ ಕಂಪನಿ ನೌಕರರಿಗೆ ರ್ಯಾಪಿಡ್ ಆಂಟಿಜನ್ ಟೆಸ್ಟ್ ,ಕಂಪನಿ ಸೀಲ್ ಡೌನ್- ಶಾಸಕ ಡಾ.ಭರತ್ ಶೆಟ್ಟಿ
ಮಂಗಳೂರು: ಗುರುಪುರ ಹೋಬಳಿಯಲ್ಲಿರುವ ಖಾಸಗೀ ಪ್ಯಾಕೇಜಿಂಗ್ ಕಂಪನಿಯಲ್ಲಿ ಈಗಾಗಲೇ ರ್ಯಾಪಿಡ್ ಆಂಟಿಜನ್ ಟೆಸ್ಟ್...
ಮಂಗಳೂರು : ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನ
ಮಂಗಳೂರು : ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನ
ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ದೋಚಿದ್ದ ಆರೋಪಿಯನ್ನು ಮಂಗಳೂರು ಪೂರ್ವ...
ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಯುವಕರು
ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಯುವಕರು
ಎನ್.ಆರ್.ಪುರ: ದೇಶಾದ್ಯಂತ ಬದಲಾವಣೆಯ ಅಲೆ ಆವರಿಸಿದ್ದು ಅನೇಕ ಯುವಕರು ಕಾಂಗ್ರೆಸ್ ಪಕ್ಷದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಇದು ರಾಜ್ಯದಲ್ಲೂ ಕಂಡು ಬಂದಿದೆ. ಬಿಜೆಪಿ ಹಾಗೂ ಜೆಡಿಎಸ್...
ನಿರ್ಮಾಣ ಕಾಮಗಾರಿಗಳ ಅಗತ್ಯ ವಸ್ತುಗಳ ಪೂರೈಕೆಗೆ ಸರ್ಕಾರ ಶೀಘ್ರ ಕ್ರಮ ವಹಿಸಲಿ – ವಿಕಾಸ್ ಹೆಗ್ಡೆ
ನಿರ್ಮಾಣ ಕಾಮಗಾರಿಗಳ ಅಗತ್ಯ ವಸ್ತುಗಳ ಪೂರೈಕೆಗೆ ಸರ್ಕಾರ ಶೀಘ್ರ ಕ್ರಮ ವಹಿಸಲಿ – ವಿಕಾಸ್ ಹೆಗ್ಡೆ
ಉಡುಪಿ: ಜಿಲ್ಲೆಯಲ್ಲಿನ ನಿರ್ಮಾಣ ಕಾಮಗಾರಿಗಳ ಅಗತ್ಯ ವಸ್ತುಗಳ ಕಾನೂನು ಬದ್ಧ ಪೂರೈಕೆಗೆ ಕೂಡಲೇ ಸರ್ಕಾರ ಕ್ರಮ ವಹಿಸಬೇಕು...
ಮಂಗಳೂರು ಗೋಲಿಬಾರ್; ಉಡುಪಿ ಜಿಲ್ಲಾಧಿಕಾರಿಯಿಂದ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ
ಮಂಗಳೂರು ಗೋಲಿಬಾರ್; ಉಡುಪಿ ಜಿಲ್ಲಾಧಿಕಾರಿಯಿಂದ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ
ಮಂಗಳೂರು: ಮಂಗಳೂರು ಗೋಲೀಬಾರ್ ಸಂಬಂಧ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸೋಮವಾರ ಆರಂಭಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ದ.ಕ. ಜಿಲ್ಲಾಧಿಕಾರಿ...
ಬಜೆಟ್: ಸರಕಾರದ ಮುಸ್ಲಿಮ್ ಕಡೆಗಣನೆ: ಪಾಪ್ಯುಲರ್ ಫ್ರಂಟ್
ಬಜೆಟ್: ಸರಕಾರದ ಮುಸ್ಲಿಮ್ ಕಡೆಗಣನೆ: ಪಾಪ್ಯುಲರ್ ಫ್ರಂಟ್
ಇತ್ತೀಚೆಗೆ ರಾಜ್ಯ ಸರಕಾರ ಮಂಡಿಸಿದ ಬಜೆಟ್ನಲ್ಲಿ ರಾಜ್ಯದ ಎರಡನೇ ಅತೀ ದೊಡ್ಡ ಮುಸ್ಲಿಮ್ ಸಮುದಾಯವನ್ನು ಕಡೆಗಣಿಸಿದ್ದನ್ನು ಪಾಪ್ಯುಲರ್ ಫ್ರಂಟ್ ರಾಜ್ಯಾದ್ಯಕ್ಷ ಮುಹಮ್ಮದ್ ಸಾಕಿಬ್ ಖಂಡಿಸಿದ್ದಾರೆ. ಅದರೊಂದಿಗೆ,...
ಇಲ್ಲೊಕ್ಕೆಲ್ ತುಳುಚಿತ್ರಕ್ಕೆ ಮುಹೂರ್ತ
ಇಲ್ಲೊಕ್ಕೆಲ್ ತುಳುಚಿತ್ರಕ್ಕೆ ಮುಹೂರ್ತ
ಶ್ರೀ ಗಜನಿ ಪ್ರೊಡಕ್ಷನ್ ಲಾಂಛನದಲ್ಲಿ ಹೊಸ ತುಳುಚಿತ್ರವೊಂದು ತಯಾರಾಗುತ್ತಿದೆ. ಸಿನಿಮಾಕ್ಕೆ ಇಲ್ಲೊಕ್ಕೆಲ್ ಎಂದು ಹೆಸರಿಡಲಾಗಿದೆ. ಸಿನಿಮಾಕ್ಕೆ ಈಗಾಗಲೇ ಬೆಂಗಳೂರಿನ ಪ್ರಶಾಂತ್ ನಗರದ ಮಾರಮ್ಮ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ಬೆಂಗಳೂರಿನ ಪುಟ್ಟಣ್ಣ...
ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ವತಿಯಿಂದ ಅಜ್ಜರಕಾಡು ಆಸ್ಪತ್ರೆಯಲ್ಲಿ ಬೃಹತ್ ಪ್ರತಿಭಟನೆ
ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಹಲವಾರು ವಿಷಯಗಳಲ್ಲಿ ಸಂಬಂಧ ಪಟ್ಟವರಿಗೆ ಮನವಿಸಲ್ಲಿಸುತ್ತಿದ್ದು, ಸಾಮಾನ್ಯ ಜನರಿಗೆ ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ, ಬಡ ಜನರಿಗೆ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಸಿಗದೆ...
ಮೂಡಬಿದರೆ ಶಿಕಾರಿ ವೇಳೆ ವಿದ್ಯುತ್ ಸ್ಪರ್ಶದಿಂದ ಇಬ್ಬರ ಸಾವು; ಒರ್ವನ ಬಂಧನ
ಮೂಡಬಿದರೆ ಶಿಕಾರಿ ವೇಳೆ ವಿದ್ಯುತ್ ಸ್ಪರ್ಶದಿಂದ ಇಬ್ಬರ ಸಾವು; ಒರ್ವನ ಬಂಧನ
ಮೂಡಬಿದರೆ: ವಾರದ ಹಿಂದೆ ಶಿಕಾರಿಗೆಂದು ತೆರಳಿದ ಸ್ನೇಹಿತರಿಬ್ಬರು ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ಸ್ಥಳೀಯ ನಿವಾಸಿ ಶೇಖರ್...



























