27.1 C
Mangalore
Thursday, June 11, 2026

ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್

ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್ ಮಂಗಳೂರು: ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ...

ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ: ಮಹಾನಗರಪಾಲಿಕೆ ಸಹಾಯವಾಣಿ

ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ: ಮಹಾನಗರಪಾಲಿಕೆ ಸಹಾಯವಾಣಿ ಮಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಸೆ.22 ರಿಂದ ಪ್ರಾರಂಭವಾಗಿ ಅ. 7 ರ ಒಳಗಾಗಿ...

ಬೆಳ್ತಂಗಡಿ: ಗೋವು ಅಕ್ರಮ ಸಾಗಾಟ: ನಾಲ್ವರ ಬಂಧನ

ಬೆಳ್ತಂಗಡಿ: ಗೋವು ಅಕ್ರಮ ಸಾಗಾಟ: ನಾಲ್ವರ ಬಂಧನ   ಬೆಳ್ತಂಗಡಿ: ತಾಲ್ಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು...

ಕೇಬಲ್ ಸಂಪರ್ಕ: ಗ್ರಾಮೀಣ ಪ್ರದೇಶಗಳಿಗೂ ಸೆಟ್‍ಟಾಪ್ ಬಾಕ್ಸ್ ಕಡ್ಡಾಯ

ಕೇಬಲ್ ಸಂಪರ್ಕ: ಗ್ರಾಮೀಣ ಪ್ರದೇಶಗಳಿಗೂ ಸೆಟ್‍ಟಾಪ್ ಬಾಕ್ಸ್ ಕಡ್ಡಾಯ ಮಂಗಳೂರು:  ಜಿಲ್ಲೆಯಲ್ಲಿ ಕೇಬಲ್ ಸಂಪರ್ಕ ಸಂಪೂರ್ಣ ಡಿಜಿಟಲೀಕರಣ ಮಾಡುವ ಕುರಿತು ಎಲ್ಲಾ ಕೇಬಲ್ ಎಂಎಸ್‍ಓಗಳೊಂದಿಗೆ ಗುರುವಾರ  ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಹಾಗೂ...

ಅಕ್ರಮ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸರ ದಾಳಿ; ಇಬ್ಬರ ಬಂಧನ

ಅಕ್ರಮ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸರ ದಾಳಿ; ಇಬ್ಬರ ಬಂಧನ ವಿಟ್ಲ: ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದು, ನಾಲ್ಕು ಕೋಳಿಗಳು,...

ಪ್ರಕೃತಿ ರಡ್ತಾ ವಾ ‘ಹಾಸ್ತಾ’?

ಪ್ರಕೃತಿ ರಡ್ತಾ ವಾ ‘ಹಾಸ್ತಾ’?   ಸುಕ್ಣಿಂ ಸಾವ್ಜಾಂ ಮನ್ಜಾತ್ ರಚ್ಣಾರಾಕ್ ಗಾಯ್ತಾತ್ ಗಾನಾಂ ನಂಯೊ, ಬಾಂಯೊ ಚಿಂಲ್ಬಿಂ ರಾಕ್ಚ್ಯಾಕ್ ದಿತಾತ್ ಸ್ತುತಿ ಪಾಂಯ್ಜನಾಂ ರೂಕ್ ಝಾಡಾಂ ತೊಟಾಂ-ಭಾಟಾಂ ಮಾಯ್ಪಾಸಾನ್ ದಿನ್ವಾಸ್ತಾತ್ ಏಕ್ಪಣಿ ಭುರ್ಗಿಂ ಬಾಳಾಂ ನೆಣ್ತಿಂ ಫಳಾಂ ವಿಶ್ವಾಸಿ...

ಹರೇಕಳ ಹಾಜಬ್ಬ, ತುಳಸಿ ಗೌಡ ಸೇರಿ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆ

ಹರೇಕಳ ಹಾಜಬ್ಬ, ತುಳಸಿ ಗೌಡ ಸೇರಿ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆ ನವದೆಹಲಿ: ಅಕ್ಷರ ಸಂತ ಎಂದೇ ಪ್ರಸಿದ್ಧರಾಗಿರುವ ಹರೇಕಳ ಹಾಜಬ್ಬ, ಹಾಲಕ್ಕಿ‌ ಸಮುದಾಯದ ತುಳಸಿ ಗೌಡ ಸೇರಿದಂತೆ 21 ಮಂದಿಗೆ...

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದಸರಾ ವೈಭವಕ್ಕೆ ಡಿಸಿಎಂ ಶಿವಕುಮಾರ್ ಭೇಟಿ 

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದಸರಾ ವೈಭವಕ್ಕೆ ಡಿಸಿಎಂ ಶಿವಕುಮಾರ್ ಭೇಟಿ  ಮಂಗಳೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬುಧವಾರ ರಾತ್ರಿ ಭೇಟಿ ನೀಡಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ...

ಸಚಿವ ಪ್ರಮೋದ್ ರ ಅಭಿವೃದ್ಧಿ ಕೆಲಸಗಳನ್ನು ನೋಡಲಾಗದೆ ಬಿಜೆಪಿಯವರ ಹತಾಶ ಹೇಳಿಕೆ : ಕಾಂಗ್ರೆಸ್

ಸಚಿವ ಪ್ರಮೋದ್ ರ ಅಭಿವೃದ್ಧಿ ಕೆಲಸಗಳನ್ನು ನೋಡಲಾಗದೆ ಬಿಜೆಪಿಯವರ ಹತಾಶ ಹೇಳಿಕೆ : ಕಾಂಗ್ರೆಸ್ ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು  ಪ್ರಮೋದ್ ಮಧ್ವರಾಜ್‍ರವರು ಮಂತ್ರಿಯಾದ ನಂತರ ಇಡೀ ರಾಜ್ಯ ಸಂಚರಿಸುತ್ತಿರುವುದರಿಂದ ತನ್ನ...

ಫೆ.17: ದಕ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

ಫೆ.17: ದಕ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 17 ರಂದು ಜಿಲ್ಲೆಗೆ...

Members Login

Obituary

Congratulations