26.5 C
Mangalore
Tuesday, June 23, 2026

ಕಾವ್ಯ ಸಾವು ಕೋಮು ದ್ವೇಷ ಬಿತ್ತುವ ಪ್ರಯತ್ನ; ಹಿಂದೂ ಸಾಮ್ರಾಟ್ ಧರ್ಮಸೇನೆಯ ರಾಜ್ಯಾಧ್ಯಕ್ಷರ ವಿರುದ್ದ ಫ್ರ್ಯಾಂಕ್ಲಿನ್ ಮೊಂತೆರೊ ದೂರು

ಕಾವ್ಯ ಸಾವು ಕೋಮು ದ್ವೇಷ ಬಿತ್ತುವ ಪ್ರಯತ್ನ; ಹಿಂದೂ ಸಾಮ್ರಾಟ್ ಧರ್ಮಸೇನೆಯ ರಾಜ್ಯಾಧ್ಯಕ್ಷರ ವಿರುದ್ದ ಫ್ರ್ಯಾಂಕ್ಲಿನ್ ಮೊಂತೆರೊ ದೂರು ಮಂಗಳೂರು: ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾಳ ಸಾವಿನ್ನು ದಾಳವಾಗಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಅವಕಾಶ...

ಕೋವಿಡ್ ಗಾಗಿ ಶೇ.50 ಬೆಡ್ ಮೀಸಲಿಡದ ಖಾಸಗಿ ಆಸ್ಪತ್ರೆಗಳ ನೊಂದಣಿ ರದ್ದು : ಜಿಲ್ಲಾಧಿಕಾರಿ ಜ.ಜಗದೀಶ್ ಎಚ್ಚರಿಕೆ

ಕೋವಿಡ್ ಗಾಗಿ ಶೇ.50 ಬೆಡ್ ಮೀಸಲಿಡದ ಖಾಸಗಿ ಆಸ್ಪತ್ರೆಗಳ ನೊಂದಣಿ ರದ್ದು : ಜಿಲ್ಲಾಧಿಕಾರಿ ಜ.ಜಗದೀಶ್ ಎಚ್ಚರಿಕೆ ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿಕೊಂಡಿರುವ...

ಕಾರ್ಕಳ: ಭಾರತ ಲಂಕಾ ಪ್ರೇಮಿಗಳಿಗೆ ಕಂಕಣ ಭಾಗ್ಯ ಕರುಣಿಸಿದ ಕುವೈಟ್; ಅಂಕೆ ಮೀರಿದ ಗಂಡನ ಪಡೆಯಲು ಲಂಕೆ ಹಾರಿದ...

ಕಾರ್ಕಳ: ಭಾರತದ ಯುವಕ ಹಾಗೂ ಶ್ರೀಲಂಕಾ ದೇಶದ ಯುವತಿಯ ನಡುವೆ ದೂರದ ಕುವೈಟ್ ದೇಶದಲ್ಲಿ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿ ಯುವಕ ಭಾರತಕ್ಕೆ ಬಂದವ ಮರಳಿ ಕುವೈಟಿಗೆ ಬಾರದ ಹಿನ್ನಲೆಯಲ್ಲಿ ಗಂಡನ ಬರುವಿಕೆಗಾಗಿ ಚಾತಕ...

ನಾಟಾದಲ್ಲಿ ಆಳ್ವಾಸ್ ಕಾಲೇಜಿನ 480 ವಿದ್ಯಾರ್ಥಿಗಳು ತೇರ್ಗಡೆ

ನಾಟಾದಲ್ಲಿ ಆಳ್ವಾಸ್ ಕಾಲೇಜಿನ 480 ವಿದ್ಯಾರ್ಥಿಗಳು ತೇರ್ಗಡೆ ಮೂಡುಬಿದಿರೆ: ನ್ಯಾಷನಲ್ ಆಪ್ಟಿಟ್ಯುಡ್ ಟೆಸ್ಟ್ ಫಾರ್ ಆರ್ಕಿಟೆಕ್ಚರ್ (ಓಂಖಿಂ-2019) ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಪಿ.ಯುಕಾಲೇಜಿನ 480 ವಿದ್ಯಾರ್ಥಿಗಳು ತೇರ್ಗೆಡೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ...

ಕೊರೋನಾ ಹಾವಳಿ – ಜನನಿಬಿಡ ಪ್ರದೇಶಗಳಲ್ಲಿ ಇದೀಗ ಜಾನುವಾರು, ನವಿಲುಗಳು

ಕೊರೋನಾ ಹಾವಳಿ - ಜನನಿಬಿಡ ಪ್ರದೇಶಗಳಲ್ಲಿ ಇದೀಗ ಜಾನುವಾರು, ನವಿಲುಗಳು ಮುಂಬಯಿ : ಕೊರೋನಾದಿಂದಾಗಿ ಲಾಕ್ ಡೌನ್ ಘೋಷಣೆಯಾಗಿದ್ದರೂ ಮುಂಬಯಿ ಪರಿಸರದಲ್ಲಿ ಹೊರಗೆ ಹೋಗುತ್ತಿರುವ ಡಾಕ್ಟರ್ ಗಳು, ನರ್ಶ್ ಗಳು, ಪೋಲೀಸರು ಮಾತ್ರವಲ್ಲದ ಅಗತ್ಯ...

ಇಳಿಜಾರಿಗೆ ವಾಲಿ ಸಿಲುಕಿದ ಮರಳು ಲಾರಿ: ಕಣ್ವಗುಡ್ಡೆ ಪರ್ಯಾಯ ರಸ್ತೆ ಸಂಚಾರ ಸ್ಥಗಿತ

ಮಂಗಳೂರು: ಕುಲಶೇಖರ-ಕಣ್ವಗುಡ್ಡೆ ಸಂಪರ್ಕಿಸುವ ಪರ್ಯಾಯ ರಸ್ತೆಯಲ್ಲಿ ಮರಳು ಲಾರಿಯೊಂದು ರಸ್ತೆ ಬದಿಯ ಇಳಿಜಾರಿಗೆ ವಾಲಿ ಸಿಲುಕಿದ್ದರ ಪರಿಣಾಮ ಕಣ್ವಗುಡ್ಡೆ ಸಂಪರ್ಕಿಸುವ ರಸ್ತೆ ಸಂಚಾರ ಮತ್ತೆ ಸ್ಥಗಿತವಾಗಿದೆ. ವಾರದ ಹಿಂದಷ್ಟೇ ಇಲ್ಲಿನ ಪ್ರಮುಖ...

ಕಾಸರಗೋಡು ಎಡನೀರು ಶ್ರೀಗಳ ಮೇಲಿನ ಹಲ್ಲೆ ಯತ್ನವನ್ನು ತೀವ್ರವಾಗಿ ಖಂಡಿಸಿದ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಕಾಸರಗೋಡು ಎಡನೀರು ಶ್ರೀಗಳ ಮೇಲಿನ ಹಲ್ಲೆ ಯತ್ನವನ್ನು ತೀವ್ರವಾಗಿ ಖಂಡಿಸಿದ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಂಗಳೂರು: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಗಳು ಸಂಚರಿಸುತ್ತಿದ್ದ ಕಾರನ್ನು ಸಮಾಜಘಾತುಕ...

ಹಿಜಾಬ್ ಮಹಿಳೆಯರು, ಗೋಮಾಂಸ ಭಕ್ಷಕರನ್ನು ದೇವಸ್ಥಾನಕ್ಕೆ ಕರೆಸಿ ಅಪವಿತ್ರಗೊಳಿಸಿದ ರಘುಪತಿ ಭಟ್

ಹಿಜಾಬ್ ಮಹಿಳೆಯರು, ಗೋಮಾಂಸ ಭಕ್ಷಕರನ್ನು ದೇವಸ್ಥಾನಕ್ಕೆ ಕರೆಸಿ ಅಪವಿತ್ರಗೊಳಿಸಿದ ರಘುಪತಿ ಭಟ್ ಹಿಂದೂ ಸಮಾಜದ ಕ್ಷಮೆ ಯಾಚಿಸುವಂತೆ ಹಿಂದೂ ಯುವ ಸೇನೆ ನಗರ ಅಧ್ಯಕ್ಷ ಸುನೀಲ್ ಪೂಜಾರಿ ನೇಜಾರ್ ಆಗ್ರಹ ಉಡುಪಿ: ಉಡುಪಿಯ ಪ್ರಸಿದ್ಧ...

ಭಾರೀ ಮಳೆ, ಪ್ರವಾಹ ಪರಿಸ್ಥಿತಿ :  ರಾಜ್ಯದಲ್ಲೂ ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಭಾರೀ ಮಳೆ, ಪ್ರವಾಹ ಪರಿಸ್ಥಿತಿ :  ರಾಜ್ಯದಲ್ಲೂ ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ   ಹೊಸದಿಲ್ಲಿ: ರಾಜ್ಯದಲ್ಲಿಡೆ ಭಾರೀ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಹಿಸ್ನಾ ಜಾಗತಿಕ ಕೊಂಕಣಿ ಚಲನಚಿತ್ರ ಪುರಸ್ಕಾರ 2018

ಹಿಸ್ನಾ ಜಾಗತಿಕ ಕೊಂಕಣಿ ಚಲನಚಿತ್ರ ಪುರಸ್ಕಾರ 2018 ಬೆಳೆಯುತ್ತಿರುವ ಕೊಂಕಣಿ ಸಿನೆಮಾ ಕ್ಷೇತ್ರವನ್ನು ಪ್ರೋತ್ಸಾಹಿಸಲು ಹಾಗೂ ಸಿನೆಕಲಾವಿದರನ್ನು ಗೌರವಿಸಲು ಕೊಂಕಣಿಯ ಪ್ರಮುಖ ಸಾಂಸ್ಕøತಿಕ ಸಂಘಟನೆ ಮಾಂಡ್ ಸೊಭಾಣ್ ಪ್ರಥಮ ಬಾರಿಗೆ ಕೊಂಕಣಿ ಚಲನಚಿತ್ರ ಪುರಸ್ಕಾರವನ್ನು...

Members Login

Obituary

Congratulations