24.5 C
Mangalore
Wednesday, December 3, 2025

ಸರಕಾರಿ ಆದೇಶ ಪಾಲಿಸದ ಎಮ್ ಆರ್ ಪಿ ಎಲ್ ಜೋಕಟ್ಟೆ ಗ್ರಾಮಸ್ಥರಿಂದ ಮೇ 3 ರಂದು ಪ್ರತಿಭಟನೆ

ಸರಕಾರಿ ಆದೇಶ ಪಾಲಿಸದ ಎಮ್ ಆರ್ ಪಿ ಎಲ್ ಜೋಕಟ್ಟೆ ಗ್ರಾಮಸ್ಥರಿಂದ ಮೇ 3 ರಂದು ಪ್ರತಿಭಟನೆ ಮಂಗಳೂರು: ಎಮ್ ಆರ್ ಪಿ ಎಲ್ ಮೂರನೇ ಹಂತದ ಕೋಕ್ ಸಲ್ಫರ್ ಘಟಕದ ಮಾರಣಾಂತಿಕ ಮಾಲಿನ್ಯದ...

ಪಿಲಿಕುಳ ಕಂಬಳ – ಕೆರೆ ಮುಹೂರ್ತ

ಪಿಲಿಕುಳ ಕಂಬಳ - ಕೆರೆ ಮುಹೂರ್ತ ಮಂಗಳೂರು: ಹಲವು ವರ್ಷಗಳ ಬಳಿಕ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ,...

ವಿಶ್ವಕರ್ಮರಿಗೆ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯತನದ ಅವಕಾಶ ನೀಡಿ : ನೇರಂಬಳ್ಳಿ ರಮೇಶ್ ಆಚಾರ್ಯ

ವಿಶ್ವಕರ್ಮರಿಗೆ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯತನದ ಅವಕಾಶ ನೀಡಿ : ನೇರಂಬಳ್ಳಿ ರಮೇಶ್ ಆಚಾರ್ಯ ಉಡುಪಿ : ನಾವು ದೇಶ ರಾಜ್ಯದಲ್ಲಿ ದೇವಸ್ಥಾನವನ್ನು ಕಟ್ಟಿಸಿ ಕೊಡುತ್ತೇವೆ, ಅಲ್ಲಲ್ಲಿ ದೇವಸ್ಥಾನಗಳನ್ನು ಮಾಡಿಸಿಕೊಟ್ಟಿದ್ದೇವೆ, ಆದರೆ ನಮಗೆ ದೇವಸ್ಥಾನದಲ್ಲಿ...

ಮಂಗಳೂರು: ಶಾಸಕ ಜೆ ಆರ್ ಲೋಬೊ ನೇತೃತ್ವದಲ್ಲಿ ಜನ ಸಂಪರ್ಕ ಸಭೆ – ಜನರ ಅಹವಾಲುಗಳಿಗೆ ಶೀಘ್ರ ಸ್ಪಂದನ

ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ಅಧ್ಯಕ್ಷತೆಯಲ್ಲಿ ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಮರೋಳಿಯ ಶ್ರೀ ಸೂರ್ಯನಾರಯಣ ದೇವಸ್ಥಾನದ ಸಭಾಂಗಣದಲ್ಲಿ ‘ಜನ ಸಂಪರ್ಕ ಸಭೆ’ ನಡೆಯಿತು. ಪಾಲಿಕೆಯ ಮಹಪೌರರು, ಉಪ ಮಹಪೌರರು, ಕಾರ್ಪೋರೇಟರ್,...

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಥಳಿಸಿ ಹತ್ಯೆ ಪ್ರಕರಣ: ಮತ್ತೆ 5 ಆರೋಪಿಗಳ ಬಂಧನ

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಥಳಿಸಿ ಹತ್ಯೆ ಪ್ರಕರಣ: ಮತ್ತೆ 5 ಆರೋಪಿಗಳ ಬಂಧನ ಮಂಗಳೂರು: ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕ ಜನರಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ....

ಕೇಂದ್ರ ಸರಕಾರದ ಬ್ಯಾಂಕ್‌ ವಿಲೀನ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ಕೇಂದ್ರ ಸರಕಾರದ ಬ್ಯಾಂಕ್‌ ವಿಲೀನ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಬ್ಯಾಂಕ್‌ ವಿಲೀನಿಕರಣ ಧೋರಣೆ ವಿರೋಧಿಸಿ ಜಿಲ್ಲಾ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆ ಹಾಗೂ ಕಾರ್ಪೊರೇಶನ್‌ ಬ್ಯಾಂಕ್‌ ಅಧಿಕಾರಿಗಳು ಸಂಘಟನೆ ಪದಾಧಿಕಾರಿಗಳು...

ಪ್ರಾಮಾಣಿಕವಾಗಿ ತೆರಿಗೆ ಕಟ್ಟಿದ್ದೇನೆ; ಮತ್ಸೋದ್ಯಮಿಗಳ ಐಟಿ ಟಾರ್ಗೆಟ್ ನೋ ಕಮೆಂಟ್ಸ್ -ಪ್ರಮೋದ್ ಮಧ್ವರಾಜ್

ಪ್ರಾಮಾಣಿಕವಾಗಿ ತೆರಿಗೆ ಕಟ್ಟಿದ್ದೇನೆ; ಮತ್ಸೋದ್ಯಮಿಗಳ ಐಟಿ ಟಾರ್ಗೆಟ್ ನೋ ಕಮೆಂಟ್ಸ್ -ಪ್ರಮೋದ್ ಮಧ್ವರಾಜ್ ಉಡುಪಿ: ನನ್ನನ್ನು ದೇವರು ಮಾತ್ರ ಟಾರ್ಗೆಟ್ ಮಾಡಬಹುದು. ಅದನ್ನು ಹೊರತಾಗಿ ನಾನು ಯಾವುದೇ ಟಾರ್ಗೆಟ್ಟಿಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಮೀನುಗಾರಿಕಾ- ಕ್ರೀಡಾ...

ವಲಸೆ, ಕೂಲಿ ಕಾರ್ಮಿಕರನ್ನು ತವರಿಗೆ ಕಳುಹಿಸಿದ ಉಡುಪಿ ಜಿಲ್ಲಾಡಳಿತ

ವಲಸೆ ಕೂಲಿ ಕಾರ್ಮಿಕರನ್ನು ತವರಿಗೆ ಕಳುಹಿಸಿದ ಉಡುಪಿ ಜಿಲ್ಲಾಡಳಿತ ಉಡುಪಿ: ರಾಜ್ಯದ ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ ಹಾಗೂ ಇತರ ಜಿಲ್ಲೆಗಳ ಸುಮಾರು 1000 ಕ್ಕೂ ಅಧಿಕ ವಲಸೆ ಕೂಲಿ/ ಕಟ್ಟಡ ಕಾರ್ಮಿಕರನ್ನು...

ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು

ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು ಸುರತ್ಕಲ್ : ಇಲ್ಲಿನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಮೂರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ...

“ಶಾಸ್ತ್ರಿ ಸರ್ಕಲ್ ಚಲೋ” ಕಾರ್ಯಕ್ರಮ ಕುಂ.ತಾ.ಕಾ. ಪತ್ರಕರ್ತರ ಸಂಘಕ್ಕೆ ಸಂಬಂಧವಿಲ್ಲ

"ಶಾಸ್ತ್ರಿ ಸರ್ಕಲ್ ಚಲೋ" ಕಾರ್ಯಕ್ರಮ ಕುಂ.ತಾ.ಕಾ. ಪತ್ರಕರ್ತರ ಸಂಘಕ್ಕೆ ಸಂಬಂಧವಿಲ್ಲ ಉಡುಪಿ: ಇತ್ತೀಚಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರನ್ನು ಹೋಲುವ ಇನ್ನೊಂದು ಸಂಘ ಕುಂದಾಪುರದಲ್ಲಿ ಹುಟ್ಟಿಕೊಂಡಿದೆ. ಕುಂದಾಪುರ ತಾಲೂಕು ಪತ್ರಕರ್ತರ ಸಂಘ...

Members Login

Obituary

Congratulations