25 C
Mangalore
Monday, August 3, 2026

ಮಗನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ : ಪತಿ ವಿರುದ್ಧ ಪತ್ನಿ ದೂರು

ಮಗನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ : ಪತಿ ವಿರುದ್ಧ ಪತ್ನಿ ದೂರು ಉಡುಪಿ: ತನ್ನ ಮಗನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗೋಪಾಲಕೃಷ್ಣ ರೈ ವಿರುದ್ಧ ಅವರ ಪತ್ನಿ, ಮಂಗಳೂರು ಪಾವೂರಿನ...

ಮಂಗಳೂರಿಗೆ 6 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲ್: ಶಾಸಕ ಜೆ.ಆರ್.ಲೋಬೊ

ಮಂಗಳೂರಿಗೆ 6 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲ್: ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರಿಗೆ ಅಂಡರ್ ಗ್ರೌಂಡ್ ಕೇಬಲ ಅಳವಡಿಸಬೇಕು ಎನ್ನುವ ಸುದೀರ್ಘ ಕನಸು ನನಸಾಗುತ್ತಿದ್ದು ಶಾಸಕ ಜೆ.ಆರ್.ಲೋಬೊ ಅವರ ಪ್ರಯತ್ನದ ಫಲವಾಗಿ...

ಪಡಿತರ ಚೀಟಿ: ಗ್ರಾಮಕರಣಿಕರಿಗೆ ಆಹಾರ ಸಚಿವ ಸೂಚನೆ

ಪಡಿತರ ಚೀಟಿ: ಗ್ರಾಮಕರಣಿಕರಿಗೆ ಆಹಾರ ಸಚಿವ ಸೂಚನೆ ಮ0ಗಳೂರು : ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಿರುವವರಿಗೆ ಆದಾಯ ಪ್ರಮಾಣ ಪತ್ರ ಪ್ರಮುಖ ದಾಖಲೆಯಾಗಿದ್ದು, ಸಂಬಂಧಪಟ್ಟ ಗ್ರಾಮಕರಣಿಕರು ಕೂಡಲೇ ಆದಾಯಪ್ರಮಾಣ ನೀಡಲು ಕ್ರಮ ವಹಿಸಬೇಕು ಎಂದು...

ಸೆಲೂನ್ ಶಾಪ್ ಇಂದಿನಿಂದ ಕಾರ್ಯಾರಂಭ – ಸರಕಾರದಿಂದ ಮಾರ್ಗಸೂಚಿ

ಸೆಲೂನ್ ಶಾಪ್ ಇಂದಿನಿಂದ ಕಾರ್ಯಾರಂಭ – ಸರಕಾರದಿಂದ ಮಾರ್ಗಸೂಚಿ ಮಂಗಳೂರು: ಕಳೆದೆರಡು ತಿಂಗಳಿನಿಂದ ಲಾಕ್ ಡೌನ್ ಹಿನ್ನಲೆಯಲ್ಲಿ ಮುಚ್ಚಲ್ಪಟ್ಟ ಸೆಲೂನ್ ಶಾಪ್ ಗಳನ್ನು ಇಂದಿನಿಂದ ಸರಕಾರ ತೆರೆಯಲು ಅನುಮತಿ ನೀಡಿದ್ದು ಈ ಕೆಳಗಿನ...

ಬಂಟ್ವಾಳ ಕ್ಷೇತ್ರ-ಶಾಸಕ ಬಿ.ರಮಾನಾಥ ರೈ ಅವರ ಅನುದಾನ ಬಿಡುಗಡೆ

ಬಂಟ್ವಾಳ ಕ್ಷೇತ್ರ-ಶಾಸಕ ಬಿ.ರಮಾನಾಥ ರೈ ಅವರ ಅನುದಾನ ಬಿಡುಗಡೆ ಮ0ಗಳೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಬಂಟ್ವಾಳ ಶಾಸಕರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ 2015-16ನೇ ಸಾಲಿನ ಅನುದಾನದಲ್ಲಿ ಬಂಟ್ವಾಳ ವಿಧಾನಸಭಾ...

ಬೆಳಗಾವಿ ನೂತನ ಎಸ್ಪಿಯಾಗಿ ಲಕ್ಷ್ಮಣ್ ನಿಂಬರಗಿ ಅಧಿಕಾರ ಸ್ವೀಕಾರ

ಬೆಳಗಾವಿ ನೂತನ ಎಸ್ಪಿಯಾಗಿ ಲಕ್ಷ್ಮಣ್ ನಿಂಬರಗಿ ಅಧಿಕಾರ ಸ್ವೀಕಾರ ಬೆಳಗಾವಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಲಕ್ಷ್ಮಣ ನಿಂಬರಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್‌ಪಿ ಸುಧೀರಕುಮಾರ್ ರೆಡ್ಡಿ ಅಧಿಕಾರ ಹಸ್ತಾಂತರಿಸಿದರು. ನಂತರ...

ಕೋವಿಡ್ -19 : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಸಂದೇಶ ಹರಡಿದ ಆರೋಪ – ಇಬ್ಬರ ಬಂಧನ

ಕೋವಿಡ್ -19 : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಸಂದೇಶ ಹರಡಿದ ಆರೋಪ – ಇಬ್ಬರ ಬಂಧನ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋವಿಡ್ -19 ರ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ಹರಡಿದ್ದ ಆರೋಪದ ಮೇಲೆ ಪೊಲೀಸರು...

ಅಮೆರಿಕಾದಲ್ಲಿ ಡಾ. ಹೆಗ್ಗಡೆಯವರಿಂದ ಎಸ್.ಡಿ.ಎಂ. ಐ.ಎಂ.ಡಿ ಯ ಅಂತರಾಷ್ಟ್ರೀಯ ಮಾನ್ಯತೆಯ ಪ್ರಶಸ್ತಿ ಸ್ವೀಕಾರ

ಅಮೆರಿಕಾದಲ್ಲಿ ಡಾ. ಹೆಗ್ಗಡೆಯವರಿಂದ ಎಸ್.ಡಿ.ಎಂ. ಐ.ಎಂ.ಡಿ ಯ ಅಂತರರಾಷ್ಟ್ರೀಯ ಮಾನ್ಯತೆಯ ಪ್ರಶಸ್ತಿ  ಸ್ವೀಕಾರ  ಧರ್ಮಸ್ಥಳ: ಮೈಸೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲೆಪ್ಮೆಂಟ್ ಸಂಸ್ಥೆಯ (SDMIMD) ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್...

ಮ0ಗಳೂರು : ದ.ಕ: ಎಸ್‍ಎಸ್‍ಎಲ್‍ಸಿ-33851, ದ್ವಿತೀಯ ಪಿಯುಸಿ-34760 ವಿದ್ಯಾರ್ಥಿಗಳು

ಮ0ಗಳೂರು : ಪ್ರಸಕ್ತ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 33851 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗೆ 34760 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ. ಅವರು ಶನಿವಾರ ತಮ್ಮ...

ಬಿ.ಜೆ.ಪಿ. ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಧರ್ಮಸ್ಥಳ ಭೇಟಿ

ಬಿ.ಜೆ.ಪಿ. ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಧರ್ಮಸ್ಥಳ ಭೇಟಿ ಚಿತ್ರಶೀರ್ಷಿಕೆ: ಬಿ.ಜೆ.ಪಿ. ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯ ಸಭಾ ಸದಸ್ಯ ಓಂಪ್ರಕಾಶ್ ಮಾಥುರ್‍ಜೀ, ಡಾ. ಮಹೇಂದ್ರ ಸಿಂಗ್, ಮಾನ್ಯ ಗ್ರಾಮೀಣಾಭಿವೃದ್ಧಿ ಸಚಿವರು,...

Members Login

Obituary

Congratulations