ಅಸಹಿಷ್ಣುತೆ, ಅಸಮಾನತೆ, ಅಭಿವೃದ್ಧಿ
ಇಂದು ದೇಶದ ಉದ್ದಗಲಕ್ಕೂ ಅಸಹಿಷ್ಣುತೆಯ ಆಕೃತಿಗಳು ಅಂಗೈಮೇಲಿನ ನಲ್ಲಿಕಾಯಿಯಷ್ಟು ಸ್ಪಷ್ಟವಾಗಿ ಕಾಣುತ್ತಿವೆ. ಈ ಸತ್ಯವನ್ನು ರಾಜಕೀಯ ವ್ಯಕ್ತಿಗಳು ಮರೆ ಮಾಚುವುದು ಅಥವಾ ವಿರೋಧ ಪಕ್ಷಗಳು ಬಂಡವಾಳ ಮಾಡಿಕೊಳ್ಳುವುದು ನಮಗೆ ಅಂತಹ ಆಶ್ಚರ್ಯಕರ ವಿಷಯವಾಗಿ...
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛ ಕ್ವಿಜ್ – 2017
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛ ಕ್ವಿಜ್ - 2017
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮಂಗಳೂರಿನ ಪುರಭವನದಲ್ಲಿ, ಜಿಲ್ಲೆಯ 8ರಿಂದ 12ನೇ ತರಗತಿಯೊಳಗಿನ ವಿದ್ಯಾರ್ಥಿಗಳಿಗೆ ಸ್ವಚ್ಛ...
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಢಿಕ್ಕಿ: ಸವಾರ ಮೃತ್ಯು
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಢಿಕ್ಕಿ: ಸವಾರ ಮೃತ್ಯು
ಉಡುಪಿ: ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.
ಮೃತರನ್ನು...
ತೀವ್ರ ಮಳೆ : ಸ್ಥಿತಿಗತಿ ಪರಿಶೀಲನೆ ನಡೆಸಿದ ಸ್ಪೀಕರ್ ಯು.ಟಿ. ಖಾದರ್
ತೀವ್ರ ಮಳೆ : ಸ್ಥಿತಿಗತಿ ಪರಿಶೀಲನೆ ನಡೆಸಿದ ಸ್ಪೀಕರ್ ಯು.ಟಿ. ಖಾದರ್
ಮಂಗಳೂರು: ಜಿಲ್ಲೆಯಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ರೋಮ್ ನಿಂದ ನೇರವಾಗಿ ಕಲ್ಲಿಕೋಟೆ ಮೂಲಕ ಮಂಗಳೂರಿಗೆ...
ಕೆಸಿಎಫ್ ಶಾರ್ಜಾ : ಹುಬ್ಬುರ್ರಸೂಲ್ ಮಿಲಾದ್ ಕಾನ್ಫೆರನ್ಸ್ ಹಾಗೂ 45 ನೇ ಯುಎಇ ರಾಷ್ಟ್ರೀಯ ದಿನಾಚರಣೆ
ಕೆಸಿಎಫ್ ಶಾರ್ಜಾ : ಹುಬ್ಬುರ್ರಸೂಲ್ ಮಿಲಾದ್ ಕಾನ್ಫೆರನ್ಸ್ ಹಾಗೂ 45 ನೇ ಯುಎಇ ರಾಷ್ಟ್ರೀಯ ದಿನಾಚರಣೆ
ಶಾರ್ಜಾ: ಕರ್ನಾಟಕ ಕಲ್ಚರಲ್ಫೌಂಡೇಶನ್ ಸಹಿತ ಮಲೇಷ್ಯ ಹಾಗೂ ಲಂಡನ್ರಾಷ್ಟ್ರಗಳಲ್ಲಿ ಕಾರ್ಯಾಚರಿಸುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟವಾಗಿದೆ. ಆರ್ಥಿಕ, ಸಾಮಾಜಿಕ...
ಉಡುಪಿ : ಮುಕ್ತ, ನ್ಯಾಯಯುತ,ಶಾಂತಿಯುತ ಚುನಾವಣೆಗೆ ಸಜ್ಜಾಗಿ: ಜಿಲ್ಲಾಧಿಕಾರಿ ಆದೇಶ
ಉಡುಪಿ, ಮೇ 08 (ಕರ್ನಾಟಕ ವಾರ್ತೆ):- ಉಡುಪಿ ಜಿಲ್ಲೆಯ 155 ಗ್ರಾಮಪಂಚಾಯತಿಗಳಿಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ 29.5.15ರಂದು ಉಡುಪಿಯಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯನ್ನು ಮುಕ್ತ, ಶಾಂತಿ ಮತ್ತು ನ್ಯಾಯಯುತವಾಗಿ ನಡೆಸಿ ಎಂದು...
ಜಿಲ್ಲಾ ಉಸ್ತುವಾರಿ ಸಚಿವರ ಸಭೆಯ ತನಕ ಟೋಲ್ ಸಂಗ್ರಹಕ್ಕೆ ತಡೆ?
ಜಿಲ್ಲಾ ಉಸ್ತುವಾರಿ ಸಚಿವರ ಸಭೆಯ ತನಕ ಟೋಲ್ ಸಂಗ್ರಹಕ್ಕೆ ತಡೆ?
ಉಡುಪಿ: ಜಿಲ್ಲೆಯ ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಗೇಟುಗಳಲ್ಲಿ ನವಯುಗ ಸಂಸ್ಥೆ ಕೆ ಎ 20 ವಾಹನಗಳಿಂದ ನವೆಂಬರ್ 26ರಿಂದ ಟೋಲ್...
ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ
ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ
ಮಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ, ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು...
ಕೋರ್ಟ್ ರಸ್ತೆ ಕಾಮಗಾರಿ ವಿಳಂಭಕ್ಕೆ ಶಾಸಕ ಜೆ.ಆರ್.ಲೋಬೊ ಗರಂ
ಕೋರ್ಟ್ ರಸ್ತೆ ಕಾಮಗಾರಿ ವಿಳಂಭಕ್ಕೆ ಶಾಸಕ ಜೆ.ಆರ್.ಲೋಬೊ ಗರಂ
ಮಂಗಳೂರು: ಮಂಗಳೂರು ಕೋರ್ಟ್ ರಸ್ತೆಯ ಕಾಮಗಾರಿ ಪರಿಶೀಲನೆಗೆ ಹೋದ ಶಾಸಕ ಜೆ.ಆರ್.ಲೋಬೊ ಅವರು ಇಂದು ಗರಂ ಆಗಿ ಗುತ್ತಿಗೆದಾರರಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು.
ಕಾಮಗಾರಿ...
ಮಾರ್ಚ್ 31 ರ ತನಕ ಕರ್ನಾಟಕ ಲಾಕ್ ಡೌನ್ – ಸಿ ಎಮ್ ಯಡ್ಯೂರಪ್ಪ ಆದೇಶ
ಮಾರ್ಚ್ 31 ರ ತನಕ ಕರ್ನಾಟಕ ಲಾಕ್ ಡೌನ್ – ಸಿ ಎಮ್ ಯಡ್ಯೂರಪ್ಪ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕೇವಲ 9 ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್ ಮಾಡಬೇಕೆಂದಿತ್ತು. ಆದರೆ ಇದೀಗ ಸಂಪೂರ್ಣ ಕರ್ನಾಟಕವನ್ನೇ...


























