ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ...

ಕೊರೋನಾ ಸೋಂಕಿಗೆ ದಕ ಜಿಲ್ಲೆಯಲ್ಲಿ 12 ನೇ ಬಲಿ

ಕೊರೋನಾ ಸೋಂಕಿಗೆ ದಕ ಜಿಲ್ಲೆಯಲ್ಲಿ 12 ನೇ ಬಲಿ ಮಂಗಳೂರು : ಕೊರೋನ ವೈರಸ್ ಸೋಂಕಿಗೆ ಶನಿವಾರ ರಾತ್ರಿ ಸುರತ್ಕಲ್ ನ 31ವರ್ಷದ ಯುವಕ ಬಲಿಯಾದ ಬೆನ್ನಲ್ಲೆ ಭಾನುವಾರ ಬಂಟ್ವಾಳದ 58 ವರ್ಷ ಪ್ರಾಯದ...

ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದು ಬೇಗನೆ ಸೇವೆಗೆ ಮರಳಲಿದ್ದಾರೆ – ಸಚಿವ ಆರ್ ಅಶೋಕ್

ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದು ಬೇಗನೆ ಸೇವೆಗೆ ಮರಳಲಿದ್ದಾರೆ – ಸಚಿವ ಆರ್ ಅಶೋಕ್ ಉಡುಪಿ: ಸಿಎಂ ಯಡಿಯೂರಪ್ಪ ಸಂಪೂರ್ಣ ಅರೋಗ್ಯದಿಂದ, ಲವಲವಿಕೆಯಿಂದ ಇದ್ದು, ಅದಷ್ಟು ಬೇಗ ಗುಣಮುಖರಾಗಿ ನಿಮ್ಮ ಮುಂದೆ ಬರುತ್ತಾರೆ ಎಂದು ಕಂದಾಯ...

ಮಂಗಳೂರು: ಕ್ವಿಟ್ ಇಂಡಿಯಾ ವರ್ಷಾಚರಣೆ – ಹೋರಾಟಗಾರರಿಗೆ ಸನ್ಮಾನ

ಮಂಗಳೂರು: ಕ್ವಿಟ್ ಇಂಡಿಯಾ ವರ್ಷಾಚರಣೆ - ಹೋರಾಟಗಾರರಿಗೆ ಸನ್ಮಾನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆಯ ಅಂಗವಾಗಿ ಗೋವಾ ವಿಮೋಚನಾ ಹೋರಾಟಗಾರ ಮಟ್ಟಾರ್ ವಿಠಲ್ ಕಿಣಿ ಅವರಿಗೆ ನಗರದ...

ಮೃತ ವಿದ್ಯಾರ್ಥಿನಿ ಝೈಬುನ್ನೀಸಾ ಮನೆಗೆ ಮುಸ್ಲಿಮ್ ಒಕ್ಕೂಟ ನಿಯೋಗ ಸಾಂತ್ವಾನ ಭೇಟಿ

ಮೃತ ವಿದ್ಯಾರ್ಥಿನಿ ಝೈಬುನ್ನೀಸಾ ಮನೆಗೆ ಮುಸ್ಲಿಮ್ ಒಕ್ಕೂಟ ನಿಯೋಗ ಸಾಂತ್ವಾನ ಭೇಟಿ ಮಂಗಳೂರು : ಇತ್ತೀಚೆಗೆ ಮಂಡ್ಯದ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ನಿಗೂಢವಾಗಿ ಮೃತಳಾದ ವಿದ್ಯಾರ್ಥಿನಿ ಝೈಬುನ್ನೀಸಾ ಮನೆಗೆ ದ.ಕ ಜಿಲ್ಲಾ ಮುಸ್ಲಿಮ್ ಒಕ್ಕೂಟದ...

ನಾಯಕನ ಹೆಸರಲ್ಲಿ ಮತ ಪಡೆದವರಿಂದ ಕ್ಷೇತ್ರದ ಅಭಿವೃದ್ಧಿ ಅಸಾಧ್ಯ – ಜೆಪಿ ಹೆಗ್ಡೆ

ನಾಯಕನ ಹೆಸರಲ್ಲಿ ಮತ ಪಡೆದವರಿಂದ ಕ್ಷೇತ್ರದ ಅಭಿವೃದ್ಧಿ ಅಸಾಧ್ಯ – ಜೆಪಿ ಹೆಗ್ಡೆ ಕಾಪು: ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ಹಲವಾರು ಹುದ್ದೆಗಳನ್ನು ನಿಭಾಯಿಸಿ ಕೆಲಸ ಮಾಡಿದ್ದು ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸಿ, ಹೋರಾಡಿ ಪ್ರಾಮಾಣಿಕವಾಗಿ ಶ್ರಮಿಸಿದ್ದು...

ಆನೇಕಲ್: ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು

ಆನೇಕಲ್: ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು ಆನೇಕಲ್​: ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು...

ಕಾಪು: ಕ್ರೀಡಾಕೂಟಗಳು ಸ್ನೇಹ ವೃದ್ದಿಯ ಸಂಕೇತವಾಗಬೇಕು: ಸಚಿವ ವಿನಯಕುಮಾರ್ ಸೊರಕೆ

ಕಾಪು: ಬಹುಮಾನಕ್ಕೆ ಸೀಮಿತವಾಗದೆ ಪರಸ್ಪರ ಭಾಂಧವ್ಯ, ಸ್ನೇಹ ವೃದ್ದಿಯ ಸಂಕೇತವಾಗಿ ಕ್ರೀಡಾಕೂಟಗಳು ಮೂಡಿಬರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಕಾಪುವಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್...

ಧರ್ಮಸ್ಥಳ: ಅಶೋಕ್ ಸಿಂಘಾಲ್ ನಿಧನಕ್ಕೆ ಡಾ. ಹೆಗ್ಗಡೆ ಸಂತಾಪ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಶೋಕ್ ಸಿಂಘಾಲ್ ನಿಧನದ ಬಗ್ಗೆ ಗಾಢ ಸಂತಾಪ ವ್ಯಕ್ತ ಪಡಿಸಿದ್ದಾರೆ. ಅವರೊಬ್ಬ ಅಪ್ರತಿಮ ದೇಶ ಭಕ್ತ. ಶಾಂತಮೂರ್ತಿ. ಸ್ಪಷ್ಟವಾದ ನಿಲುವು, ಸ್ಪಷ್ಟವಾದ ಮಾತು ಮತ್ತು ಸ್ಪಷ್ಟವಾದ...

ತುಳು ಅಧಿಕೃತ ಭಾಷೆ : ಶೀಘ್ರ ಕ್ರಮಕ್ಕೆ ಒತ್ತಾಯ – ತಾರಾನಾಥ್ ಗಟ್ಟಿ ಕಾಪಿಕಾಡ್

ತುಳು ಅಧಿಕೃತ ಭಾಷೆ : ಶೀಘ್ರ ಕ್ರಮಕ್ಕೆ ಒತ್ತಾಯ - ತಾರಾನಾಥ್ ಗಟ್ಟಿ ಕಾಪಿಕಾಡ್ ಮಂಗಳೂರು: ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ವಿಧಾನ ಸೌಧದಲ್ಲಿ ಆಯೋಜಿಸಿದ್ದ ಎಲ್ಲಾ ಅಕಾಡೆಮಿ ಹಾಗೂ ಪ್ರಾಧಿಕಾರದ...

Members Login

Obituary

Congratulations